• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ

May 25 2024, 12:49 AM IST
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.

ನೌಕರಿ, ಕಾಮಗಾರಿ ಕೊಡಿಸೋ ನೆಪದಲ್ಲಿ ಕೋಟ್ಯಂತರ ರು. ವಂಚನೆ

May 24 2024, 12:54 AM IST
ಸರ್ಕಾರಿ ನೌಕರಿ ಹಾಗೂ ಕಾಮಗಾರಿ ಕೊಡಿಸುವ ನೆಪದಲ್ಲಿ ಕೋಟ್ಯಂತರ ರುಪಾಯಿ ವಂಚನೆ ಮಾಡಿದ ಆರೋಪದಮೇಲೆ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರ ಮಾಜಿ ಆಪ್ತ ಸಹಾಯಕನನ್ನು ಪೋಲಿಸರು ಬಂಧಿಸಿದ್ದಾರೆ.

ಕಾಮಗಾರಿ ವಿಳಂಬ: ನಗರಸಬೆ ಸದಸ್ಯರ ಪ್ರತಿಭಟನೆ

May 24 2024, 12:49 AM IST
ನಗರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲವಾಗಿದ್ದು ಇದಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದಾರೆ. ನಗರದಲ್ಲಿನ ರಸ್ತೆಗಳು ಹಾಳಾಗಿ ಹೋಗಿದೆ, ವಾಹನಗಳು ಸಂಚರಿಸಲು ಆಗುತ್ತಿಲ್ಲ. ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ

ಹೆದ್ದಾರಿ, ಚರಂಡಿ ಕಾಮಗಾರಿ: ಉಪ್ಪಿನಂಗಡಿ ಸಂಚಾರ ಅಸ್ತವ್ಯಸ್ತ

May 24 2024, 12:48 AM IST
ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ೭೫ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಸ್ಥಳೀಯ ಪೋಲಿಸ್ ಠಾಣೆ ಮುಂದೆಯು ವಾಹನದ ದಟ್ಟಣೆಯಿಂದ ರಸ್ತೆಯ ಉದ್ದಗಲಕ್ಕೂ ವಾಹನಗಳು ದಾರಿ ತೋಚದೇ ಉದ್ದಕ್ಕೂ ಕಾಯುವಂತಾಗಿತ್ತು. ಪಾದಚಾರಿಗಳು ಕೂಡಾ ರಸ್ತೆ ದಾಟುವಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಮಳೆ ಹಾನಿ, ವಿವಿಧ ಕಾಮಗಾರಿ ಸಿಎಂ, ಡಿಸಿಎಂ ವೀಕ್ಷಣೆ

May 23 2024, 01:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬುಧವಾರ ಬೆಂಗಳೂರಿನ ಹಲವೆಡೆ ಮಳೆಯಿಂದ ಹಾನಿಯಾದ ಸ್ಥಳಗಳಿಗೆ ವೀಕ್ಷಣೆ ಮಾಡಿದರು.

ತಗ್ಗು ಪ್ರದೇಶಗಳಿಗೆ ಆಧುನಿಕ ತಂತ್ರಜ್ಞಾನದ ತಡೆಗೋಡೆ ಕಾಮಗಾರಿ: ಡಾ.ಮಂತರ್‌ ಗೌಡ

May 23 2024, 01:07 AM IST
ಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗದಂತೆ ಅತ್ಯಾಧುನಿಕ ತಂತ್ರಜ್ಞಾನದ ಕಾಮಗಾರಿಯೊಂದಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.

ಬಸಪ್ಪನಪಾಳ್ಯದಲ್ಲಿ ಕಾಮಗಾರಿ ವಿಳಂಬ: ಖಂಡನೆ

May 23 2024, 01:03 AM IST
ತಾಲೂಕಿನ ಬಸಪ್ಪನಪಾಳ್ಯ ಗ್ರಾಮದಲ್ಲಿ ಸಿಮೆಂಟ್ ಚರಂಡಿ, ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಗ್ರಾಮಸ್ಥರು ಕಾಮಗಾರಿ ಸ್ಥಳದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಹಳ್ಳ ಹೂಳೆತ್ತುವ ಕಾಮಗಾರಿ ತ್ವರಿತವಾಗಿ ಮುಗಿಸಲು ಆಗ್ರಹ

May 23 2024, 01:02 AM IST
ಬುಧವಾರ ಸಂಜೆ ಕೆಲಸ ನಡೆಯುವ ಸ್ಥಳಕ್ಕೆ ಜನರು ಆಗಮಿಸಿ ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಸ್ಮಾರ್ಟ್‌ಸಿಟಿ ಕಳಪೆ ಕಾಮಗಾರಿ: ನ್ಯಾಯಾಂಗ ತನಿಖೆ ನಡೆಸಿ: ಕೆ.ಬಿ.ಪ್ರಸನ್ನಕುಮಾರ್‌

May 22 2024, 12:53 AM IST
ಕಳಪೆ ಚರಂಡಿ ನಿರ್ಮಾಣದಿಂದಾಗಿ ಮಳೆಯ ನೀರು ಸರಾಗವಾಗಿ ಹರಿಯದೇ ರಸ್ತೆಯಲ್ಲಿ ನೀರು ನಿಂತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದಾಗಿ ಎಲ್ಲಿ ನೋಡಿದರೂ ರಸ್ತೆಯಲ್ಲಿ ನೀರು ನಿಂತಿದೆ. ಕಳಪೆ ಕಾಮಗಾರಿಗಳ ಬಗ್ಗೆ ನಾಗರಿಕ ಸಮಿತಿ ಹಾಗೂ ಇನ್ನಿತರ ಸಂಘಟನೆಗಳು ಹೋರಾಟ ನಡೆಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ವಿ.ಸಿ.ನಾಲಾ ಕಾಮಗಾರಿ ಅವೈಜ್ಞಾನಿಕ, ತಂತ್ರಜ್ಞಾನ ಬಳಕೆ ಮಾಡುತ್ತಿಲ್ಲ: ಬಿಜೆಪಿ ಆರೋಪ

May 22 2024, 12:53 AM IST
ವಿಸಿ ನಾಲೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಯಾವುದೇ ತಂತ್ರಜ್ಞಾನ ಬಳಕೆ ಮಾಡದೆ ಕಾಮಗಾರಿ ನಡೆಸುತ್ತಿದ್ದಾರೆ. ನಾಲಾ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ನಾಲೆ ಒಂದು ಕಡೆ ತಡೆಗೋಡೆಗೆ ಕಾಂಕ್ರೀಟ್ ನಿರ್ಮಿಸಿದ್ದರೆ ಮತ್ತೊಂದಡೆ ಹಾಗೆ ಬಿಟ್ಟಿದ್ದಾರೆ. ಜತೆಗೆ ಕೆಲವಡೆ ನಾಲೆಯ ತಡೆಗೋಡೆಗೆ ಕಾಂಕ್ರೀಟ್ ಹಾಕದೆಯೇ ಮಣ್ಣಿಗೆ ಕಬ್ಬಿಣ ಹಾಕಿ ಗಾರೆ ಹಾಕುತ್ತಿದ್ದಾರೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved