• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕ ಕೋರ್ಟ್‌ ಹುದ್ದೆ ಭರ್ತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

Mar 21 2024, 01:06 AM IST
ಕಾರ್ಮಿಕರು ಸಿಡಿದೇಳುವ ಮೊದಲೇ ಕೈಗಾರಿಕಾ ನ್ಯಾಯಾಧೀಕರಣದ (ಕಾರ್ಮಿಕ ನ್ಯಾಯಾಲಯ) ಬೆಂಗಳೂರು ಪೀಠದ (ಪ್ರಿಸೈಡಿಂಗ್‌ ಆಫೀಸರ್‌) ಮುಖ್ಯಸ್ಥರ ಹುದ್ದೆಯ ಭರ್ತಿಗೆ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಕಟುವಾಗಿ ಸೂಚಿಸಿದೆ.

ಮೆಟ್ರೋದ ಸಿಬ್ಬಂದಿಗೆ ಕಿರುಕುಳ; ಕಾರ್ಮಿಕ ಪರಿಷತ್‌ ಪ್ರತಿಭಟನೆ

Mar 16 2024, 01:48 AM IST
ನಮ್ಮ ಮೆಟ್ರೋದ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

Mar 14 2024, 02:03 AM IST
ವಿರಾಜಪೇಟೆ ತಾಲೂಕಿನ ಚೆನ್ನಂಗಿ ಅಬ್ಬೂರು ಬಳಿಯ ಬೀಚ್ ಲ್ಯಾಂಡ್ ಕಾಫಿ ತೋಟವೊಂದರಲ್ಲಿ ಬುಧವಾರ ಕಾಡಾನೆ ದಾಳಿ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಜಬಾನು (37) ಆನೆ ದಾಳಿಯಿಂದ ಮೃತಪಟ್ಟರು.

ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೊಳಿಸಿ

Mar 12 2024, 02:01 AM IST
ರಾಮನಗರ: ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಪದಾಧಿಕಾರಿಗಳು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಕಾರ್ಮಿಕ ಮನೆ ನೆಲಸಮ ಸಿಐಟಿಯು ಖಂಡನೆ: 11ರಂದು ಪ್ರತಿಭಟನೆ

Mar 10 2024, 01:48 AM IST
ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಗುಡಿಸಲುಗಳನ್ನು ನೆಲಸಮ ಮಾಡಿದ್ದು ಖಂಡನೀಯ

ಬಾಲ ಕಾರ್ಮಿಕ ಪದ್ಧತಿ ತಡೆಗೆ ಎಲ್ಲರೂ ಸಹಕರಿಸಿ

Mar 05 2024, 01:34 AM IST
ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿದೆ. ಇಂದು ವಿವಿಧ ಸಮಸ್ಯೆಗಳಿಂದ ಅನೇಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲ. ಇದು ಶಿಕ್ಷಾರ್ಹ ಅಪರಾಧವಾಗಿದೆ

ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ

Mar 04 2024, 01:24 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ

ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ

Mar 04 2024, 01:24 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ

ನೋಟಿಸ್ ನೀಡದೆ ವರ್ಕ್‌ಶಾಪ್‌ ಧ್ವಂಸ: ಕಾರ್ಮಿಕ ಪರಿಷತ್ ಪ್ರತಿಭಟನೆ

Mar 02 2024, 01:46 AM IST
ನಗರಸಭೆ ಕಚೇರಿ ಮುಂಭಾಗ ಶುಕ್ರವಾರ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ವತಿಯಿಂದ ವರ್ಕ್‌ಶಾಪ್ ಧ್ವಂಸಗೊಳಿಸಿರುವುದರ ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಿದರು.

ಸಾರ್ವಜನಿಕ ರಸ್ತೆಗೆ ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ಹೊದಿಸಿದ ಕಾರ್ಮಿಕ!

Mar 01 2024, 02:17 AM IST
ರಾಮನಗರ ಹೆಗ್ಗಳ ಶಾಲೆಯ ರಸ್ತೆಯ ಸಮೀಪದಲ್ಲಿ ಮೇಲಿನ ಭಾಗದಲ್ಲಿ ಬರೆಯೊಂದು ಇದ್ದು ಮಳೆಗಾಲದಲ್ಲಿ ಆ ಬರೆಯ ಮೂಲಕ ನೀರು ಕೊಚ್ಚಿ ಬಂದು ರಸ್ತೆ ಹೊಂಡವಾಗಿ ಕೆಸರು ತುಂಬಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಕಷ್ಟವಾಗುತ್ತಿತ್ತು. ಇದನ್ನು ಮನಗಂಡ ಕೂಲಿ ಕಾರ್ಮಿಕ ಮಧು ಸ್ವಂತ ಖರ್ಚಿನಲ್ಲಿ ರಸ್ತೆಗೆ ಕಾಂಕ್ರಿಟ್‌ ಹಾಕಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved