• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬ: ಡೀಸಿ ಆಕ್ರೋಶ

Sep 10 2024, 01:44 AM IST
ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

ಅಮೆರಿಕಾದಲ್ಲಿ ದೇವಸ್ಥಾನ ಕಾಮಗಾರಿ ವೀಕ್ಷಿಸಿದ ಬಿಜೆಪಿ ಮುಖಂಡ

Sep 10 2024, 01:39 AM IST
ಅಮೆರಿಕಾದ ನ್ಯೂಜೆರ್ಸಿಯಲ್ಲಿ ಶ್ರೀಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಕಾಮಗಾರಿ ವೀಕ್ಷಿಸಿದ ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ. ಆದಿಚುಂಚನಗಿರಿ ಮಠದ ಇಂತಹ ಧಾರ್ಮಿಕ ಕಾರ್ಯಕ್ಕೆ ನಾವೇಲ್ಲರೂ ಕೈಜೋಡಿಸುವ ಮೂಲಕ ಪುಣ್ಯ ಪ್ರಾಪ್ತಿಗಾಗಿ ಮಠದ ಜೊತೆಗೆ ಶ್ರಮಿಸೋಣ.

ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

Sep 09 2024, 01:33 AM IST
ನಿಯಮಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸರಾಗವಾಗಿ ಸಾಗಲು ಅನುಕೂಲ ಮಾಡಿಕೊಡಬೇಕು

ತ್ವರಿತವಾಗಿ ನರೇಗಾ ಕಾಮಗಾರಿ ಪೂರ್ಣಗೊಳಿಸಿ: ಈಶ್ವರ ಕಾಂದೂ

Sep 07 2024, 01:41 AM IST
ಜಿಪಂ ಸಿಇಒ ಈಶ್ವರ ಕಾಂದೂ ಅವರು ಬಾಚನಳ್ಳಿಯಲ್ಲಿ ಪಿಆರ್‌ಇಡಿಯಿಂದ ಅಭಿವೃದ್ಧಿಗೊಂಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದರು.

ಕಳಪೆ ಕಾಮಗಾರಿ: ಬೂದಿಕೇರಿ ರಸ್ತೆ ದುರಸ್ತಿಗೆ ಒತ್ತಾಯ

Sep 05 2024, 12:32 AM IST
ಕಳಪೆ ಕಾಮಗಾರಿ: ಬೂದಿಕೇರಿ ರಸ್ತೆ ದುರಸ್ತಿಗೆ ಒತ್ತಾಯ

ತಾರಾಲಯ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ

Sep 04 2024, 01:53 AM IST
ಉತ್ಕೃಷ್ಟಮಟ್ಟದ ತಾರಾಲಯ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈಗಾಗಲೆ ₹ 4.5 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವ ಬೋಸರಾಜು ಹೇಳಿದರು.

ಎತ್ತಿನಹೊಳೆ ಯೋಜನೆ : ಮೊದಲ ಹಂತದ ಕಾಮಗಾರಿ ಉದ್ಘಾಟನೆಗೆ ದಿನಾಂಕ ನಿಗದಿ -ಡಿ.ಕೆ. ಶಿವಕುಮಾರ್‌

Sep 03 2024, 11:12 AM IST
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಕಾಮಗಾರಿಗಳನ್ನು ಇದೇ ತಿಂಗಳ 6 ರಂದು ಉದ್ಘಾಟನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಯೋಜನೆಯನ್ನು 2027ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಜೆಜೆಎಂ ಕುಡಿಯುವ ನೀರಿನ ಯೋಜನೆಯಲ್ಲಿ ಕಳಪೆ ಕಾಮಗಾರಿ, ಅವ್ಯವಹಾರ : ಶಾಸಕ ಬಾಲಕೃಷ್ಣ ಆರೋಪ

Sep 03 2024, 01:47 AM IST
ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಜೆಎಂ ಕುಡಿಯುವ ನೀರಿನ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿದ್ದಾರೆ. ಅವರು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಉತ್ತಮ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವುದಾಗಿ ಹೇಳಿದ್ದಾರೆ.

ಮಹಿಳಾ ಕಾಲೇಜು ಕಟ್ಟಡ ಕಾಮಗಾರಿ ತಾತ್ಕಾಲಿಕ ಸ್ಥಗಿತ

Sep 03 2024, 01:35 AM IST
ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿದ್ಯಾರ್ಥಿಗಳು ಒಡಾಡಲೂ ಜಾಗ ಇರಲ್ಲ. ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು. ಮುಂದೆ ನೀಡುವ ಪ್ಲಾನ್ ಪ್ರಕಾರವೇ ಕಟ್ಟಡ ಕಟ್ಟಬೇಕು. ಅಲ್ಲಿ ತನಕ ಕೆಲಸ ನಿಲ್ಲಿಸಲು ಸೂಚನೆ.

ಬಾಕಿ ಬಿಲ್‌ ಪಾವತಿಗಾಗಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಗುತ್ತಿಗೆದಾರರ ಧರಣಿ

Sep 03 2024, 01:33 AM IST

ಕಾಮಗಾರಿಗಳ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರು ಸೋಮವಾರ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 97
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved