• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಬಗೆರೆ ಮೆಟ್ರೋ ಕಾಮಗಾರಿ ವರ್ಷಾಂತ್ಯಕ್ಕೆ ಶುರು?

Apr 04 2024, 02:02 AM IST
ಕೇಂದ್ರ ಸರ್ಕಾರದ ಅನುಮತಿ ಸಿಕ್ಕಿ ತಕ್ಷಣವೇ ಕಡಬಗೆರೆ ಮೆಟ್ರೋ ಯೋಜನೆಗೆ ಅನುಷ್ಠಾನಕ್ಕೆ ಬರಲಿದೆ. ಈಗಾಗಲೇ ಕೇಂದ್ರಕ್ಕೆ ನಮ್ಮ ಮೆಟ್ರೋ ನಿಗಮ ಡಿಪಿಆರ್‌ ಸಲ್ಲಿಸಿದೆ.

ಕಾಸರಕೋಡು ಬಂದರು ರಸ್ತೆ ಕಾಮಗಾರಿ ಆರಂಭಮತ್ತೆ ಹೋರಾಟ: ಮೀನುಗಾರರ ಮುಖಂಡರ ಎಚ್ಚರಿಕೆ

Apr 03 2024, 01:33 AM IST
ವಾಣಿಜ್ಯ ಬಂದರು ವಿರೋಧಿಸುವ ಕಡಲಮಕ್ಕಳ ದಶಕಗಳ ಹೋರಾಟ ಒಂದೆಡೆಯಾದರೆ, ಬಂದರು ನಿರ್ಮಾಣ ಮಾಡಿಯೆ ಸಿದ್ಧ ಎನ್ನುತ್ತಿರುವ ಎಚ್‌ಎಚ್‌ಪಿಪಿಎಲ್ ಕಂಪನಿ ಇನ್ನೊಂದೆಡೆ.

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅವೈಜ್ಞಾನಿಕ ಕಾಮಗಾರಿ

Apr 03 2024, 01:31 AM IST
ರಸ್ತೆಯಿಂದ ಮೇಲೇಳುವ ಧೂಳು ವಾಹನ ಸವಾರರನ್ನು ಹೈರಾಣರಾಗಿಸುತ್ತಿದೆ. ಮುಂಬದಿಯಿಂದ ಬರುವ ವಾಹನಗಳು ಕಾಣದಷ್ಟು ದಟ್ಟವಾದ ಧೂಳು ಮೇಲೆ ಏಳುತ್ತಿದೆ.

ಬೂದು ನೀರು ನಿರ್ವಹಣಾ ಕಾಮಗಾರಿ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ: ರಾಹುಲ್‌ ರತ್ನಂ ಪಾಂಡೆ

Mar 29 2024, 12:47 AM IST
ವೈಜ್ಞಾನಿಕವಾಗಿ ಬೂದು ನೀರನ್ನು ಸಂಸ್ಕರಿಸಿ ಕಾಲುವೆ, ಕೆರೆ, ನಾಲಾಗಳಿಗೆ ಹರಿಸುವಂತೆ ಕ್ರಮವಹಿಸಬೇಕು.

ಅಪೂರ್ಣ ಸೇತುವೆ ಕಾಮಗಾರಿ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Mar 22 2024, 01:04 AM IST
ಉಸ್ತುವಾರಿ ಸಚಿವರಿಂದ ಹಿಡಿದು ಎಲ್ಲ ಅಧಿಕಾರಿ ವರ್ಗಗಳವರೆಗೂ ಜನರ ತಮ್ಮ ಅಳಲನ್ನು ತೋಡಿಕೊಂಡರೂ ಪ್ರಯೋಜನವಾಗಿಲ್ಲ.

ಸಣ್ಣ ಗುತ್ತಿಗೆದಾರರ ಕಾಮಗಾರಿ ಹಣ ಬಿಡುಗಡೆಗೆ ಆಗ್ರಹ

Mar 22 2024, 01:00 AM IST
ಒಂದು ವೇಳೆ ಸರ್ಕಾರ ಬೇಗ ಬಿಲ್ ಪಾವತಿ ಮಾಡದಿದ್ದರೆ ನಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ಸರ್ಕಾರಕ್ಕೆ ಎಚ್ಚರಿಕೆ

ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ

Mar 21 2024, 01:04 AM IST
ಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂಪರ್ಕ ಸೇತುವೆ ಕಾಮಗಾರಿ ಸಮರ್ಪಕವಾಗಿಲ್ಲ: ಶಿವರಾಜ ಮೇಸ್ತ

Mar 21 2024, 01:00 AM IST
ಮಳೆಗಾಲದಲ್ಲಿ ನದಿಯಲ್ಲಿ ಕಸದ ರಾಶಿ ತುಂಬಿಕೊಳ್ಳುತ್ತದೆ. ಅದಕ್ಕಾಗಿ ಸೇತುವೆ ಎರಡು ಕಡೆ ತೆರೆದ ಒಳಚರಂಡಿ ಅವಶ್ಯಕತೆ ಇದೆ.

ಏ. 1ರಿಂದ ಅಬ್ಬಿಗೇರಿಯಲ್ಲಿ ಸಮುದಾಯ ಕಾಮಗಾರಿ ಆರಂಭಿಸಿ: ರಿಯಾಜ್‌ ಖತೀಬ್‌

Mar 19 2024, 12:47 AM IST
ರೋಣ ತಾಲೂಕಿನ ಅಬ್ಬಿಗೇರಿ ಗ್ರಾಪಂನಲ್ಲಿ ಸೋಮವಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪೂರ್ವಭಾವಿ ಕಾಯಕ ಬಂಧುಗಳ ಸಭೆ ನಡೆಯಿತು.

ಪುಂಜಾಲಕಟ್ಟೆ- ಚಾರ್ಮಾಡಿ ರಾ.ಹೆ. ಕಾಮಗಾರಿ ಭೂಸ್ವಾಧೀನ: ದಾಖಲೆ ಪತ್ರ ನೀಡಲು ಸೂಚನೆ

Mar 18 2024, 01:48 AM IST
ರಾಷ್ಟ್ರೀಯ ಹೆದ್ದಾರಿ 73ರ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ವತಿಯಿಂದ ಭೂ ಸ್ವಾಧೀನದ ಅಧಿಸೂಚನೆ ಪ್ರಕಟಗೊಂಡಿದ್ದು 12.88 ಹೆಕ್ಟೇರ್ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಖಾಸಗಿ, ಸಂಘ ಸಂಸ್ಥೆಗಳ ಜಾಗಗಳು ಒಳಗೊಂಡಿವೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved