• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇರ ರೈಲು ಮಾರ್ಗ ಕಾಮಗಾರಿ ಶೀಘ್ರ ಮುಗಿಸಲು ಮನವಿ

Sep 02 2024, 02:03 AM IST
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಶೀಘ್ರ ಮುಗಿಸಬೇಕೆಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ದಾವಣಗೆರೆ ಜಿಲ್ಲಾ ನೈರುತ್ಯ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಜಲಜೀವನ ಮಿಷನ್ ಕಾಮಗಾರಿ ವಿರುದ್ಧ ಪಂಚಾಯ್ತಿ ಸದಸ್ಯರ ಆಕ್ರೋಶ

Sep 01 2024, 01:54 AM IST
ಬಹುತೇಕ ಗ್ರಾಮಗಳಲ್ಲಿ ಜಲ ಜೀವನ್ ಯೋಜನೆ ಗುತ್ತಿಗೆದಾರರ ಬೇಜವಾಬ್ದಾರಿ ಮತ್ತು ಭ್ರಷ್ಟಾಚಾರದಿಂದ ಹಳ್ಳ ಹಿಡಿದಿದೆ, ರಸ್ತೆಗಳಲ್ಲಿ ಗುಂಡಿ ತೆಗೆದು ಪೈಪ್ ಗಳನ್ನು ಅಳವಡಿಸಿ, ಮುಚ್ಚದೇ ಇರುವುದರಿಂದ ತೊಂದರೆಯಾಗಿದೆ.

ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಶಾಸಕ ಸವದಿ

Sep 01 2024, 01:46 AM IST
ರಾಜ್ಯದಲ್ಲಿ ಅತಿ ದೊಡ್ಡ ಏತ ನೀರಾವರಿ ಯೋಜನೆಗಳಲ್ಲಿ ಒಂದಾದ ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಐಗಳಿ ಕ್ರಾಸ್ ಬಳಿ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Aug 31 2024, 01:41 AM IST
ಕೋಲಾರ ಜಿಲ್ಲೆಯ ೧೫೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಂದಾಯ ದಾಖಲೆಗಳನ್ನು ಇಂಡೀಕರಿಸಲಾಗಿದೆ. ಆ ವಿವರಗಳನ್ನು ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ಸಹ ಹಾಕಲಾಗಿದೆ. ಇನ್ನೂ ಉಳಿದ ಶಾಲೆಗಳಿಗೆ ನಿವೇಶನ ತಕರಾರುಗಳನ್ನು ಸರಿಪಡಿಸಿ ಶೀಘ್ರವೇ ಇ-ಖಾತೆ ಮಾಡಿಕೊಡಲಾಗುವುದು

ಮುತ್ತೋಡಿ - ಹೆಬ್ಬೆ ರಸ್ತೆ ಪುನರ್‌ ನಿರ್ಮಾಣ ಕಾಮಗಾರಿ ಕೈಬಿಡಲು ಆಗ್ರಹ

Aug 31 2024, 01:38 AM IST
ಚಿಕ್ಕಮಗಳೂರು, ಭದ್ರಾ ಅಭಯಾರಣ್ಯದೊಳಗಿನ ಮುತ್ತೋಡಿ - ಹೆಬ್ಬೆ ಮಾರ್ಗವಾಗಿ ನರಸಿಂಹರಾಜಪುರ ಸಂಪರ್ಕಿಸುವ ರಸ್ತೆ ಪುನರ್ ನಿರ್ಮಾಣ ಕಾಮಗಾರಿಯನ್ನು ಪರಿಸರ ಸಂರಕ್ಷಣೆ ಹಿತದೃಷ್ಟಿಯಿಂದ ಸರ್ಕಾರ ಕೈಗೆತ್ತಿಕೊಳ್ಳಬಾರದು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಕಾಮಗಾರಿ ನೀಡದೇ ನಿರುದ್ಯೋಗಿಯಾಗಿಸಿದೆ ಕಾಂಗ್ರೆಸ್‌ ಸರ್ಕಾರ

Aug 31 2024, 01:32 AM IST
ಸರ್ಕಾರದ ಅಭಿವೃದ್ದಿ ಕಾಮಗಾರಿಗಳಲ್ಲಿ ಎಸ್ಸಿ,ಎಸ್ಟಿ ವರ್ಗದ ಗುತ್ತಿಗೆದಾರರಿಗೆ 1 ಕೋಟಿ ರು.ವರೆಗಿನ ಮೀಸಲಾತಿ ಪ್ರಕಟಿಸಿರುವ ರಾಜ್ಯ ಸರ್ಕಾರ, ಕಳೆದ ಒಂದೂವರೆ ವರ್ಷದಿಂದ ಈ ವರ್ಗದವರಿಗೆ ಒಂದೇ ಒಂದು ಗುತ್ತಿಗೆ ಕಾಮಗಾರಿ ನೀಡದೆ ನಿರುದ್ಯೋಗಿಯಾಗಿಸಿದೆ

ವಾಕಿಂಗ್ ಪಾತ್ ಕಳಪೆ ಕಾಮಗಾರಿ: ಕ್ರಮಕ್ಕೆ ಆಗ್ರಹ

Aug 30 2024, 01:03 AM IST
ನಗರದ ಮುಖ್ಯ ರಸ್ತೆಗಳಲ್ಲಿ ಹಾಗೂ ಕೆಲ ಬಡಾವಣೆಗಳ ರಸ್ತೆಗಳ ಪಕ್ಕದಲ್ಲಿ ವಾಕಿಂಗ್ ಪಾತ್ ನಿರ್ಮಿಸಲು ಕಳಪೆ ಇಂಟರ್‌ಲಾಕ್ ಬ್ರಿಕ್ಸ್‌ ಅಳವಡಿಸಲಾಗಿದ್ದು, ಇದರಿಂದಾಗಿ ಬ್ರಿಕ್ಸ್‌ಗಳು ಕಿತ್ತು ಹೋಗುತ್ತಿವೆ. ಸರ್ಕಾರದ ಹಣ ಪೋಲಾಗುತ್ತಿದೆ ಎಂದು ಸಾರ್ವಜನಿಕರು ನಗರಸಭೆ, ಇಂಜಿನಿಯರಿಂಗ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಸಂಸ್ಥೆ ವಿರುದ್ಧದ ಧರಣಿ ವಾಪಸ್

Aug 29 2024, 12:54 AM IST
ಪ್ರತಿಭಟನೆಗೆ ತೆರಳಿದವರು ಸಂಪೂರ್ಣ ಹಣ ಪಾವತಿಯಾಗದೆ ನಾವು ಊರಿಗೆ ತೆರಳುವುದಿಲ್ಲ ಎಂದು ನಿರ್ಧರಿಸಿ ನಾಗಪುರದಲ್ಲೇ ವಾಸ್ತವ್ಯ ಹೂಡಿದ್ದಾರೆ ಎಂದು ವರದಿಯಾಗಿದೆ.

ಅವೈಜ್ಞಾನಿಕ ಕಾಮಗಾರಿ ಸರಿಪಡಿಸಲು ರಾ. ಹೆದ್ದಾರಿ ಅಧಿಕಾರಿಗಳಿಗೆ ಸಂಸದರ ಖಡಕ್ ಸೂಚನೆ

Aug 28 2024, 12:54 AM IST
ಬೀರೂರು, ಈ ಹಿಂದೆ ಸರಾಗವಾಗಿ ನೀರು ಹರಿಯುತ್ತಿದ್ದ ಚಾನಲ್‌ಗೆ ಹೆದ್ದಾರಿಯ ಅವೈಜ್ಞಾನಿಕ, ಮುಂದಾಲೋಚನೆ ಇಲ್ಲದ ಕಾಮಗಾರಿ ಪರಿಣಾಮ ಅವ್ಯವಸ್ಥೆ ಉಂಟಾಗಿ, ಕೃಷಿಕರು, ವಾಹನ ಸವಾರರು ಹಾಗೂ ಬಡಾವಣೆ ನೂರಾರು ಜನರಿಗೆ ಸಂಕಷ್ಟ ಎದುರಾಗಿದೆ. ಇಲ್ಲಿ ಯಾವುದೇ ಅನಾಹುತ ಸಂಭವಿಸಿದರೆ ನೀವೆ ಜವಾಬ್ದಾರಾಗುತ್ತೀರಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸಂಸದ ಶ್ರೇಯಸ್ ಪಟೇಲ್ ಖಡಕ್ ಎಚ್ಚರಿಕೆ ನೀಡಿದರು.

ಉಪನಗರ ರೈಲ್ವೆ ಕಾಮಗಾರಿ ವಿಳಂಬ:ಗುತ್ತಿಗೆ ಕಂಪನಿ ವಿರುದ್ಧ ಎಂಬಿಪಾ ಕಿಡಿ

Aug 28 2024, 12:52 AM IST
ಉಪನಗರ ರೈಲ್ವೆ ಯೋಜನೆಯ ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ ‘ಮಲ್ಲಿಗೆ’ ಕಾರಿಡಾರ್‌ ವಿಳಂಬ ಕಾಮಗಾರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌, ಗುತ್ತಿಗೆದಾರ ಸಂಸ್ಥೆ ಎಲ್‌ ಆ್ಯಂಡ್‌ ಟಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 97
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved