• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೈಕ್ಷಣಿಕ ಸಹಾಯಧನ ವಿತರಿಸಲು ವಿಳಂಬ: ಕಾರ್ಮಿಕ ಮಂಡಳಿಗೆ ಚಾಟಿ

May 01 2024, 02:01 AM IST
ವಿದ್ಯಾಭ್ಯಾಸ ಮುಂದುವರಿಕೆಗೆ ಆರ್ಥಿಕ ನೆರವು ಕೋರಿ ಇಬ್ಬರು ಕಟ್ಟಡ ಕಾರ್ಮಿಕರ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ಹತ್ತು ತಿಂಗಳಾದರೂ ಪರಿಗಣಿಸದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಧೋರಣೆಗೆ ಕಿಡಿಕಾರಿರುವ ಹೈಕೋರ್ಟ್, ಆ ಇಬ್ಬರು ವಿದ್ಯಾರ್ಥಿಗಳಿಗೆ ಕೂಡಲೇ ಆರ್ಥಿಕ ನೆರವು ನೀಡಲು ತಾಕೀತು ಮಾಡಿದೆ.

ಬಿಜೆಪಿ, ಮಿತ್ರಪಕ್ಷ ಸೋಲಿಸಲು ಕಾರ್ಮಿಕ ವರ್ಗಕ್ಕೆ ಕರೆ

Apr 25 2024, 01:07 AM IST
ಕಾರ್ಮಿಕ ವರ್ಗಕ್ಕೆ ಹಾಗೂ ದೇಶದ ಮತದಾರನಿಗೆ ಮಾಡಿರುವ ಅನ್ಯಾಯದ ಕುರಿತು ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಏ. 25ರಿಂದ ಮೇ 5ರ ವರೆಗೆ ಎಲ್ಲ ಕ್ಷೇತ್ರಗಳಲ್ಲಿ ಸಭೆ.

ಕೊಡಗಿನಲ್ಲಿ ಹುಲಿ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಬಲಿ

Apr 19 2024, 01:01 AM IST

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ಸಂಜೆ ಮತ್ತೆ ಹುಲಿ ದಾಳಿ ನಡೆದು ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಮೃತಪಟ್ಟರು.  

ಉಷ್ಣಮಾರುತಕ್ಕೆ ಮೊದಲ ಸಾವು? ರಾಜ್ಯದಲ್ಲಿ ರಣಬಿಸಿಲು-ಕಲಬುರಗಿ ನರೇಗಾ ಕಾರ್ಮಿಕ ಬಲಿ

Apr 01 2024, 12:51 AM IST
ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಕರಾವಳಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಉಷ್ಣಮಾರುತಕ್ಕೆ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ

Mar 31 2024, 02:09 AM IST
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕ ಕೋರ್ಟ್‌ ಹುದ್ದೆ ಭರ್ತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

Mar 21 2024, 01:06 AM IST
ಕಾರ್ಮಿಕರು ಸಿಡಿದೇಳುವ ಮೊದಲೇ ಕೈಗಾರಿಕಾ ನ್ಯಾಯಾಧೀಕರಣದ (ಕಾರ್ಮಿಕ ನ್ಯಾಯಾಲಯ) ಬೆಂಗಳೂರು ಪೀಠದ (ಪ್ರಿಸೈಡಿಂಗ್‌ ಆಫೀಸರ್‌) ಮುಖ್ಯಸ್ಥರ ಹುದ್ದೆಯ ಭರ್ತಿಗೆ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಕಟುವಾಗಿ ಸೂಚಿಸಿದೆ.

ಮೆಟ್ರೋದ ಸಿಬ್ಬಂದಿಗೆ ಕಿರುಕುಳ; ಕಾರ್ಮಿಕ ಪರಿಷತ್‌ ಪ್ರತಿಭಟನೆ

Mar 16 2024, 01:48 AM IST
ನಮ್ಮ ಮೆಟ್ರೋದ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

Mar 14 2024, 02:03 AM IST
ವಿರಾಜಪೇಟೆ ತಾಲೂಕಿನ ಚೆನ್ನಂಗಿ ಅಬ್ಬೂರು ಬಳಿಯ ಬೀಚ್ ಲ್ಯಾಂಡ್ ಕಾಫಿ ತೋಟವೊಂದರಲ್ಲಿ ಬುಧವಾರ ಕಾಡಾನೆ ದಾಳಿ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಜಬಾನು (37) ಆನೆ ದಾಳಿಯಿಂದ ಮೃತಪಟ್ಟರು.

ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೊಳಿಸಿ

Mar 12 2024, 02:01 AM IST
ರಾಮನಗರ: ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಪದಾಧಿಕಾರಿಗಳು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಕಾರ್ಮಿಕ ಮನೆ ನೆಲಸಮ ಸಿಐಟಿಯು ಖಂಡನೆ: 11ರಂದು ಪ್ರತಿಭಟನೆ

Mar 10 2024, 01:48 AM IST
ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಗುಡಿಸಲುಗಳನ್ನು ನೆಲಸಮ ಮಾಡಿದ್ದು ಖಂಡನೀಯ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved