• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರವಾರ ರೀಡ್ಸ್‌ಗೆ ಉತ್ತಮ ಪ್ರತಿಕ್ರಿಯೆ

Nov 18 2024, 12:03 AM IST
ಇಷ್ಟವಾದ ಪುಸ್ತಕವನ್ನು ತೆಗೆದುಕೊಂಡು ಬಂದು ಪ್ರಕೃತಿಯ ಮಡಿಲಲ್ಲಿ ಓದುವುದು, ಜ್ಞಾನ ವೃದ್ಧಿಸಿಕೊಳ್ಳುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಕಾರವಾರ ರೀಡ್ಸ್, ಓದುವವರಿಗೆ ಮೆಚ್ಚಿನ ತಾಣ

Nov 17 2024, 01:18 AM IST
ಕಾರವಾರ ರೀಡ್ಸ್ ಎಂಬ ಈ ಯೋಚನೆ ಕಾರವಾರಿಗರಿಗೆ ಹೊಸದು. ಪ್ರತಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ 11 ಗಂಟೆ ತನಕ ಎರಡು ಗಂಟೆಗಳ ಕಾಲ ನಿಶ್ಚಿಂತೆಯಿಂದ ನಿಮ್ಮಿಷ್ಟದ ಪುಸ್ತಕ ತಂದು ಪ್ರಕೃತಿಯ ಮಡಿಲಲ್ಲಿ ಓದಬಹುದು.

ಕಾರವಾರ ಬಳಿ ಬೆನ್ನಿನ ಮೇಲೆ ಎಲೆಕ್ಟ್ರಾನಿಕ್ ಚಿಪ್ ಇರುವ ಬೃಹತ್ ಗಾತ್ರದ ರಣಹದ್ದು ಪತ್ತೆ!

Nov 11 2024, 01:06 AM IST
ಸಾರ್ವಜನಿಕರು ಭಾನುವಾರ ಮಧ್ಯಾಹ್ನ ಈ ಪಕ್ಷಿಯನ್ನು ಗಮನಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ಈ ಪಕ್ಷಿ ಎಲ್ಲಿಂದ ಬಂದಿರಬಹುದು? ಚಿಪ್ ಮತ್ತು ಪಟ್ಟಿ ಹೇಗೆ ಮತ್ತು ಏಕೆ ಪಕ್ಷಿಗೆ ಅಳವಡಿಸಲಾಗಿದೆ ಎನ್ನುವ ಕುರಿತು ಗೊಂದಲಗಳಿತ್ತು.

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಶೈಲ್‌ ಬಂಧನ : 6 ಕೇಸ್‌ಗಳಲ್ಲಿ ಸೈಲ್‌ ಸೇರಿ 7 ಜನ ದೋಷಿ

Oct 25 2024, 01:02 AM IST
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ದೀಪಾವಳಿ ಹಬ್ಬಕ್ಕೆ ಬೆಂಗ್ಳೂರಿಂದ ಕಾರವಾರ, ಮಂಗ್ಳೂರಿಗೆ ವಿಶೇಷ ಎಕ್ಸ್‌ಪ್ರೆಸ್‌ರೈಲು

Oct 20 2024, 01:59 AM IST
ದೀಪಾವಳಿ ಹಬ್ಬಕ್ಕೆ ತೆರಳುವವರಿಗೆ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆ ಒದಗಿಸಲಾಗುತ್ತಿದೆ. ಅ.30ಕ್ಕೆ ರೈಲು ಬೆಂಗಳೂರಿನಿಂದ ಹೊರಡಲಿದೆ.

ನ. 15ರಂದು ಕಾರವಾರ ತಾಲೂಕು ಸಾಹಿತ್ಯ ಸಮ್ಮೇಳನ

Oct 19 2024, 12:17 AM IST
ಗುರುವಾರ ನಡೆದ ಕಸಾಪ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ ಸಮಿತಿಯು ಸರ್ವಾಧ್ಯಕ್ಷರಾಗಿ ಪ್ರೇಮಾ ಟಿ.ಎಂ ಆರ್. ಅವರನ್ನು ಆಯ್ಕೆ ಮಾಡಿದ ವರದಿಯನ್ನು ಮಂಡಿಸಿ, ಆಯ್ಕೆಗೆ ಪೂರಕವಾದ ಅಂಶಗಳನ್ನು ಸಭೆಗೆ ವಿವರಿಸಿತು.

ಕಡಲ ತೀರದ ಆದಾಯ ಕಾರವಾರ ನಗರಸಭೆಗೆ ನೀಡುವಂತೆ ಠರಾವು

Oct 06 2024, 01:24 AM IST
ಕಾರವಾರ ನಗರದ ರವೀಂದ್ರನಾಥ ಟಾಗೋರ ಕಡಲ ತೀರದ ಆದಾಯ ಪ್ರವಾಸೋದ್ಯಮ ಇಲಾಖೆಗೆ ಹೋಗುತ್ತಿದೆ. ತೀರಕ್ಕಾಗಿ ಖರ್ಚು ಮಾಡುವುದು ನಗರಸಭೆಯಾಗಿದೆ. ಹೀಗಾಗಿ ಆದಾರ ನಗರಸಭೆಗೆ ಬರಬೇಕು ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಕಾರವಾರ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಭಾಗಿ

Sep 16 2024, 02:01 AM IST
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕಾರವಾರ ಜಿಲ್ಲೆಯಲ್ಲಿ 253 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಲಾಯಿತು. ಈ ಕಾರ್ಯಕ್ರಮದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿ ಪ್ರಜಾಪ್ರಭುತ್ವದ ಮಹತ್ವ ಸಾರಿದರು.

ಕಾರವಾರ ನಗರ ಗಣೇಶೋತ್ಸವ ಸಮಿತಿಗೆ ಮುಸ್ಲಿಂ, ಈದ್‌ ಮಿಲಾದ್‌ಗೆ ಹಿಂದು ಪದಾಧಿಕಾರಿಗಳು

Sep 16 2024, 01:58 AM IST
ಕಾರವಾರದಲ್ಲಿ ಗಣೇಶೋತ್ಸವ ಸಮಿತಿಗೆ ಮುಸ್ಲಿಂ ಧರ್ಮದವರು ಅಧ್ಯಕ್ಷರಾಗಿ, ಈದ್ ಮಿಲಾದ್ ಸಮಿತಿಗೆ ಹಿಂದುಗಳು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎರಡೂ ಧರ್ಮದವರು ಸೇರಿ ಎರಡೂ ಹಬ್ಬಗಳನ್ನು ಸಾಮರಸ್ಯದಿಂದ ಆಚರಿಸುತ್ತಿದ್ದಾರೆ.

ಅಕ್ರಮವಾಗಿ ಪರೀಕ್ಷೆ ನಡೆಸಿದ ಕಾರವಾರ ಪಿಜಿ ಸೆಂಟರ್ ಆಡಳಿತಾಧಿಕಾರಿ ಅಮಾನತು

Sep 02 2024, 02:07 AM IST
ಕರ್ನಾಟಕ ವಿಶ್ವವಿದ್ಯಾಲಯದ ಅನುಮತಿ ಪಡೆಯದೆ ಮೈಸೂರಿನ ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕಿಗೆ ಸಂಬಂಧಿಸಿದ ಪರೀಕ್ಷೆ ನಡೆಸಿದ್ದರಿಂದ ಕುಲಪತಿ ಡಾ. ಕೆ.ಬಿ. ಗುಡಸಇ ಕಾರವಾರ ಪಿಜಿ ಸೆಂಟರ್ ಆಡಳಿತಾಧಿಕಾರಿ ಜಗನ್ನಾಥ ರಾಠೋಡ ಅವರನ್ನು ಅಮಾನತು ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved