• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಸನಹಳ್ಳಿ ಸಿಸಿ ರಸ್ತೆ ಕಾಮಗಾರಿ ಕಳಪೆ

Jun 30 2024, 12:51 AM IST
ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ

ಜುವಾರಿ ಗಾರ್ಡನ್ ಸಿಟಿರವರಿಂದ ಅವೈಜ್ಞಾನಿಕ ಕಾಮಗಾರಿ

Jun 29 2024, 12:35 AM IST
ಜುವಾರಿ ಗಾರ್ಡನ್ ಸಿಟಿ ಡೆವಲಪರ್ಸ್‌ನವರು ಬಂಡಿದಾರಿ ಒತ್ತುವರಿ ಮಾಡಿಕೊಂಡು ಅವೈಜ್ಞಾನಿಕವಾಗಿ ರಸ್ತೆ, ಚರಂಡಿ ನಿರ್ಮಿಸಿರುವುದರಿಂದ ಮಳೆ ನೀರು ಮನೆಗಳಿಗೆ ನುಗ್ಗುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆಗೆ ತೆರಳಿದ್ದ ಗ್ರಾಪಂ ಪಿಡಿಒ ಹಾಗೂ ಗ್ರಾಮಸ್ಥರಿಗೆ ಡೆವಲಪರ್ಸ್‌ ಮುಖ್ಯಸ್ಥರು ಧಮಕಿ ಹಾಕಿರುವುದು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿ ಮಾಡುವಾಗ ಜನಪ್ರತಿಧಿಗಳು ನೋಡಲ್ವಾ?

Jun 29 2024, 12:30 AM IST
ನಗರದ ಫುಟ್‌ಪಾತ್‌ಗಳಲ್ಲಿ ಪಾದಾಚಾರಿಗಳಿಗೆ ನಡೆದಾಡಲು ಅನಾನುಕೂಲ ಆಗುವಂತೆ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.

ಕೋಟಿ ಖರ್ಚಾದರೂ ಕಳಪೆ ಕಾಮಗಾರಿ!

Jun 27 2024, 01:00 AM IST
ನಗರೋತ್ಥಾನ ಯೋಜನೆಯಡಿಯಲ್ಲಿ ಪಟ್ಟಣದಲ್ಲಿ ಹಲವಾರು ಕಾಮಗಾರಿಗಳನ್ನು ಮಾಡಲಾಗಿದೆ. ಆದರೆ, ಮಾಡಿದ ಕಾಮಗಾರಿಗಳು ಕಳಪೆ ಮಟ್ಟ ಹಾಗೂ ಅರ್ಧಮರ್ಧವಾಗಿ ಮಾಡಿದ್ದರಿಂದ ಕಾಮಗಾರಿಗಳು ಕೆಲವೇ ತಿಂಗಳಲ್ಲಿ ತಮ್ಮ ನಿಜ ರೂಪ ದರ್ಶನ ಮಾಡುತ್ತಿವೆ. ಹೀಗಾಗಿ ಕೋಟಿ ಅನುದಾನ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಕೈಗೊಂಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಕೋನರಡ್ಡಿ

Jun 26 2024, 12:41 AM IST
ಅಧಿಕಾರಿಗಳು ಸಭೆಗೆ ಬರುವ ಪೂರ್ವದಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು. ಮಾಹಿತಿ ಇಲ್ಲದೆ ಹಾಜರಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಅವೈಜ್ಞಾನಿಕ ಕಾಮಗಾರಿ ಕೂಡಲೇ ಹಿಂಪಡೆಯಿರಿ

Jun 26 2024, 12:39 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸ್ವಯಂ ಪ್ರೇರಿತ ಜಿಲ್ಲಾ ಬಂದ್‌ ನಡೆಸಲಾಯಿತು

ಕಾಮಗಾರಿ ಪರಿಶೀಲಿಸಿದ ಶಾಸಕ ಎಂ. ಚಂದ್ರಪ್ಪ

Jun 25 2024, 12:39 AM IST
ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ಒಳಾಂಗಣ ಕ್ರೀಡಾಂಗಣ ಕಾಮಗಾರಿ ವೀಕ್ಷಿಸಿದರು.

ಮನರೇಗಾ ಕಾಮಗಾರಿ ಪೂರ್ಣಗೊಳಿಸಿ

Jun 25 2024, 12:38 AM IST
ಸನ್ 2022-23, 2023-24 ಹಾಗೂ 2024-25ನೇ ಸಾಲಿನಡಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಗಳು ಕಾಮಗಾರಿಗಳು ಪೂರ್ಣಗೊಳಿಸದೇ ಹಾಗೆ ಉಳಿದುಕೊಂಡಿವೆ. ಅಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಜೆಜೆಎಂ ಕಳಪೆ ಕಾಮಗಾರಿ ಉನ್ನತ ಮಟ್ಟದ ತನಿಖೆಗೆ ಆದೇಶ

Jun 25 2024, 12:37 AM IST
ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಸೋಮವಾರ ನಡೆಯಿತು.

ನಗರೋತ್ಥಾನ ಕಾಮಗಾರಿ ಪೂರ್ಣಗೊಳಿಸಲು ಗಡುವು

Jun 25 2024, 12:36 AM IST
ನಗರದ ಅಭಿವೃದ್ಧಿಗೆ ಮೊದಲ ಅದ್ಯತೆ ನೀಡಬೇಕು ಇದಕ್ಕೆ ಗುತ್ತಿಗೆದಾರರು ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪ್ರತಿಯೊಬ್ಬರ ಅಭಿಪ್ರಾಯ ಪಡೆಯಬೇಕು. ಕಾಮಗಾರಿಗೆ ಹಣದ ಕೊರತೆ ಇಲ್ಲ
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 91
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved