ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭೂಪಟದಲ್ಲಿಯೇ ಇಲ್ಲದ ಗ್ರಾಮದಿಂದ ‘ಮಣ್ಣು’ ತಂದು ಕಾಮಗಾರಿ...!
Feb 15 2024, 01:31 AM IST
2018ರಲ್ಲಿ 72.267 ಕಿ.ಮೀ ನಿಂದ 214 ಕಿ.ಮೀ ವರೆಗಿನ ಆರಂಭವಾದ ಎಡದಂಡೆ ನಾಲೆ ಕಾಮಗಾರಿಗೆ ₹883 ಕೋಟಿ ಮೊತ್ತ ನಿಗದಿ ಮಾಡಲಾಗಿತ್ತು. ಕಟ್ಟಿಮನಿ ಬಿನ್. ಯಮುನಪ್ಪ ಎಂಬ ಗುತ್ತಿಗೆದಾರ ಈ ಕಾಮಗಾರಿಯಲ್ಲಿ ಸಾಕಷ್ಟು ಅವ್ಯವಹಾರ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ನಾನೂ ಸಹ ಸ್ಥಳ ಪರಿಶೀಲನೆ ಮಾಡಿದ್ದೇನೆ. ತಾಲೂಕಿನ ಭೂಪಟದಲ್ಲಿಯೇ ಇಲ್ಲದ ಚೌಡನಹಳ್ಳಿ ಗ್ರಾಮದಿಂದ ಮಣ್ಣನ್ನು ತೆಗೆಯಲಾಗಿದೆ ಎಂದು ತೋರಿಸಲಾಗಿದೆ. ಮಣ್ಣನ್ನು ತೆಗೆಯದೇ ಹೊಸ ಮಣ್ಣನ್ನು ಹಾಕದೇ ₹250 ಕೋಟಿ ಬಿಲ್ ಮಾಡಿಕೊಳ್ಳಲಾಗಿದೆ.
ರೈಲ್ವೆ ಅಂಡರ್ಪಾಸ್ ಕಾಮಗಾರಿ ಸ್ಥಗಿತ: ಜನಾಕ್ರೋಶ
Feb 14 2024, 02:17 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಿಂದ ಬೆಂಗಳೂರು ಮುಖ್ಯರಸ್ತೆಗೆ ಖಾಸ್ಬಾಗ್ ಮೂಲಕ ಸಂಪರ್ಕಿಸುವ ರಸ್ತೆಯಲ್ಲಿ ಜನರ ಬಹುವರ್ಷಗಳ ಒತ್ತಾಯಕ್ಕೆ ಮಣಿದು ಆರಂಭವಾಗಿದ್ದ ರೈಲ್ವೇ ಅಂಡರ್ಪಾಸ್ ಡಬ್ಲಿಂಗ್ ಕಾಮಗಾರಿ ಸ್ಥಗಿತಗೊಂಡು ತಿಂಗಳುಗಳೇ ಕಳೆದಿವೆ.
ಆರಂಭವಾಗದ ರಸ್ತೆ ಕಾಮಗಾರಿ, ಫೆ. ೧೪ರಂದು ರಸ್ತಾ ರೋಕಾ
Feb 13 2024, 12:50 AM IST
ಮಂಚೀಕೇರಿಯಿಂದ ತೋಳಗೋಡ-ಹರಿಗದ್ದೆ-ಹಿತ್ಲಳ್ಳಿ ಮೂಲಕ ಶಿರಸಿ-ಯಲ್ಲಾಪುರ ಮುಖ್ಯರಸ್ತೆಯನ್ನು ದುರಸ್ತಿಗೊಳಿಸುವಂತೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ವಿನಂತಿಸಿದ್ದರೂ ಸ್ಪಂದಿಸಿಲ್ಲ.
ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲಿಸಿದ ವಿನಯ್ ಕುಲಕರ್ಣಿ
Feb 13 2024, 12:49 AM IST
ಹಳೇ ಉಂಡವಾಡಿ ಸಮೀಪ ನಿರ್ಮಿಸುತಿರುವ ಮೂಲಸ್ಥಾವರ, ಮೇಗಳಾಪುರ ಸಮೀಪ ನಿರ್ಮಿಸುತ್ತಿರುವ 150 ಎಂಎಲ್ ಡಿ, ಜಲ ಶುಧ್ಧೀಕರಣ ಘಟಕ ಮತ್ತು ಕೊಳವೆ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳೊಡನೆ ಚರ್ಚಿಸಿದರು.
ಕಳಪೆ ಕಾಮಗಾರಿ ಆರೋಪ: ತಾತನಹಳ್ಳಿಯಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ
Feb 13 2024, 12:46 AM IST
ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದ ಗ್ರಾಪಂ ಮುಂಭಾಗದಲ್ಲಿ ಸೋಮವಾರ ಜಲ ಜೀವನ್ ಮಿಷನ್ ಯೋಜನೆಯ ಕಳಪೆ ಕಾಮಗಾರಿ ವಿರುದ್ಧ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.
3 ತಿಂಗಳಲ್ಲಿ ಕಣಿಯಾರು ಸ್ಟೇಷನ್ ಕಾಮಗಾರಿ: ಶಾಸಕ ಎ. ಮಂಜು
Feb 12 2024, 01:32 AM IST
ತಾಲೂಕಿನ ಕಣಿಯಾರು ಗ್ರಾಮದಲ್ಲಿ 220 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣ ಕಾಮಗಾರಿ ಇನ್ನು 3 ತಿಂಗಳಲ್ಲಿ ಆರಂಭವಾಗಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ವಿದ್ಯುತ್ ವಿತರಣಾ ಸ್ಥಾವರ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ತೀವ್ರಗೊಳಿಸಿ: ಡಾ.ಉಮೇಶ ಜಾಧವ
Feb 12 2024, 01:30 AM IST
ಅಮೃತ ಮಾಲಾ ಯೋಜನೆಯಡಿ ಜಿಲ್ಲೆಯ ಕಲಬುರಗಿ, ವಾಡಿ, ಶಹಾಬಾದ, ಗಾಣಗಾಪುರ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು.
ಚಾರ್ಮಾಡಿ- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ
Feb 11 2024, 01:52 AM IST
ಚಾರ್ಮಾಡಿಯಿಂದ- ಉಜಿರೆ- ಬೆಳ್ತಂಗಡಿ- ಗುರುವಾಯನಕೆರೆ- ಪುಂಜಾಲಕಟ್ಟೆ ತನಕ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು.
ಬಾರೇಹಳ್ಳ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
Feb 11 2024, 01:46 AM IST
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು. ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಬಂಟ್ವಾಳ ತಾಲೂಕಿನಲ್ಲಿ ಡಿಸಿ ಹೆದ್ದಾರಿ ಕಾಮಗಾರಿ ಪರಿಶೀಲನೆ
Feb 08 2024, 01:34 AM IST
ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.
< previous
1
...
83
84
85
86
87
88
89
90
91
...
97
next >
More Trending News
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ