ಕಾರವಾರ ಜಿಲ್ಲೆಯಲ್ಲಿ ಹಾಳಾಗಿದ್ದ 135 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಸೂಚನೆಯಂತೆ ದುರಸ್ತಿ ಮಾಡಲಾಗಿದೆ.
ಕಾಂಗ್ರೆಸ್ ಮುಖಂಡರಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಸಮಾಧಾನಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಮಭಕ್ತರ ಬಂಧನ ಮಾಡಿಸುತ್ತಿದೆ. ಈ ಮೂಲಕ ಮುಖಂಡರಿಗೆ ಕಪ್ಪ ನೀಡಲು ಕಾಂಗ್ರೆಸ್ನವರು ಮುಂದಾಗಿದೆ ಎಂದು ಜಿಲ್ಲಾ ವಕ್ತಾರ ನಾಗರಾಜ ನಾಯಕ ಕಿಡಿಕಾರಿದರು.