• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಗುಣಮಟ್ಟದಲ್ಲಿ ರಾಜಿಯಿಲ್ಲ: ಅಧಿಕಾರಿಗಳಿಗೆ ಶಾಸಕರ ಎಚ್ಚರಿಕೆ

Jan 30 2024, 02:03 AM IST
ಪುತ್ತೂರು ತ್ರೈಮಾಸಿಕ ಕೆಡಿಪಿ ಸಭೆ ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಮಗಾರಿಗಳಲ್ಲಿ ಯಾವುದೇ ಕೊರತೆಯಾಗಬಾರದು. ಅದೇ ರೀತಿಯಾಗಿ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲ. ಸಮಸ್ಯೆಗಳು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ ಎಂದು ಅವರು ಸೂಚಿಸಿದರು.

ಹೆದ್ದಾರಿ ಕಾಮಗಾರಿ: ಸಾಣೂರು-ಬೈಪಾಸ್‌ ಸರ್ವಿಸ್‌ ರಸ್ತೆ ನಿರ್ಮಾಣ ಕೂಗು

Jan 30 2024, 02:00 AM IST
ಸಾಣೂರು ಬಿಕರ್ನಕಟ್ಟೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಪೇಟೆಯಿಂದ ಬೈಪಾಸ್ ವರೆಗೆ ಸರ್ವೀಸ್ ರಸ್ತೆ ನಿರ್ಮಾಣ ಮಾಡಬೇಕೆಂದು ಹೆದ್ದಾರಿ ಹೋರಾಟ ಸಮಿತಿ ಪ್ರತಿಭಟನೆ ಎಚ್ಚರಿಕೆ ನೀಡಿದೆ.

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಸಂಸದ ಸಂಗಣ್ಣ ಕರಡಿ

Jan 25 2024, 02:05 AM IST
ಸಿಂಧನೂರು ತಾಲೂಕಿನ ವೆಂಕಟೇಶ್ವರ ಕ್ಯಾಂಪಿನಲ್ಲಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಮತ್ತು ದಢೇಸುಗೂರು ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಸಂಗಣ್ಣ ಕರಡಿ ಶಂಕುಸ್ಥಾಪನೆ ನೆರವೇರಿಸಿದರು.

ತುಂಗಭದ್ರಾ ಯೋಜನೆ ಕಾಮಗಾರಿ ವಿಳಂಬ: ಪೆ. 19ಕ್ಕೆ ಪ್ರತಿಭಟನೆ

Jan 25 2024, 02:02 AM IST
ತುಂಗಭದ್ರಾ ಕಾಮಗಾರಿ ಪೂರ್ಣಗೊಳಿಸಲು ಮೀನಮೇಷ; ಪಾವಗಡದಲ್ಲಿ ಫೆ. 19 ರಂದು ಪ್ರತಿಭಟನೆ

ಕುಳಾಯಿ ಮೀನುಗಾರಿಕಾ ಜೆಟ್ಟಿ ಕಾಮಗಾರಿ ತ್ವರಿತಕ್ಕೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ

Jan 25 2024, 02:02 AM IST
ಮೀನುಗಾರಿಕೆಗೆ ಪೂರಕವಾಗುವಂತೆ ಜೆಟ್ಟಿನಿರ್ಮಾಣ ಮಾಡಲಾಗುತ್ತಿದೆ. ಆದಷ್ಟು ಬೇಗ ಉತ್ತಮವಾಗಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ಇದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಶಾಸಕರು, ಜಿಲ್ಲಾಧಿಕಾರಿಯಿಂದ ರಸ್ತೆ ಕಾಮಗಾರಿ ಪರಿಶೀಲನೆ: ಪುಟ್ಟರಂಗಶೆಟ್ಟಿ

Jan 24 2024, 02:05 AM IST
ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ನಗರದ ಬಿ. ರಾಚಯ್ಯ ಜೋಡಿರಸ್ತೆ ಅಗಲೀಕರಣ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ಅಪೂರ್ಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ

Jan 24 2024, 02:04 AM IST
ರಸೀಕೇರಿಯ ಸಮುದಾಯ ಆರೋಗ್ಯ ಕೇಂದ್ರದಿಂದ ನಾಡಕಚೇರಿಯವರೆಗೆ ಜಾಥಾ ಮಾಡಿ ಪ್ರತಿಭಟನೆ ಮಾಡಿ ಬಹಿರಂಗ ಸಭೆ ನಡೆಸಿದರು.

ಅವೈಜ್ಞಾನಿಕ ಕಾಮಗಾರಿ: ತಿಂಗಳಲ್ಲಿ 13 ಅಪಘಾತ, 5 ಸಾವು

Jan 24 2024, 02:02 AM IST
ರಾಷ್ಟ್ರೀಯ ಹೆದ್ದಾರಿ ೭೫ ರ ಗುಲಗಳಲೆ ಗ್ರಾಮ ವಾಹನ ಸಾವರರ ಪಾಲಿಗೆ ಯಮದಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ೭೫ ಚತುಷ್ಪಥ ರಸ್ತೆ ನಿರ್ಮಾಣಗೊಂಡ ನಂತರ ಗ್ರಾಮದ ನೂರು ಮೀಟರ್ ಅಂತರದಲ್ಲಿ ಕಳೆದ ಡಿಸಂಬರ್ ೨೩ ರಿಂದ ಜನವರಿ ೧೮ ನಡುವಿನ ೨೫ ದಿನಗಳ ಅವಧಿಯಲ್ಲಿ ೧೩ ಅಪಘಾತಗಳು ಸಂಭವಿಸಿದ್ದು ಐವರು ಮೃತಪಟ್ಟರೆ. ೧೨ ಜನರು ಗಾಯಗೊಂಡಿದ್ದಾರೆ.

ಅನುಮತಿ ಇಲ್ಲದೆ ಕೆರೆಯ ಹೂಳೆತ್ತುವ ಕಾಮಗಾರಿ

Jan 22 2024, 02:17 AM IST
ಹಲವು ದಿನಗಳಿಂದ 8ರಿಂದ 10 ಜೆಸಿಬಿ ಮೂಲಕ ಟ್ರ್ಯಾಕ್ಟರ್‌, ಲಾರಿಗಳಲ್ಲಿ ಕೆರೆಯಲ್ಲಿನ ಫಲವತ್ತಾದ ಮಣ್ಣು ಸಾಗಿಸಲಾಗುತ್ತಿದೆ.

ಸಾಲ ಮಾಡದೇ ಗುತ್ತಿಗೆ ಕಾಮಗಾರಿ ಕೈಗೊಳ್ಳಿ: ಶಾಸಕ ಜಿ.ಎಸ್. ಪಾಟೀಲ್‌

Jan 19 2024, 01:46 AM IST
ರೋಣ ತಾಲೂಕು ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆ ಗುತ್ತಿಗೆದಾರರ ಸಂಘ ವತಿಯಿಂದ ಶಾಸಕ ಜಿ.ಎಸ್. ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗುತ್ತಿಗೆ ಕಾಮಗಾರಿಗಾಗಿ ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ಮಾಡಬಾರದು ಎಂದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 80
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved