• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ನಾಡ್‌ ಇಂದಿರಾ ಕ್ಯಾಂಟೀನ್‌ ಕಟ್ಟಡ ಕಾಮಗಾರಿ ಅರ್ಧಕ್ಕೇ ಸ್ಥಗಿತ

Jul 28 2024, 02:01 AM IST
ಕಳೆದ ಕೆಲವು ತಿಂಗಳಿನಿಂದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ಕಾಮಗಾರಿಗೆ ವೇಗ ಹೆಚ್ಚಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

ವಿದ್ಯುತ್‌ ಕಾಮಗಾರಿ ಎಸ್ಆರ್‌ ದರ ಇಳಿಕೆ : ಮುಷ್ಕರದ ಎಚ್ಚರಿಕೆ

Jul 28 2024, 02:00 AM IST
ಚಿಕ್ಕಮಗಳೂರು, ಮೆಸ್ಕಾಂನಿಂದ ತುರ್ತು ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸಲು ಶೇ.45 ರಷ್ಟು ನಿಗದಿಪಡಿಸಿದ್ದ ಎಸ್‌ಆರ್ ದರವನ್ನು ಶೇ.12ಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತುರ್ತು ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಆರ್‌. ಹರೀಶ್ ಹೇಳಿದ್ದಾರೆ.

22 ಕೆರೆ ಏತ ಯೋಜನೆ ವಿಫಲ: ಕಳಪೆ ಕಾಮಗಾರಿ

Jul 26 2024, 01:43 AM IST
ಬೆಂಗಳೂರಿನ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ ಜಿಲ್ಲೆ 22 ಕೆರೆಗಳ ಏತ ನೀರಾವರಿ ಯೋಜನೆ ಕುರಿತಂತೆ ವಿವರಿಸುತ್ತಿರುವುದು.

ರಸ್ತೆಗೆ ತೇಪೆ ಬೇಡ, ಗುಣಮಟ್ಟದ ಕಾಮಗಾರಿ ಮಾಡಲು ಆಗ್ರಹ

Jul 25 2024, 01:20 AM IST
ಹೆದ್ದಾರಿ ಹೊಂಡ ಮುಚ್ಚಲು ಗುಣಮಟ್ಟದ ಕಾಮಗಾರಿ ನಡೆಸಬೇಕು. ಸಂಬಂಧಿಸಿದ ಎಂಜಿನಿಯರ್‌ ಸ್ವತಃ ಸ್ಥಳದಲ್ಲಿ ನಿಂತು ಕಾಮಗಾರಿ ಮಾಡಿಸಬೇಕು ಎಂದು ಆಟೋ ಚಾಲಕ ಹನುಮಾನ ನಗರದ ಶ್ರೀನಿವಾಸ ನಾಯ್ಕ ಆಗ್ರಹಿಸಿದ್ದಾರೆ.

ವಿವಿಧ ಯೋಜನೆಗಳ ಕಾಮಗಾರಿ ಪರಿಶೀಲಿಸಿದ ಸಿಇಒ

Jul 25 2024, 01:20 AM IST
ಬಸವನಬಾಗೇವಾಡಿ ತಾಲೂಕಿನ ಯರನಾಳ, ಮುತ್ತಗಿ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಬುಧವಾರ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪೂರ್ಣಗೊಂಡ ಹಾವೇರಿ ಶಿರಸಿ ರಸ್ತೆ ಕಾಮಗಾರಿ, ಸಂಚಾರಕ್ಕೆ ತೊಂದರೆ

Jul 25 2024, 01:18 AM IST
ಹಾವೇರಿ ಶಿರಸಿ ನಡುವಿನ ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಿಂದ ಆರಂಭವಾಗಿರುವ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನನುಕೂಲವಾಗಿದೆ. ರಾಡಿಯಲ್ಲಿಯೇ ವಾಹನಗಳು ಓಡಾಡಬೇಕಾಗಿದೆ. ದ್ವಿಚಕ್ರವಾಹನ ಸವಾರರಂತೂ ಸರ್ಕಸ್ ಮಾಡುತ್ತಲೆ ಶಾಪ ಹಾಕುತ್ತ ದಾರಿ ಸಾಗಿಸುವಂತಾಗಿದೆ.

ಜಲಸಿರಿ ಯೋಜನೆ ಕಾಮಗಾರಿ: ಇಂದು ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ

Jul 25 2024, 01:16 AM IST
ಬೆಸ್ಕಾಂ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಈ ಫೀಡರ್‌ಗಳಲ್ಲಿ ಜಲಸಿರಿ ಯೋಜನೆಯಡಿ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.25ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕಳಪೆ ಕಾಮಗಾರಿ ಗಮನಕ್ಕೆ ತಂದರೆ ಕ್ರಮ: ಬಸವಂತಪ್ಪ

Jul 24 2024, 12:16 AM IST
ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಿ ಎರಡು ತಿಂಗಳೂ ಕಳೆದಿಲ್ಲ. ಉದ್ಘಾಟನೆ ಪೂರ್ವದಲ್ಲಿಯೇ ಕಳಪೆ ಕಾಮಗಾರಿಯಿಂದ ಕಟ್ಟಡಗಳು ಸೋರುತ್ತಿವೆ. ನೀವು ನಿರ್ಮಿಸಿರುವ ಕಟ್ಟಡ ಐದು ವರ್ಷವೂ ಬಾಳಿಕೆ ಬಾರದಂತಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

ಹನೂರಿನಲ್ಲಿ ಪತ್ರಕರ್ತರ ಭವನ ಕಾಮಗಾರಿ ವೀಕ್ಷಣೆ

Jul 23 2024, 12:36 AM IST
ಹನೂರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನ ನಿರ್ಮಾಣ ಸ್ಥಳಕ್ಕೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಭೇಟಿ ನೀಡಿ ಪರಿಶೀಲಿಸಿದರು.

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಿ

Jul 23 2024, 12:34 AM IST
ಭದ್ರಾವತಿ ಹಳೇನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 91
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved