• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಹಾರ ನೀಡದೆ ರಸ್ತೆ ಕಾಮಗಾರಿ ಆರಂಭ, ಅಡ್ಡಪಡಿಸಿದ ರೈತರು

May 22 2024, 12:46 AM IST
ಸಾಲಿಗ್ರಾಮ ,ಪರಿಹಾರ ನೀಡದೆ ರಸ್ತೆ ಕಾಮಗಾರಿ

ಕೆನಾಲ್‌ ಕಾಮಗಾರಿ ಮುಂದುವರೆಯಲು ಬಿಡಲ್ಲ: ಶಾಸಕ ಎಂ.ಟಿ.ಕೃಷ್ಣಪ್ಪ

May 20 2024, 01:35 AM IST
ಮಾಗಡಿ, ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವ ಹೇಮಾವತಿ ನಾಲೆಯ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗಾಗಿ ಬೃಹತ್ ಪೈಪ್‌ಗಳನ್ನು ಹೊತ್ತು ತರುತ್ತಿದ್ದ ಲಾರಿಗಳನ್ನು ಭಾನುವಾರ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಬಳಿ ರೈತರು ತಡೆದು ಲಾರಿಗಳನ್ನು ವಾಪಸ್ ಕಳಿಸಿದರು.

ಚರಂಡಿ ನಿರ್ಮಿಸದೆ ಕಾಮಗಾರಿ ಮನೆಗೆ ನುಗ್ಗಿದ ನೀರು

May 20 2024, 01:33 AM IST
ಚರಂಡಿ ನಿರ್ಮಿಸದೇ ತರಾತುರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸುವ ಅವೈಜ್ಞಾನಿಕ ಪ್ರಯತ್ನದಿಂದ ಕೆರೆಕಟ್ಟೆಗೆ ಹರಿಯಬೇಕಿದ್ದ ಮಳೆನೀರು ರೈತರ ಮನೆ, ಅಂಗಡಿಗಳಿಗೆ ನುಗ್ಗಿದ್ದ ಪರಿಣಾಮ ದಿನಸಿ ಸಾಮಾನು ಮನೆಯಲ್ಲಿದ್ದ ಲಕ್ಷಾಂತರ ರು. ಮೌಲ್ಯದ ದವಸ, ಧಾನ್ಯ ನಾಶವಾದ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಜೆಸಿಬಿ ಬಳಸಿ ಕಾಮಗಾರಿ: ನರೇಗಾ ದುರುಪಯೋಗ

May 19 2024, 01:47 AM IST
ಕೆಲ ಸ್ಥಳೀಯ ರಾಜಕೀಯ ಪ್ರಭಾವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ನರೇಗಾ ಯೋಜನೆಯ ಲಕ್ಷಾಂತರ ರು. ವೆಚ್ಚದ ಕೆರೆ ಹೊಳೆತ್ತುವ ಕಾಮಗಾರಿಗಳನ್ನು ಜೆಸಿಬಿ ಹಾಗೂ ಟ್ರಾಕ್ಟರ್‌ ಮೂಲಕ ನಿರ್ವಹಿಸುತ್ತಿದ್ದಾರೆ. ಇದರಿಂದ ನಿತ್ಯ ನೂರಾರು ಕೂಲಿಕಾರರಿಗೆ ಅನ್ಯಾಯವಾಗುತ್ತಿದೆ.

15 ವರ್ಷ ಕಳೆದರೂ ಮಳಿಗೆ ಕಾಮಗಾರಿ ಅಪೂರ್ಣ

May 18 2024, 12:38 AM IST
2011ರ ಸಾಲಿನಲ್ಲಿ ಸುಮಾರು 25 ಲಕ್ಷ ಹಣದಲ್ಲಿ ಮಾಂಸದ ಅಂಗಡಿಗಳ ಮಳಿಗೆ ಕಾಮಗಾರಿ ಪ್ರಾರಂಭವಾಗಿದೆ. ಆದರೆ ಮಳಿಗೆಗಳ ಕಾಮಗಾರಿ ಕೆಲಸ ಮಾತ್ರ ಆಗಿಲ್ಲ, ಹಣ ಮಾತ್ರ ಖರ್ಚಾಗಿದೆ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ.

ನಾಲ್ಕು ವರ್ಷ ಕಳೆದರೂ ಜಲಜೀವನ್‌ ಮಿಷನ್‌ ಕಾಮಗಾರಿ ಅಪೂರ್ಣ!

May 18 2024, 12:34 AM IST
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಕೂರು ಶಿರಂಗಾಲ ಭಾಗ-2ರಲ್ಲಿ ಕುಡಿಯುವ ನೀರಿಗಾಗಿ 2021ರಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಆರಂಭಿಸಲಾಯಿತು. ಇದೀಗ ಈ ಕಾಮಗಾರಿ ಪೂರ್ಣಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

May 18 2024, 12:32 AM IST
ಬಾಗಲಕೋಟೆ : ಗುಳೇದಗುಡ್ಡ ತಾಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲಿಸಿದರು.

ಹೆದ್ದಾರಿ ಕಾಮಗಾರಿ ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ: ಡಿಸಿ ಗಂಗೂಬಾಯಿ

May 17 2024, 12:32 AM IST
ಕಾರವಾರ, ಮಾಜಾಳಿ ಮತ್ತು ನೌಕಾ ನೆಲೆ ಬಳಿ ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿನ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿ ತೀವ್ರ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಡಿಸಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಬಹುಗ್ರಾಮ ಕುಡಿವ ನೀರು ಪೂರೈಕೆ ಕಾಮಗಾರಿ ಸಮಪರ್ಕವಾಗಿ ನಿರ್ವಹಿಸಿ

May 17 2024, 12:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಬಹುಗ್ರಾಮ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕವಾಗಿ ಪರಿಶೀಲನೆ ಮಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಹಿರೇಕೋಗಲೂರು ಕೆರೆ ಕಳಪೆ ಕಾಮಗಾರಿ ತನಿಖೆ ನಡೆಸಿ

May 16 2024, 12:52 AM IST
ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಅನುಕೂಲವಾಗಲೆಂದು ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮಕ್ಕೆ ₹10 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಮಂಜೂರಾಗಿದೆ. ಆದರೆ, ಈ ಕಾಮಗಾರಿಗಳೆಲ್ಲ ಸಂಪೂರ್ಣ ಕಳಪೆಯಾಗಿವೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ‍ಆರೋಪಿಸಿದ್ದಾರೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved