• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರಣಿ ಗ್ರಾಪಂನಲ್ಲಿ 2 ವರ್ಷದಲ್ಲಿ 30 ಕೋಟಿ ರು. ವೆಚ್ಚದ ಕಾಮಗಾರಿ: ಕೃಷಿ ಸಚಿವ ಚಲುವರಾಯಸ್ವಾಮಿ

Aug 11 2025, 12:30 AM IST
ಇಂದಿನ ಕಲುಷಿತ ರಾಜಕೀಯ ಪರಿಸ್ಥಿತಿ ನೆನಪಿಸಿಕೊಂಡರೆ ನಾನು ರಾಜಕಾರಣವನ್ನೇ ಬಿಟ್ಟು ಓಡಿಹೋಗಬೇಕಾಗುತ್ತದೆ. ಆದರೆ, ನಾನು ರಾಜಕೀಯ ಆರಂಭಿಸಿದ ದಿನಮಾನಗಳಲ್ಲಿ ತಾಲೂಕಿನ ಜನರು ನನಗೆ ತೋರಿದ ಪ್ರೀತಿ, ಹೋರಾಟ ಆಶೀರ್ವಾದ ಮತ್ತು ಅಭಿಮಾನದಿಂದಾಗಿ ಆಸಕ್ತಿ ಹೆಚ್ಚಾಗಿ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ.

ಅಕ್ರಮ ಕಟ್ಟಡ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿ ನಡೆಸಿ

Aug 10 2025, 01:34 AM IST
ಕುಷ್ಟಗಿ ಪಟ್ಟಣದಲ್ಲಿನ ನಿರ್ಮಿಸುತ್ತಿರುವ ಕಾಮಗಾರಿಗೆ ಅಡೆತಡೆಯುಂಟು ಮಾಡುತ್ತಿರುವ ಅಕ್ರಮ ಕಟ್ಟಡಗಳ ಒತ್ತುವರಿ ತೆರವುಗೊಳಿಸುವ ಮೂಲಕ ಕಾಮಗಾರಿ ನಡೆಸಲು ತೀರ್ಮಾನಿಸಲಾಯಿತು.

ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Aug 07 2025, 12:46 AM IST
ಚನ್ನಪಟ್ಟಣ: ತಾಲೂಕಿನ ಭೂಹಳ್ಳಿಯಿಂದ ಸಿಂಗರಾಜಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರವೇರಿಸಿದರು.

ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಲು ನಾಲೆಗಳ ಕಾಮಗಾರಿ ಆರಂಭ: ಕೆ.ಎಂ.ಉದಯ್

Aug 07 2025, 12:45 AM IST
ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯ ಲೋಕಸರ ಭಾಗದ ನಾಲೆಗಳ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಸುಮಾರು 22 ಕೋಟಿ ರು. ವೆಚ್ಚದ ಯೋಜನೆಯಡಿ ನಾಲೆ ಕಾಮಗಾರಿ ನಡೆಯುತ್ತಿದೆ.

ಗಣೇಶೋತ್ಸವ ವೇಳೆ ಫ್ಲೈಓವರ್ ಕಾಮಗಾರಿ ಸ್ಥಗಿತಗೊಳಿಸಿ

Aug 05 2025, 01:30 AM IST
ಗಣೇಶೋತ್ಸವದಲ್ಲಿ ಬೃಹತ್ ಆಕಾರದ ಗಣೇಶಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಆದರೆ, ಫ್ಲೈಓವರ್ ಕಾಮಗಾರಿ ಅವುಗಳ ಮೆರವಣಿಗೆಗೆ ಅಡ್ಡಿಯಾಗಲಿದೆ. ಅದಕ್ಕಾಗಿ ಹಬ್ಬದ ಸಂದರ್ಭದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದು ಸೂಕ್ತ.

ಸೆಪ್ಟೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಿ: ಜಿಪಂ ಸಿಇಒ

Aug 05 2025, 12:30 AM IST
ಮುಖ್ಯ ಮಂತ್ರಿಗಳ ವಿಶೇಷ ಅನುದಾನ, ಮಳೆ, ಪ್ರವಾಹ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯ ಕಾಮಗಾರಿಗಳನ್ನು ಅವುಗಳ ಅನುದಾನ ಬಿಡುಗಡೆಯ ಆಧಾರದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು.

ಯುಐಡಿಎಫ್ ಕಾಮಗಾರಿ ಕುಂಠಿತ: ಶಾಸಕರ ಅಸಮಾಧಾನ

Aug 02 2025, 12:00 AM IST
ರಾಮನಗರ: ನಗರದ ವಾರ್ಡುಗಳಲ್ಲಿ ಯುಐಡಿಎಫ್ (Urban Infrastructure Development Fund) ಅನುದಾನದ ಅಡಿಯಲ್ಲಿ ಕೈಗೆತ್ತಿಗೊಂಡಿರುವ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಶೇಕಡ 15ರಷ್ಟು ಮಾತ್ರ ಪ್ರಗತಿ ಸಾಧಿಸದಿರುವುದಕ್ಕೆ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ ವ್ಯಕ್ತಪಡಿಸಿದರು.

ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಕುರೇರ್

Aug 01 2025, 02:15 AM IST
ಬಾಗಲಕೋಟೆ ಜಿಲ್ಲೆಯ ಬೀಳಗಿ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ ನಡೆದ ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಪಂ ಸಿಇಒ ಶಶಿಧರ ಕುರೇರ ಪರಿಶೀಲನೆ ನಡೆಸಿದರು.

ಜಲ ಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 30 2025, 01:03 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಗ್ರಾಮಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೋಮವಾರ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ ಗ್ರಾಮದ 422 ಎಫ್‌ಎಚ್‌ಟಿಸಿಗಳನ್ನು ಒದಗಿಸುವ ಕಾಮಗಾರಿ ವೀಕ್ಷಿಸಿ, ನೀರಿನ ಗುಣಮಟ್ಟ ಪರಿಶೀಲಿಸಿದರು.

ಮತಕ್ಷೇತ್ರಕ್ಕೆ ₹500 ಕೋಟಿ ಅಭಿವೃದ್ಧಿ ಕಾಮಗಾರಿ

Jul 30 2025, 01:03 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಸುಮಾರು ₹500 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಪ್ರಗತಿ ಹಂತದಲ್ಲಿವೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 97
  • next >

More Trending News

Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved