• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಹುನಿರೀಕ್ಷಿತ ಗಣೇಶಪಾಲ ಸೇತುವೆ ಕಾಮಗಾರಿ ಆರಂಭ

Nov 29 2023, 01:15 AM IST
ಹಿಂದಿನ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರಾಗಿದ್ದ ಶಿವರಾಮ ಹೆಬ್ಬಾರ ಮತ್ತು ವಿಧಾನಸಭಾಧ್ಯಕ್ಷರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಯತ್ನದ ಫಲವಾಗಿ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆ ಮೂಲಕ ₹ ೯.೯೫ ಕೋಟಿ ಅನುದಾನ ಬಿಡುಗಡೆ ಮಾಡಿತ್ತು.

ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಗುತ್ತಿಗೆದಾರರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ

Nov 26 2023, 01:15 AM IST
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲವಾಗಿದ್ದು, ಕೋಟಿಗಟ್ಟಲೆ ಬಿಲ್ ಪಡೆದು ಪಾರಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ದ ಇಲಾಖೆ ವತಿಯಿಂದಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಎಂದು ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜರುಗಿದ ಟಾಸ್ಕಪೋರ್ಸ್ ಕಮಿಟಿ ಸಭೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಸೂಚಿಸಿದರು.

ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ವರ್ಷದಲ್ಲಿ ಪೂರ್ಣ: ಪ್ರತಾಪ್‌ಸಿಂಹ

Nov 25 2023, 01:15 AM IST
ಮೈಸೂರಿನಿಂದ ಕುಶಾಲನಗರ ತನಕ ನಡೆಯಲಿರುವ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಕೇಂದ್ರಗಳಲ್ಲಿ ಕಾಮಗಾರಿಗೆ ಅವಶ್ಯಕತೆ ಇರುವ ಯಂತ್ರೋಪಕರಣಗಳು ಬೀಡು ಬಿಟ್ಟಿದ್ದು, ಪ್ರಾಥಮಿಕ ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿ ಇದ್ದು, ಸದ್ಯದಲ್ಲಿಯೇ ಹುಣಸೂರಿನಲ್ಲಿ ಈ ಸಂಬಂಧ ಸಭೆ ನಡೆಯಲಿದೆ. ಹೆದ್ದಾರಿ ನಿರ್ಮಾಣ ನಂತರ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಲವು ಪ್ರದೇಶಗಳು ಅಭಿವೃದ್ಧಿಗೊಳ್ಳಲಿವೆ

ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಪ್ರಜ್ವಲ್‌ ರೇವಣ್ಣ

Nov 22 2023, 01:00 AM IST
ಹಾಸನ ನಗರದ ಎನ್.ಆರ್. ವೃತ್ತದಿಂದ ಚನ್ನಪಟ್ಟಣದ ಹೊಸ ಬಸ್ ನಿಲ್ದಾಣವನ್ನು ಸಂಪರ್ಕಿಸುವ ಮೇಲ್ಸೇತುವೆಯ ಕಾಮಗಾರಿಯನ್ನು ಮಂಗಳವಾರ ಪ್ರಜ್ವಲ್‌ ರೇವಣ್ಣ ವೀಕ್ಷಣೆ ಮಾಡಿದರು. ಸೇತುವೆಯ ಒಂದು ಭಾಗದ ರಸ್ತೆ ಕೆಲಸ ಮುಗಿಯುವ ಹಂತದಲ್ಲಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ವಾಹನ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ತಿಳಿಸಿದರು.

ರಾ.ಹೆ.ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಚರಂಡಿ ಅಸ್ತವ್ಯಸ್ತ ಆತಂಕ

Nov 17 2023, 06:45 PM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಜನತೆಗೆ ಚರಂಡಿ ಅವ್ಯವಸ್ಥೆಯ ಆತಂಕ, ಮಳೆಗಾಲದಲ್ಲಿ ಕೃತಕ ನೆರೆ ಭೀತಿ

ಮಲ್ಪೆ-ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಚಾರ ದುಸ್ತರ

Nov 17 2023, 06:45 PM IST
ಹೆಬ್ರಿಯಿಂದ-ಹಿರಿಯಡ್ಕ- ಅತ್ರಾಡಿ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಹಾಕಿ ರಸ್ತೆಯನ್ನು ಏರಿಸಲಾಗುತಿದ್ದು, ಅಕಾಲಿಕ ಮಳೆಗೆ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆ ಸಮೀಪ, ಪೆರ್ಡೂರು ಸೇರಿದಂತೆ ಒಟ್ಟು 5ಕ್ಕೂ ಹೆಚ್ಚು ಕಡೆಗಳಲ್ಲಿ ವಾಹನಗಳು ಸಾಗಲು ಪ್ರಯಾಸದಾಯಕವಾಗಿದೆ.

ರೈಲ್ವೆ ಮೇಲ್ಸೇತುವೆ ಕಾಮಗಾರಿ ಅರ್ಧಂಬರ್ಧ

Nov 14 2023, 01:16 AM IST
ನಿತ್ಯ ಹಂಪಿ ಸ್ಮಾರಕಗಳ ವೀಕ್ಷಣೆಗೆ ತೆರಳುವ ಪ್ರವಾಸಿಗರು ಹಾಗೂ ಕಮಲಾಪುರ, ಕಂಪ್ಲಿ, ಗಂಗಾವತಿ ಭಾಗಕ್ಕೆ ತೆರಳುವ ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ.

ಭದ್ರಾ ಮೇಲ್ದಂಡೆ ಕಾಮಗಾರಿ ಅಡಚಣೆ ನಿವಾರಿಸಿ

Nov 07 2023, 01:30 AM IST
ರಾಷ್ಟ್ರೀಯ ನಾಟಕೋತ್ಸವದ 5ನೇ ದಿನದ ಕಾರ್ಯಕ್ರಮದಲ್ಲಿ ಸಾನ್ನಿದ್ಯ ವಹಿಸಿ ಪಂಡಿತಾರಾಧ್ಯ ಶ್ರೀ

ರಸ್ತೆ, ಸೇತುವೆ, ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ

Nov 05 2023, 01:15 AM IST
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

Nov 01 2023, 01:00 AM IST
ಕಾರ್ಮಿಕರು
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved