• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಇಂಧನ ಬೆಲೆ ಹೆಚ್ಚಳ ಎಫೆಕ್ಟ್‌ಗೋವಾ ಗಡಿಯತ್ತ ಕಾರವಾರ ವಾಹನಗಳು

Jun 19 2024, 01:16 AM IST
ಕಾರವಾರದಿಂದ ಕೇವಲ 15 ಕಿಮೀ ದೂರದಲ್ಲಿ ಗೋವಾದ ಪೋಳೆಂ ಎಂಬಲ್ಲಿ ಎರಡು ಪೆಟ್ರೋಲ್ ಬಂಕ್‌ಗಳಿವೆ. ಅಲ್ಲಿ ಒಂದು ಲೀಟರ್ ಪೆಟ್ರೋಲ್‌ಗೆ ₹94 ಮಾತ್ರ. ಅದೇ ಕಾರವಾರದಲ್ಲಿ ₹104.70 ಆಗಿದೆ.

ಕಾರವಾರ ಅರ್ಬನ್‌ ಬ್ಯಾಂಕ್ ಅವ್ಯವಹಾರ ಕೇಸ್‌: ಜಂಟಿ ನಿಬಂಧಕರಿಂದ ಪರಿಶೀಲನೆ

Jun 07 2024, 12:34 AM IST
ಆಡಳಿತ ಮಂಡಳಿ ದಿ. ಗುರುದಾಸ ಅವರ ಮೇಲೆ ಆರೋಪ ಮಾಡಿದ್ದು, ತನಿಖೆಯ ಬಳಿಕ ಯಾರು ತಪ್ಪಿತಸ್ಥರು ಎನ್ನುವುದು ತಿಳಿಯುತ್ತದೆ.

ಕಾರವಾರ ಅರ್ಬನ್ ಬ್ಯಾಂಕ್‌ನಲ್ಲಿ ₹50 ಕೋಟಿಗೂ ಅಧಿಕ ಅವ್ಯವಹಾರ

May 25 2024, 12:47 AM IST
ಆಡಳಿತ ಮಂಡಳಿಯು ಬ್ಯಾಂಕಿನ ಅವ್ಯವಹಾರಕ್ಕೆ ಕಾರಣವೆಂದು ಮೃತ ಅಧಿಕಾರಿಯೋರ್ವರ ಮೇಲೆ ಆರೋಪ ಹೊರಿಸಿದ್ದು, ಅವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.

ಕಾರವಾರ: ವಾರದ ಸಂತೆಯಲ್ಲಿ ಒಣಮೀನಿನ ಭರಾಟೆ

May 13 2024, 12:09 AM IST
ಮಳೆಗಾಲದಲ್ಲಿ ಹಸಿ ಮೀನು ಹಾಗೂ ಕಾಯಿಪಲ್ಯೆಗಳ ಬೆಲೆ ಗಗನಕ್ಕೇರುವುದರಿಂದ ಖರೀದಿ ಮಾಡಿದ ಒಣಮೀನನ್ನೇ ಬಳಕೆಗೆ ಉಪಯೋಗಿಸುತ್ತಾರೆ. ಕಾರಣ ಮತ್ಸ್ಯಪ್ರಿಯರು ಮಳೆಗಾಲದ ಅವಧಿಯಲ್ಲಿ ಬಳಕೆ ಮಾಡಿಕೊಳ್ಳಲು ಒಣಮೀನು ಖರೀದಿಯನ್ನು ಮಾಡಿಕೊಳ್ಳುತ್ತಾರೆ.

ಕಾರವಾರ ಧರ್ಮಾಧ್ಯಕ್ಷರಾಗಿ ಡಾ. ಡುಮಿಂಗ್ ಡಯಾಸ್ ಗುರುದೀಕ್ಷೆ

Apr 11 2024, 12:51 AM IST
ಕಾರವಾರ(ಉತ್ತರ ಕನ್ನಡ) ಕ್ರೈಸ್ತ ಧರ್ಮಕ್ಷೇತ್ರ ಸ್ಥಾಪನೆಯಾದ ನಂತರ ಧರ್ಮಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಮೂರನೇಯವರು.

ಕಾರವಾರ: ಮಕ್ಕಳಲ್ಲಿ ಪ್ರತಿಭೆ ಹೊರಹಾಕಲು ಪಾಲಕರು ಪ್ರೋತ್ಸಾಹಿಸಲಿ: ಡಿಎಸ್ಪಿ ಗಿರೀಶ

Apr 02 2024, 01:11 AM IST
ಪಾಲಕರು ತಮ್ಮ ಮಕ್ಕಳಲ್ಲಿರುವ ಅದುಮಿರುವ ಪ್ರತಿಭೆಯನ್ನು ಹೊರಹಾಕಲು ಅವಕಾಶ, ಪ್ರೋತ್ಸಾಹ ನೀಡಬೇಕು ಎಂದು ಡಿಎಸ್ಪಿ ಗಿರೀಶ ಬಿ. ಮನವಿ ಮಾಡಿದರು.

ಕಾರವಾರ: ಟುಪಲೇವ್‌ ವಿಮಾನ ಉದ್ಘಾಟನೆ ಬಳಿಕ ಸಂಪರ್ಕಿಸಲು ಕೋರಿದ ಪ್ರವಾಸಿಗರು

Jan 29 2024, 01:31 AM IST
ಕಾರವಾರದ ರವೀಂದ್ರನಾಥ ಟಾಗೋರ ಕಡಲತೀರದಲ್ಲಿ ಇರುವ ಟುಪಲೇವ್‌ ಯುದ್ಧ ವಿಮಾನ ಸಂಗ್ರಹಾಲಯ ಇದುವರೆಗೂ ಕಾರ್ಯಾರಂಭ ಮಾಡಿಲ್ಲ. ಆದರೂ ಪ್ರವಾಸಿಗರು ಮುಗಿ ಬೀಳುತ್ತಿದ್ದಾರೆ.

ಕಾರವಾರ: ಹಾಳಾಗಿದ್ದ135 ಶುದ್ಧ ಕುಡಿವ ನೀರಿನ ಘಟಕ ಕೊನೆಗೂ ದುರಸ್ತಿ

Jan 10 2024, 01:45 AM IST

ಕಾರವಾರ ಜಿಲ್ಲೆಯಲ್ಲಿ ಹಾಳಾಗಿದ್ದ 135 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಸೂಚನೆಯಂತೆ ದುರಸ್ತಿ ಮಾಡಲಾಗಿದೆ.

ಕಾರವಾರ: ಹೆಸ್ಕಾಂನಿಂದ ಕಂಬದ ಬದಲು ಟವರ್

Jan 06 2024, 02:00 AM IST
ಮಳೆಗಾಲದಲ್ಲಿ ಹೆಸ್ಕಾಂಗೆ ವಿದ್ಯುತ್ ತಂತಿ, ಕಂಬದ ನಿರ್ವಹಣೆಯೇ ಉತ್ತರ ಕನ್ನಡದಲ್ಲಿ ದೊಡ್ಡ ಸವಾಲಾಗಿದ್ದು, ಇದಕ್ಕೆ ಪರ್ಯಾಯವಾಗಿ ಟವರ್ ಮೂಲಕ ವಿದ್ಯುತ್ ತಂತಿ ಜೋಡಿಸಲು ಮುಂದಾಗಿದೆ.

ಕಾರವಾರ: ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST

ಕಾಂಗ್ರೆಸ್ ಮುಖಂಡರಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಸಮಾಧಾನಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಮಭಕ್ತರ ಬಂಧನ ಮಾಡಿಸುತ್ತಿದೆ. ಈ ಮೂಲಕ ಮುಖಂಡರಿಗೆ ಕಪ್ಪ ನೀಡಲು ಕಾಂಗ್ರೆಸ್‌ನವರು ಮುಂದಾಗಿದೆ ಎಂದು ಜಿಲ್ಲಾ ವಕ್ತಾರ ನಾಗರಾಜ ನಾಯಕ ಕಿಡಿಕಾರಿದರು.

  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved