• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳಚರಂಡಿ ಯೋಜನೆ ಕಾಮಗಾರಿ ಸಮರ್ಪಕವಾಗಿ ನಡೆಸಲು ಸೂಚನೆ

Jul 21 2024, 01:29 AM IST
ಕುಶಾಲನಗರ ಒಳಚರಂಡಿ ಯೋಜನೆಯ ಅವೈಜ್ಞಾನಿಕ ಕಾಮಗಾರಿ ತೆರವುಗೊಳಿಸಿ ಸಮರ್ಪಕವಾಗಿ ಕಾಮಗಾರಿ ನಡೆಸುವಂತೆ ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು.

ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರು ಜನರೇ ಇಲ್ಲಿ ನೋಡಿ: ನಾಳೆ ಹಲವೆಡೆ ವಿದ್ಯುತ್‌ ಪೂರೈಕೆ ಇರಲ್ಲ

Jul 19 2024, 02:05 AM IST
ಗೋಕುಲ ವಿದ್ಯುತ್‌ ವಿತರಣ ಕೇಂದ್ರ, ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಹಾಗೂ ವೃಷಭಾವತಿ ವಿದ್ಯುತ್ ವಿತರಣ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಜು.20ರಂದು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕಿರು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Jul 19 2024, 01:09 AM IST
ಹಿರೇಪಡಸಲಗಿ ಗ್ರಾಮದ ಹಟ್ಟಿ ತೋಟದ ವಸ್ತಿಯಿಂದ ಅಡಿಹುಡಿಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯದಲ್ಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಕಿರು ಸೇತುವೆಯ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಅರ್ಧಕ್ಕೆ ನಿಂತು ಹೋಗಿದೆ. ಕೂಡಲೇ ಅದನ್ನು ಪೂರ್ಣಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತೀರ್ಥಹಳ್ಳಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆ ಕಾಮಗಾರಿ ಕಳಪೆ: ಆರ್‌ಎಂಎಂ ಆರೋಪ

Jul 18 2024, 01:44 AM IST
ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸುದ್ದಿಗೋಷ್ಠಿಯಲ್ಲಿ ಕಳಪೆ ಕಾಮಗಾರಿಗಳ ಫೋಟೋ ಪ್ರದರ್ಶಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ- ಐಆರ್‌ಬಿ, ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಮಂಕಾಳು ವೈದ್ಯ

Jul 18 2024, 01:41 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.

ಬಳ್ಳಾರಿಯಲ್ಲಿ ಚುರುಕು ಪಡೆದುಕೊಂಡ ರಸ್ತೆ ವಿಸ್ತರಣೆ ಕಾಮಗಾರಿ

Jul 18 2024, 01:33 AM IST
ಬಳ್ಳಾರಿ ನಗರದ ಗಡಗಿ ಚನ್ನಪ್ಪ ವೃತ್ತದಿಂದ ಸಂಗಮ್ ವೃತ್ತದ ವರೆಗೆ ಕೈಗೊಂಡಿರುವ ರಸ್ತೆ (ಡಾ. ರಾಜ್‌ಕುಮಾರ್ ರಸ್ತೆ) ಕಾಮಗಾರಿ ಕಾರ್ಯ ವೇಗ ಪಡೆದುಕೊಂಡಿದೆ. ಆ. 15ರಂದು ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಮೂಡಿದೆ.

ಬಂಟ್ವಾಳ ರೈಲು ನಿಲ್ದಾಣ ಅಮೃತ ಭಾರತ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 18 2024, 01:31 AM IST
ಇಲ್ಲಿನ ಶೌಚಾಲಯ, ಪ್ಲಾಟ್ಫಾರ್ಮ್ ಮೇಲ್ಛಾವಣಿ ಸಹಿತ ಸಮಸ್ಯೆಗಳ ಕುರಿತು ಅವರ ಗಮನಕ್ಕೆ ತರಲಾಯಿತು. ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.

ನಿರ್ಮಿತಿ ಕೇಂದ್ರ, ಭೂಸೇನಾ ನಿಗಮಕ್ಕೆ ಕಾಮಗಾರಿ ಅನುಮತಿ

Jul 18 2024, 01:30 AM IST
ನಿರ್ಮಿತಿ ಕೇಂದ್ರ ಮತ್ತು ಭೂಸೇನಾ ನಿಗಮದ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸಿದೆ.

ಜನರ ಜೀವಕ್ಕೆ ಮುಳುವಾದ ಅಭಿವೃದ್ಧಿ ಕಾಮಗಾರಿ!

Jul 17 2024, 12:51 AM IST
ಚತುಷ್ಪಥ ಕಾಮಗಾರಿ ಆರಂಭವಾಗಿ ದಶಕವೇ ಸಂದರೂ ಇದುವರೆಗೂ ಕಾಮಗಾರಿ ಮುಕ್ತಾಯವಾಗಿಲ್ಲ

ಹುಬ್ಬಳ್ಳಿಯ ಕ್ರೀಡಾಕೇಂದ್ರ ಕಾಮಗಾರಿ ಶೀಘ್ರ ಪೂರ್ಣ

Jul 14 2024, 01:41 AM IST
ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯಗಳನ್ನು ಹುಬ್ಬಳ್ಳಿಯಲ್ಲಿಯೂ ಆಯೋಜಿಸುವಂತೆ ಹಲವು ಮನವಿಗಳು ಬಂದಿವೆ. ಆದರೆ, ಹಲವು ಸೌಲಭ್ಯಗಳ ಕೊರತೆ ಕಾರಣ ಸದ್ಯಕ್ಕೆ ಬೆಂಗಳೂರು ಬಿಟ್ಟು ಬೇರೆಡೆ ಆಯೋಜಿಸಲು ಆಗುತ್ತಿಲ್ಲ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved