• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಲನಕ್ಷೆ ಬದಲಿಸಿ ರಾತ್ರೋರಾತ್ರಿ ಭದ್ರಾ ನದಿಗೆ ಸೇತುವೆ ಕಾಮಗಾರಿ

Apr 22 2024, 02:02 AM IST
ಭದ್ರಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಹಲವು ವಿರೋಧಗಳ ನಡುವೆಯೂ ಯಾರಿಗೂ ತಿಳಿಯದ ಹಾಗೆ ರಾತ್ರೋರಾತ್ರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.

ಬೆಳ್ತಂಗಡಿಯಲ್ಲಿ ಮಳೆ, ಹೆದ್ದಾರಿ ಕಾಮಗಾರಿ ರಸ್ತೆ ಸಂಪೂರ್ಣ ಕೆಸರುಮಯ

Apr 21 2024, 02:33 AM IST
ಉಜಿರೆಯಿಂದ ಸಾಗುವ ರಸ್ತೆ ಮುಂಡಾಜೆ ಸೀಟಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.

ಪಡುಬಿದ್ರೆ ಚಿಕ್ಕಾಲಗುಡ್ಡ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕ-ಪ್ರಶಾಂತ ಮುಚ್ಚಂಡಿ

Apr 18 2024, 02:18 AM IST
ಹಾನಗಲ್ಲನಲ್ಲಿ ಹಾದು ಹೋಗಿರುವ ಪಡುಬಿದ್ರೆ ಚಿಕ್ಕಾಲಗುಡ್ಡ ಹೆಸರಿನ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ಮೂಲಕ ರಸ್ತೆ ಅಭಿವೃದ್ಧಿಯ ಉದ್ದೇಶವೇ ವಿಫಲವಾಗಿದೆ. ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಾನಗಲ್ಲ ನಗರಾಭಿವೃದ್ಧಿ ಸಮಿತಿ ಸಂಚಾಲಕ ಪ್ರಶಾಂತ ಮುಚ್ಚಂಡಿ ಆಗ್ರಹಿಸಿದರು.

ನರೇಗಾ ಯೋಜನೆಯ ನಾಲಾ ಹೂಳೆತ್ತುವ ಕಾಮಗಾರಿ ಪರಿಶೀಲನೆ

Apr 17 2024, 01:19 AM IST
ಪ್ರಸಕ್ತ ಸಾಲಿನ ಏ.1ರಿಂದ ನರೇಗಾ ಯೋಜನೆಯಡಿ ಕೂಲಿಕೆಲಸ ಮಾಡುವ ಕೂಲಿಕಾರರ ದಿನದ ಕೂಲಿ 316 ರು.ಗಳಿಂದ 349 ರು.ಗಳಿಗೆ ಹೆಚ್ಚಳ ಮಾಡಿದ್ದು, ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ನೂರು ದಿನಗಳ ಅಕುಶಲ ಕೂಲಿ ಕೆಲಸದ ಖಾತ್ರಿ ನೀಡಿದ್ದು, ಒಂದು ಕುಟುಂಬ ನೂರು ದಿನ ಕೆಲಸ ಮಾಡಿದರೆ 34,900 ರು.ಗಳ ಕೂಲಿ ಹಣ ಪಡೆದುಕೊಳ್ಳಬಹುದು

ಗೋಮಾಳ ಕಾಮಗಾರಿ ತುರ್ತಾಗಿ ಆರಂಭಿಸಿ: ಜಿಪಂ ಸಿಇಒ

Apr 15 2024, 01:15 AM IST
ತಾಲೂಕಿನ ಬೇವೂರು ಗ್ರಾಮದಲ್ಲಿರುವ ಗೋಮಾಳ ಕಾಮಗಾರಿಗಳನ್ನು ತುರ್ತಾಗಿ ಆರಂಭಿಸಿ ಕಂದಕಗಳನ್ನು ನಿರ್ಮಿಸಬೇಕು.

ಯಾದಗಿರಿ : ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಪನ್ವಾರ ಭೇಟಿ

Apr 08 2024, 01:13 AM IST
ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಜಾಬ್ ಕಾರ್ಡ್ ಗೆ 100 ದಿನ ಅಕುಶಲ ಕೂಲಿ ಕೆಲಸ ನೀಡಲಾಗುವುದು. ಎಪ್ರೀಲ್, ಮೇಹಾಗೂ ಜೂನ್ ತಿಂಗಳಲ್ಲಿ ನಿರಂತರವಾಗಿ ಕೂಲಿ ಕೆಲಸ ನೀಡಲು ಈಗಾಗಲೇ ನರೇಗಾ ವಾರ್ಷಿಕ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಊರಲ್ಲೇ ಉದ್ಯೋಗ ಖಾತ್ರಿ ಕಾಮಗಾರಿ ಮಾಡಿ ಉತ್ತಮ ಜೀವನ ನಿರ್ವಹಿಸಿ-ಅಕ್ಷಯ

Apr 06 2024, 12:55 AM IST
. ಕೂಲಿಕಾರರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದು, ತಮ್ಮೂರಿನಲ್ಲಿ ಕೂಲಿ ಮಾಡುವ ಮೂಲಕ ಗ್ರಾಮಸ್ಥರು ಉತ್ತಮಜೀವನ ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ತಿಳಿಸಿದರು.

ಮಹದಾಯಿ ಕಾಮಗಾರಿ ಜಂಟಿ ತಪಾಸಣೆ: ಕೇಂದ್ರ ಸರ್ಕಾರ ಅಸ್ತು

Apr 06 2024, 12:49 AM IST
ಮಹದಾಯಿ ನದಿ ಜಲಾನಯನ ಪ್ರದೇಶದ ಜಂಟಿ ಪರಿಶೀಲನೆಗಾಗಿ ಗೋವಾ ಸರ್ಕಾರ ಮಾಡಿದ್ದ ಮನವಿಯನ್ನು ‘ಕಲ್ಯಾಣ ಮತ್ತು ಸಾಮರಸ್ಯ ಮಹದಾಯಿ ಪ್ರಗತಿಶೀಲ ನದಿ ಪ್ರಾಧಿಕಾರ’ (ಪ್ರವಾಹ್‌) ಸ್ವೀಕರಿಸಿದೆ ಎಂದು ಗೋವಾ ಸಚಿವ ಸುಭಾಷ್ ಶಿರೋಡ್ಕರ್ ಶುಕ್ರವಾರ ಹೇಳಿದ್ದಾರೆ.

ನಾಲ್ಕು ವರ್ಷದಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣ

Apr 05 2024, 01:02 AM IST
ಭದ್ರಾ ಮೇಲ್ದಂಡೆ ಯೋಜನೆಯನ್ನು ನಾಲ್ಕು ವರ್ಷದ ಒಳಗೆ ಪೂರ್ಣಗೊಳಿಸಿ ನೀರು ಹಾಯಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮರಿಯಮ್ಮನಹಳ್ಳಿಯ ಜೋಡುರಥ ಕಾಮಗಾರಿ ವೀಕ್ಷಿಸಿದ ಡಿಸಿ

Apr 05 2024, 01:02 AM IST
ಮರಿಯಮ್ಮನಹಳ್ಳಿಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿ ನೂತನ ಜೋಡಿ ರಥಗಳು ಉತ್ತರ ಕರ್ನಾಟಕದಲ್ಲಿ ಅತಿ ಎತ್ತರವಾದ ರಥಗಳಾಗಲಿವೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved