• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಚ್ಛತೆಯಲ್ಲಿ ಪೌರ ಕಾರ್ಮಿಕ ಕೊಡುಗೆ ಅಪಾರ: ಡಾ.ಡಿ.ಟಿ.ಮಂಜುನಾಥ್ ಶ್ಲಾಘನೆ

Aug 25 2024, 01:54 AM IST
ಪೌರ ಕಾರ್ಮಿಕರು ತಮ್ಮ ಕರ್ತವ್ಯದ ಜೊತೆಯಲ್ಲಿ ತಮ್ಮಗಳ ವೈಯಕ್ತಿಕ ಶುಚಿತ್ವ, ಆರೋಗ್ಯ ಮತ್ತು ಕೌಟುಂಬಿಕ ಶುಚಿತ್ವದ ಕಡೆ ಗಮನಹರಿಸಬೇಕು ಹಾಗೂ ತಪ್ಪದೇ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.

ಕಾರ್ಮಿಕ ಮಹಿಳೆಗೆ ಹೆರಿಗೆ ಬಾಂಡ್ ವಿತರಣೆ

Aug 15 2024, 01:45 AM IST
ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಕಟ್ಟಡ ಕಾರ್ಮಿಕರಾದ ಲಕ್ಷ್ಮೀಯವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ ೩೦ ಸಾವಿರ ರು. ಹೆರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ವಿತರಿಸಿದರು.

ಕಾರ್ಮಿಕ ವಿರೋಧಿ ನೀತಿ: ಕಾರ್ಪೊರೇಟ್ ಕಂಪನಿಗಳ ವಿರುದ್ಧ ಆಕ್ರೋಶ

Aug 10 2024, 01:32 AM IST
ಕೇಂದ್ರ ಸರ್ಕಾರದ ಕೃಪಾಪೋಷಣೆಯಿಂದಾಗಿ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿರುವ ಕಾರ್ಪೊರೇಟ್‌ ಕಂಪನಿಗಳು ದೇಶಬಿಟ್ಟು ತೊಲಗಲಿ ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ಕೊಪ್ಪಳ ಜಿಲ್ಲಾ ಸಮಿತಿ ಶುಕ್ರವಾರ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿವೆ.

ಕಾರ್ಖಾನೆ ಲಿಫ್ಟನಲ್ಲಿ ಶಾರ್ಟ್‌ ರ್ಕ್ಯೂಟ್‌; ಕಾರ್ಮಿಕ ಸಜೀವ ದಹನ

Aug 08 2024, 01:37 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಕಾರ್ಖಾನೆಯ ಲಿಫ್ಟ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಾರ್ಮಿಕನೋರ್ವ ಸಚಿವ ದಹನವಾಗಿದ್ದು, ಮೂವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಪೆಂಡಾಲ್‌ ಹಾಕುತ್ತಿದ್ದಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

Jul 21 2024, 01:26 AM IST
ಕಲ್ಲಡ್ಕದ ಶಾಮಿಯಾನ್ ಸರ್ವಿಸಸ್‌ನ ಐವರು ಕಾರ್ಮಿಕರು ಕೆಲಸ‌ ಮಾಡುತ್ತಿದ್ದರು. ಘಟನೆ ಸಂದರ್ಭ ಏಣಿ ಹೈಟೆನ್ಶನ್ ವಿದ್ಯುತ್ ತಂತಿಗೆ ತಗಲಿ ಈ‌ ಅವಘಡ ಸಂಭವಿಸಿದೆ.

ಕಾರ್ಕಳ ಮಳೆ ಆರ್ಭಟ: ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

Jul 20 2024, 12:46 AM IST
ಭಾರಿ ಮಳೆಗೆ ನದಿ ದಾಟುತ್ತಿದ್ದ ವೇಳೆ ಕಾರ್ಮಿಕನೋರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಇನ್ನಾ ಗ್ರಾಮದಲ್ಲಿ ಪ್ರವಾಹ ಉಂಟಾಗಿ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಕಾರ್ಮಿಕ ಇಲಾಖೆಯಲ್ಲೂ ಅಕ್ರಮ : ಹೊರಗುತ್ತಿಗೆ ನೌಕರನೇ ₹2.83 ಕೋಟಿ ವಂಚಿಸಿದ ಪ್ರಕರಣ ಬೆಳಕಿಗೆ

Jul 18 2024, 01:33 AM IST
ರಾಜ್ಯಾದ್ಯಂತ ಸದ್ದು ಮಾಡಿದ್ದ ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಕಾರ್ಮಿಕ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನೇ ₹2.83 ಕೋಟಿ ವಂಚಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ವೇಗದ ಚಾಲನೆಗೆ ಕಾರ್ಮಿಕ ಬಲಿ

Jul 16 2024, 01:33 AM IST
ಮಿನಿ ಬಸ್‌, ರಸ್ತೆ ಬದಿ ನಿಲುಗಡೆ ಮಾಡಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನೌಕರ ಮೃತಪಟ್ಟಿದ್ದಾನೆ.

ಹಟ್ಟಿ ಚಿನ್ನದ ಭೂಕುಸಿತಕ್ಕೆ ಕಾರ್ಮಿಕ ಬಲಿ

Jul 13 2024, 01:39 AM IST
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಚಿನ್ನದ ಅದಿರು ಕಲ್ಲು ಬಿದ್ದು ಸಾವನಪ್ಪಿರ ಕಾರ್ಮಿಕ ಮೌನೇಶ.

ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಗೆ ಆಗ್ರಹ: ಕಾರ್ಮಿಕ ಸಂಘ

Jun 24 2024, 01:32 AM IST
ಶಹಾಪುರದ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಸರ್.ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ತಹಸೀಲ್ದಾರ್ ಮುಖಾಂತರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved