• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಗಾಳಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು

Jul 27 2025, 12:04 AM IST
ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಗೋಡೆ ಕುಸಿದು ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

Jul 25 2025, 12:30 AM IST
ಬಾಳೆಹೊನ್ನೂರುಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಧಾರುಣವಾಗಿ ಬಲಿಯಾದ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಬೋಗಸ್‌ ಕಾರ್ಡ್‌ದಾರರಿಗೆ ಕಾರ್ಮಿಕ ಕಿಟ್, ಕಾರ್ಮಿಕರ ಪ್ರತಿಭಟನೆ

Jul 24 2025, 12:49 AM IST
ಈಗಾಗಲೇ ಕೆಲವರಿಗೆ ಕಾರ್ಮಿಕರ ಕಿಟ್ ನೀಡಲಾಗಿದ್ದು ಅವನ್ನು ಮರಳಿ ಪಡೆಯಬೇಕು. ಬೋಗಸ್ ಕಾರ್ಡುದಾರರ ಮಾಹಿತಿ ಪಡೆದು, ಪರಿಶೀಲಿಸಿ ಕ್ರಮ ಜರುಗಿಬೇಕು ಎಂದು ಒತ್ತಾಯಿಸಲಾಯಿತು.

ಕಾರ್ಮಿಕ ತಿದ್ದುಪಡಿ ಕೋಡ್‌ ಜಾರಿ ಮಾಡಿ

Jul 22 2025, 01:15 AM IST
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನಕಲಿ ಕಾರ್ಮಿಕ ಕಾರ್ಡ್, ಸಚಿವ ಸಂತೋಷ್ ಲಾಡ್ ಅಸಮಾಧಾನ

Jul 19 2025, 01:00 AM IST
ರಾಜ್ಯದಲ್ಲಿ ನಕಲಿ ಕಾರ್ಮಿಕ ಕಾರ್ಡ್‌ಗಳ ಹಾವಳಿ ಮಿತಿಮೀರಿದ್ದು, ಸ್ವತಃ ಸಚಿವ ಸಂತೋಷ್ ಲಾಡ್ ಅವರೇ ಇದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಗದಗ ನಗರಕ್ಕೆ ಆಗಮಿಸಿದ ವೇಳೆಯಲ್ಲಿ ನಡೆಯಿತು. ಸಚಿವ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿ, ವಿದ್ಯಾರ್ಥಿವೇತನ ಕಡಿತಗೊಂಡ ಬಗ್ಗೆ ಮನವಿ ಸಲ್ಲಿಸಲು ಬಂದಿದ್ದ ಕಟ್ಟಡ ಕಾರ್ಮಿಕರ ಎದುರೇ ಸಚಿವರು ತಮ್ಮ ಅಸಹಾಯಕತೆಯನ್ನು ತೋಡಿಕೊಂಡರು.

ಕಾರ್ಮಿಕ, ರೈತ ವಿರೋಧಿ ನೀತಿ ಕೈಬಿಡಿ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Jul 12 2025, 12:32 AM IST
Stop anti-labor, anti-farmer policies: Protest by various organizations

ಕಾರ್ಮಿಕ ಕಲ್ಯಾಣ ಮಂಡಳಿ ಹಣ ಲೂಟಿ

Jul 11 2025, 11:48 PM IST
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟದ ಪತ್ರಿಕಾ ಗೋಷ್ಠಿ ನಡೆಯಿತು.

ಕೇಂದ್ರದಿಂದ ಕಾರ್ಮಿಕ ವಿರೋಧ ಸಂಹಿತೆ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Jul 11 2025, 11:48 PM IST
ವೇತನ ನೀತಿಯಿಂದಾಗಿ ಕಾರ್ಮಿಕರು ಮತ್ತಷ್ಟು ಗುಲಾಮರಾಗಲಿದ್ದಾರೆ. ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಯಾಗಬೇಕಿದೆ.

ಹಾವೇರಿಯಲ್ಲಿ ಹೃದಯಾಘಾತದಿಂದ ಕಾರ್ಮಿಕ ಸಾವು

Jul 11 2025, 11:48 PM IST
ಸುಭಾಸ ಬಸಪ್ಪ ಅಮರಗೋಳ (47) ಮೃತರು. ಇವರು ಮೂಲತಃ ರೋಣ ತಾಲೂಕಿನ ನಿಡಗುಂದಿ ಗ್ರಾಮದವರು.

ಮುಷ್ಕರ ಹಿನ್ನೆಲೆ: ಕಾರ್ಮಿಕ ಮುಖಂಡರ ಬಂಧನ, ಬಿಡುಗಡೆ

Jul 10 2025, 01:46 AM IST
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಮುಷ್ಕರವನ್ನು ಬೆಂಬಲಿಸಿ ಮಂಡ್ಯ ನಗರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved