ಬಾಲ ಕಾರ್ಮಿಕ, ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಪಣ
Jun 14 2025, 12:51 AM ISTಕನ್ನಡಪ್ರಭ ವಾರ್ತೆ ವಿಜಯಪುರ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.