• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಸಮಸ್ಯೆಗೆ ಜೆಜೆಎಂ ಕಾಮಗಾರಿ ವಿಳಂಬ ಕಾರಣ: ಶಾಸಕ ಅಶೋಕ್ ರೈ

May 08 2024, 01:06 AM IST
ಹೊಸ ಬೋರ್‌ವೆಲ್ ಕೊರೆಯುವುದು ಸೇರಿದಂತೆ ಯಾವುದೇ ಅಗತ್ಯ ಕ್ರಮಗಳನ್ನು ಅವರು ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಟ್ಯಾಂಕರ್‌ಗಳಲ್ಲಿ ಕೂಡ ನೀರು ಸಾಗಾಟ ಮಾಡಲು ಅವಕಾಶವಿದೆ. ಕುಡಿಯುವ ನೀರಿನ ಸಮಸ್ಯೆಗೆ ಆಯಾ ಪಿಡಿಒಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.

ಪೈಪ್ ಲೈನ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿ: ಮಾಜಿ ಸಚಿವ ಸೊಗಡು ಶಿವಣ್ಣ

May 07 2024, 01:04 AM IST
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಯೋಜನೆಯಲ್ಲಿ 35.4 ಕಿ.ಮೀ ಉದ್ದದ ಪೈಪ್‌ಲೈನ್ ಲಿಂಕ್ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಶಾಸಕ ಹೆಚ್. ನಿಂಗಪ್ಪ ಒತ್ತಾಯಿಸಿದರು.

ವರ್ತುಲ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

May 05 2024, 02:07 AM IST
ಸಾರ್ವಜನಿಕರ ಅನುಕೂಲಕ್ಕಾಗಿ ಶಿರಾ ಗೇಟ್‌- ಗುಬ್ಬಿ ಗೇಟ್‌ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರಲ್ಲಿ ಕಾಮಗಾರಿ ಅಧ್ವಾನ: ಕಾದಿದೆ ಗಂಡಾಂತರ!

May 04 2024, 12:38 AM IST
ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಇದ್ದುದರಿಂದ ಕೆಲಕಾಲ ಕಾಮಗಾರಿಗೆ ಸಮಸ್ಯೆಯಾಗಿದ್ದು ನಿಜ. ಇನ್ನಾದರೂ ಇರುವ ಅಲ್ಪಾವಧಿಯಲ್ಲಿ ಅರೆಬರೆ ಕಾಮಗಾರಿಗಳನ್ನು ಪೂರ್ತಿಗೊಳಿಸಿ, ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿದ್ದರೆ ಮಳೆಗಾಲದಲ್ಲಿ ಅಧ್ವಾನ ಖಚಿತ.

ನಾಲೆ ಕಳಪೆ ಕಾಮಗಾರಿ ವಿರುದ್ಧ ಹೋರಾಟ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

May 01 2024, 01:20 AM IST
ಕೆಆರ್‌ಎಸ್‌ನಲ್ಲಿ ೮೯ ಅಡಿ ನೀರಿದ್ದ ಸಮಯದಲ್ಲೇ ಒಂದು ಕಟ್ಟು ನೀರು ಕೊಡಬಹುದಿತ್ತು. ಆ ನೀರು ಕೊಟ್ಟಿದ್ದರೆ ಜನ-ಜಾನುವಾರುಗಳು ದಾಹ ಇಂಗಿಸುವ ಜೊತೆಗೆ ಬೆಳೆಗಳಿಗೂ ಸ್ವಲ್ಪ ಪ್ರಮಾಣದ ಅನುಕೂಲವಾಗುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇದೊಂದು ರೈತ-ಜನವಿರೋಧಿ ಸರ್ಕಾರವಾಗಿದೆ.

ರಸ್ತೆ ಕಾಮಗಾರಿ ಆರಂಭಿಸಲು ಮನವಿ

Apr 27 2024, 01:20 AM IST
ಮತಕ್ಷೇತ್ರದ ಕೊಣ್ಣೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕೊಣ್ಣೂರ, ಹೂವಿನಹಿಪ್ಪರಗಿ ಕೂಡುವ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಾಂದಾರ್ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಜಿಪಂ ಸಿಇಒ ರಿಶಿ

Apr 26 2024, 12:53 AM IST
ಸಮೀಪದ ವಂದಾಲ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಬಾಂದಾರ್ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಭೇಟಿ ನೀಡಿ, ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಆದ್ಯತೆ ಮೇರೆಗೆ ಕಾಮಗಾರಿ ಅನುಷ್ಠಾನಗೊಳಿಸಿ: ಪವನ ಕುಮಾರ್ ಮಾಲಪಾಟಿ

Apr 23 2024, 12:53 AM IST
ನರೇಗಾ ಯೋಜನೆಯ ಮಾರ್ಗಸೂಚಿಯನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಹಾಗೂ ವಿಳಂಬ ಮಾಡದೆ ಅನುಷ್ಠಾನಗೊಳಿಸಬೇಕು.

ಗ್ರಾಮೀಣಾಭಿವೃದ್ಧಿ ಆಯುಕ್ತರಿಂದ ನರೇಗಾ ಕಾಮಗಾರಿ ಪರಿಶೀಲನೆ

Apr 22 2024, 02:20 AM IST
ಬಹದ್ದೂರಬಂಡಿ, ಬಿಸರಳ್ಳಿ, ಕೋಳೂರು ಗ್ರಾಪಂಗಳಲ್ಲಿ ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಭೇಟಿ ನೀಡಿ ಪರಿಶೀಲಿಸಿದರು.

ನರೇಗಾ ಕಾಮಗಾರಿ ನಿರ್ವಹಣೆ ಉತ್ತಮವಾಗಿರಲಿ: ಪವನಕುಮಾರ

Apr 22 2024, 02:18 AM IST
ಶಾಲಾ ಶೌಚಾಲಯ ಕಾಮಗಾರಿಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ. ಅಡುಗೆ ಕೋಣೆ, ಕಾಂಪೌಂಡ್ ಸೇರಿದಂತೆ ಇತರ ಕಾಮಗಾರಿಗಳು ಗುಣಮಟ್ಟದಿಂದ ಕೂಡಿವೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved