• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗಿನಲ್ಲಿ ತೆರಿಗೆದಾರರು, ಸರ್ಕಾರಿ ನೌಕರರ ಅವಲಂಬಿತರ 903 ಕಾರ್ಡ್ ಎಪಿಎಲ್‌ಗೆ ಪರಿವರ್ತನೆ

Nov 22 2024, 01:15 AM IST
ಜಿಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳ ವರೆಗೆ ಸರ್ಕಾರದ ನಿಯಮಾನುಸಾರ ತೆರಿಗೆದಾರರ 876 ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದ್ದು, ಈ ಕಾರ್ಡ್ ಗಳನ್ನು ರದ್ದುಗೊಳಿಸಿ ಎಪಿಎಲ್ ಆಗಿ ಪರಿವರ್ತನೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರ ಅವಲಂಬಿತರ 27 ಕಾರ್ಡ್‌ಗಳನ್ನೂ ಎಪಿಎಲ್ ಆಗಿ ಬದಲಿಸಲಾಗಿದೆ

ರೇಷನ್‌ ಕಾರ್ಡ್‌ಗಳ ಡಿಜಿಟಲೀಕರಣ-ದೇಶವ್ಯಾಪಿ 5.8 ಕೋಟಿ ನಕಲಿ ಬಿಪಿಎಲ್‌ ಕಾರ್ಡ್ ರದ್ದು: ಕೇಂದ್ರ

Nov 21 2024, 01:00 AM IST
ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದುಪಡಿಸುವ ವಿಷಯ ಕರ್ನಾಟಕದಲ್ಲಿ ಭಾರೀ ಗದ್ದಲ ಸೃಷ್ಟಿಸಿರುವ ಹೊತ್ತಿನಲ್ಲೇ, ರೇಷನ್‌ ಕಾರ್ಡ್‌ಗಳ ಡಿಜಿಟಲೀಕರಣದ ಮೂಲಕ ಪಡಿತರ ವ್ಯವಸ್ಥೆಯಿಂದ 5.8 ಕೋಟಿ ಅಕ್ರಮ ಪಡಿತರ ಚೀಟಿ ರದ್ದುಪಡಿಸಲಾಗಿದೆ ಕೇಂದ್ರ ಸರ್ಕಾರ ಹೇಳಿದೆ.

ಜಿಲ್ಲೆಯಲ್ಲಿ 1119 ಬಿಪಿಎಲ್ ಕಾರ್ಡ್ ರದ್ದು !

Nov 20 2024, 12:35 AM IST
ಸರ್ಕಾರದ ಆಹಾರ ಇಲಾಖೆಯ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 253458 ಬಿಪಿಎಲ್ ಕಾರ್ಡ್‌ಗಳಿವೆ

ಬಿಪಿಎಲ್ ಕಾರ್ಡ್ ರದ್ದು, ಬಡವರ ಶಾಪಕ್ಕೆ ಕಾಂಗ್ರೆಸ್ ಗುರಿ: ವಿ.ಆರ್. ಗೋವಿಂದಗೌಡ್ರ

Nov 20 2024, 12:31 AM IST
ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, ಹಾಗಾಗಿ ಒಂದಲ್ಲ ಒಂದು ನೆಪ ಮಾಡಿಕೊಂಡು ತಾವೇ ಘೋಷಿಸಿರುವ ಗ್ಯಾರಂಟಿಗಳಿಗೆ ಕೊಕ್ಕೆ ಹಾಕುತ್ತಿದೆ

ಜಿಲ್ಲೆಯಲ್ಲಿ 1670 ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾವಣೆ

Nov 19 2024, 12:46 AM IST
1670 BPL cards converted to APL in the district

ಸಿರಿವಂತರಿಗೆ ಬಿಪಿಎಲ್ ಕಾರ್ಡ್ ಬೇಕಿಲ್ಲ : ಸರ್ಕಾರದ ನಿರ್ಧಾರಕ್ಕೆ ನನ್ನ ಸಹಮತ ಇದೆ - ಕೊತ್ತೂರು ಮಂಜುನಾಥ್

Nov 19 2024, 12:45 AM IST

ಸಿರಿವಂತರಿಗೆ ಬಿಪಿಎಲ್ ಕಾರ್ಡ್ ಬೇಕಿಲ್ಲ. ಕಾರು ಹೊಂದಿದ್ದವರು, ಐಟಿ ಟ್ಯಾಕ್ಸ್ ಕಟ್ಟುವವರಿಗೆ ಕಾರ್ಡ್ ಬೇಕಿಲ್ಲ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ನನ್ನ ಸಹಮತ ಇದೆ ಇದು ಒಳ್ಳೆಯ ನಿರ್ಧಾರ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ನಕಲಿ ಕಾರ್ಮಿಕರ ಕಾರ್ಡ್ ರದ್ದತಿ ವೇಳೆ ನೈಜರಿಗೆ ಅನ್ಯಾಯ-ದಾವಲಸಾಬ

Nov 17 2024, 01:15 AM IST
ನಕಲಿ ಕಾರ್ಮಿಕರ ಕಾರ್ಡ್‌ಗಳ ರದ್ದತಿಯಿಂದಾಗಿ ಜಿಲ್ಲೆಯಲ್ಲಿರುವ ನೈಜ ಕಾರ್ಮಿಕರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗದೇ ಬಹಳಷ್ಟು ಅನ್ಯಾಯವಾಗುತ್ತಿದೆ. ಸರ್ಕಾರ ಕಾರ್ಮಿಕ ಇಲಾಖೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ನೈಜ ಕಾರ್ಮಿಕರ ಕಾರ್ಡುಗಳನ್ನು ಪುನರ್ ಪರಿಶೀಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲ ಕಲ್ಪಿಸಿಕೊಡಬೇಕೆಂದು ಹಾವೇರಿ ಜಿಲ್ಲಾ ಬಿಲ್ಡಿಂಗ್ ಕಟ್ಟಡ ಕಟ್ಟುವ ಕಾರ್ಮಿಕರ ಸಂಘದ ಅಧ್ಯಕ್ಷ ದಾವಲಸಾಬ ಹಿರೇಮುಗದೂರ ಒತ್ತಾಯಿಸಿದರು.

ಚನ್ನಪಟ್ಟಣದಲ್ಲಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡಿದ ದೇವೇಗೌಡ

Nov 11 2024, 12:49 AM IST
ಚನ್ನಪಟ್ಟಣ: ನಾನು ಒಕ್ಕಲಿಗರ ಮಗ, ರೈತನ ಮಗ ನೀವೆಲ್ಲಾ ರೈತರ ಮಕ್ಕಳೇ. ನಾವೆಲ್ಲಾ ಬೆವರು ಹರಿಸಿ ದುಡಿದು ಬದುಕುತ್ತಿದ್ದೇವೆ. ನಮ್ಮ ಹುಟ್ಟುಗುಣ ಬೇರೆಯವರಿಂದ ಕಿತ್ತುಕೊಳ್ಳುವುದಿಲ್ಲ. ದುಡಿದು ಕೊಟ್ಟು ತಿನ್ನುತ್ತೇವೆ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ದೇವೇಗೌಡರು ಒಕ್ಕಲಿಗರ ಕಾರ್ಡ್ ಪ್ಲೇ ಮಾಡಿದ್ದಾರೆ.

ನಗರ ಜಿಲ್ಲೆಯಲ್ಲಿ 18,048 ಪಡಿತರ ಕಾರ್ಡ್ ರದ್ದು

Nov 06 2024, 01:25 AM IST
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಐದು ತಾಲೂಕುಗಳಲ್ಲಿ ಅನರ್ಹತೆ ಆಧಾರದ ಮೇಲೆ 18,048 ಪಡಿತರ ಕಾರ್ಡ್‌ಗಳನ್ನು (ಆದ್ಯತಾ ಕುಟುಂಬ ಕಾರ್ಡ್) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದುಪಡಿಸಿದೆ. ಇದರಲ್ಲಿ ಆದಾಯ ತೆರಿಗೆ ಪಾವತಿದಾರರು ಎಂಬ ಕಾರಣಕ್ಕಾಗಿ 12,193 ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ.

ಶ್ರೀಮಂತರಿಗೆ ಬಿಪಿಎಲ್ ಕಾರ್ಡ್: ಆಲೂರುಸಿದ್ದಾಪುರ ಗ್ರಾಮಸ್ಥರ ಆಕ್ರೋಶ

Oct 26 2024, 12:52 AM IST
ಆಲೂರುಸಿದ್ದಾಪುರ ಗ್ರಾ.ಪಂ.ಯ 2025-25ನೇ ಸಾಲಿನ ಗ್ರಾಮಸಭೆ ಶುಕ್ರವಾರ ಸಾರ್ವಜನಿಕ ಸಮುದಾಯ ಭವನದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮದಲ್ಲಿ ಉಳ್ಳವರಿಗೆ ಬಿಪಿಎಲ್‌ ಕಾರ್ಡ್‌ ಸೌಲಭ್ಯ ನೀಡಿರುವುದಾಗಿ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಮಾನ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved