ಚುನಾವಣೆ ವೇಳೆ ಒಕ್ಕಲಿಗರ ಟ್ರಂಪ್ ಕಾರ್ಡ್ ಪ್ಲೇ ಆಗುತ್ತಿದೆ: ಕೃಷಿ ಸಚಿವ ಚಲುವರಾಯಸ್ವಾಮಿ
Mar 28 2024, 12:46 AM ISTಜೆಡಿಎಸ್ನವರು ಮಂಡ್ಯದಲ್ಲಿ ಮಾತ್ರ ಒಕ್ಕಲಿಗ ಮಂತ್ರ ಜಪಿಸುತ್ತಾರೆ. ಬೇರೆ ಕಡೆ ಏಕಿಲ್ಲಾ?. ನಿಮ್ಮ ಹುಸಿ ಪ್ರೀತಿ ಜನರಿಗೆ ಗೊತ್ತಾಗಿದೆ. ಮಾಜಿ ಪ್ರಧಾನಿ ದೇವೇಗೌಡರು ಮೇಕೆದಾಟು ಯೋಜನೆ ಬಗೆಗೆ ಮಾತನಾಡಿದಾಗ ಅವರ ಮುತ್ಸದ್ದಿತನವನ್ನು ನಾವೆಲ್ಲಾ ಕೊಂಡಾಡಿದ್ದೋ. ಆದರೆ, ಈಗ ಚುನಾವಣೆಯಲ್ಲಿ ಹೇಳ್ತಾರೆ. ಎನ್ಡಿಎ ಗೆಲ್ಲಿಸಿದ್ರೆ ಮೇಕೆದಾಟು ಮಾಡಿಸ್ತೀವಿ ಅಂತಾ. ಇದು ಸರಿಯೆ..?