• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆಗಳಿಗೆ ಕಂಟಕವಾದ ಜಲ ಜೀವನ್ ಮಿಷನ್ ಕಾಮಗಾರಿ

May 27 2024, 01:07 AM IST
ದಾಬಸ್‌ಪೇಟೆ: ಪ್ರತಿ ಮನೆಗೂ ನಲ್ಲಿ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲ ಜೀವನ್ ಮಿಷನ್ ಯೋಜನೆ ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ.

ಹೆದ್ದಾರಿ ಕಾಮಗಾರಿ: ಮಳೆಗಾಲದಲ್ಲಿ ಸಮಸ್ಯೆಗಳ ಪ್ರವಾಹ!

May 27 2024, 01:02 AM IST
ಉಡುಪಿ ತಾಲೂಕಿನ ಪೆರ್ಡೂರು ಸಮೀಪದ ಪುತ್ತಿಗೆ ಬಳಿ ಚರಂಡಿ ಇಲ್ಲದೆ ಕೆಸರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪ್ರಯಾಸ ಪಡುತ್ತಿದ್ದಾರೆ. ಹೆಬ್ರಿ ತಾಲೂಕಿನ ಪಾಡಿಗಾರ, ಶಿವಪುರ ಬಳಿ ರಸ್ತೆಗೆ ಮಣ್ಣು ಹಾಕಲಾಗಿದ್ದು, ಮಣ್ಣು ಕೊಚ್ಚಿಕೊಂಡು ಹೋಗಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಸಂಚಾರಕ್ಕೆ ತೊಂದರೆ

May 26 2024, 01:36 AM IST
ಬಿದರೆಗುಡಿ ಹಾಗೂ ಅಕ್ಕಪಕ್ಕ ಗ್ರಾಮಗಳಾದ ಕರೀಕೆರೆ, ಭೈರಾಪುರ ಮತ್ತಿತರ ಗ್ರಾಮಗಳಿಗೆ ಸಾರ್ವಜನಿಕರು ಪ್ರಯಾಣಿಸಲು ಸರ್ವಿಸ್ ರಸ್ತೆಯಿಲ್ಲದ ಕಾರಣ, ಸುಮಾರು ೨೦೦-೩೦೦ ಮನೆಗಳಿಗೆ ಸಮಸ್ಯೆಯಾಗಿದೆ. ಅಲ್ಲದೇ ಹೊಲ- ತೋಟಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಸಿಸಿ ರಸ್ತೆ ಕಳಪೆ ಕಾಮಗಾರಿ ಆರೋಪ

May 25 2024, 12:49 AM IST
ಶಹಾಪುರ ತಾಲೂಕಿನ ಕಾಟಮನಹಳ್ಳಿ ಗ್ರಾಮದ ಎಸ್‌ಸಿ ಕಾಲೊನಿಯಲ್ಲಿ ನಡೆದ ಕಾಮಗಾರಿಯನ್ನು ಯಾದಗಿರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ

May 25 2024, 12:49 AM IST
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.

ನೌಕರಿ, ಕಾಮಗಾರಿ ಕೊಡಿಸೋ ನೆಪದಲ್ಲಿ ಕೋಟ್ಯಂತರ ರು. ವಂಚನೆ

May 24 2024, 12:54 AM IST
ಸರ್ಕಾರಿ ನೌಕರಿ ಹಾಗೂ ಕಾಮಗಾರಿ ಕೊಡಿಸುವ ನೆಪದಲ್ಲಿ ಕೋಟ್ಯಂತರ ರುಪಾಯಿ ವಂಚನೆ ಮಾಡಿದ ಆರೋಪದಮೇಲೆ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರ ಮಾಜಿ ಆಪ್ತ ಸಹಾಯಕನನ್ನು ಪೋಲಿಸರು ಬಂಧಿಸಿದ್ದಾರೆ.

ಕಾಮಗಾರಿ ವಿಳಂಬ: ನಗರಸಬೆ ಸದಸ್ಯರ ಪ್ರತಿಭಟನೆ

May 24 2024, 12:49 AM IST
ನಗರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲವಾಗಿದ್ದು ಇದಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದಾರೆ. ನಗರದಲ್ಲಿನ ರಸ್ತೆಗಳು ಹಾಳಾಗಿ ಹೋಗಿದೆ, ವಾಹನಗಳು ಸಂಚರಿಸಲು ಆಗುತ್ತಿಲ್ಲ. ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ

ಹೆದ್ದಾರಿ, ಚರಂಡಿ ಕಾಮಗಾರಿ: ಉಪ್ಪಿನಂಗಡಿ ಸಂಚಾರ ಅಸ್ತವ್ಯಸ್ತ

May 24 2024, 12:48 AM IST
ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ೭೫ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಸ್ಥಳೀಯ ಪೋಲಿಸ್ ಠಾಣೆ ಮುಂದೆಯು ವಾಹನದ ದಟ್ಟಣೆಯಿಂದ ರಸ್ತೆಯ ಉದ್ದಗಲಕ್ಕೂ ವಾಹನಗಳು ದಾರಿ ತೋಚದೇ ಉದ್ದಕ್ಕೂ ಕಾಯುವಂತಾಗಿತ್ತು. ಪಾದಚಾರಿಗಳು ಕೂಡಾ ರಸ್ತೆ ದಾಟುವಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಮಳೆ ಹಾನಿ, ವಿವಿಧ ಕಾಮಗಾರಿ ಸಿಎಂ, ಡಿಸಿಎಂ ವೀಕ್ಷಣೆ

May 23 2024, 01:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬುಧವಾರ ಬೆಂಗಳೂರಿನ ಹಲವೆಡೆ ಮಳೆಯಿಂದ ಹಾನಿಯಾದ ಸ್ಥಳಗಳಿಗೆ ವೀಕ್ಷಣೆ ಮಾಡಿದರು.

ತಗ್ಗು ಪ್ರದೇಶಗಳಿಗೆ ಆಧುನಿಕ ತಂತ್ರಜ್ಞಾನದ ತಡೆಗೋಡೆ ಕಾಮಗಾರಿ: ಡಾ.ಮಂತರ್‌ ಗೌಡ

May 23 2024, 01:07 AM IST
ಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗದಂತೆ ಅತ್ಯಾಧುನಿಕ ತಂತ್ರಜ್ಞಾನದ ಕಾಮಗಾರಿಯೊಂದಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 81
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved