• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕ ಕಲ್ಯಾಣ ಮಂಡಳಿ ಹಣ ಲೂಟಿ

Jul 11 2025, 11:48 PM IST
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟದ ಪತ್ರಿಕಾ ಗೋಷ್ಠಿ ನಡೆಯಿತು.

ಕೇಂದ್ರದಿಂದ ಕಾರ್ಮಿಕ ವಿರೋಧ ಸಂಹಿತೆ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Jul 11 2025, 11:48 PM IST
ವೇತನ ನೀತಿಯಿಂದಾಗಿ ಕಾರ್ಮಿಕರು ಮತ್ತಷ್ಟು ಗುಲಾಮರಾಗಲಿದ್ದಾರೆ. ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಯಾಗಬೇಕಿದೆ.

ಹಾವೇರಿಯಲ್ಲಿ ಹೃದಯಾಘಾತದಿಂದ ಕಾರ್ಮಿಕ ಸಾವು

Jul 11 2025, 11:48 PM IST
ಸುಭಾಸ ಬಸಪ್ಪ ಅಮರಗೋಳ (47) ಮೃತರು. ಇವರು ಮೂಲತಃ ರೋಣ ತಾಲೂಕಿನ ನಿಡಗುಂದಿ ಗ್ರಾಮದವರು.

ಮುಷ್ಕರ ಹಿನ್ನೆಲೆ: ಕಾರ್ಮಿಕ ಮುಖಂಡರ ಬಂಧನ, ಬಿಡುಗಡೆ

Jul 10 2025, 01:46 AM IST
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಮುಷ್ಕರವನ್ನು ಬೆಂಬಲಿಸಿ ಮಂಡ್ಯ ನಗರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದರು.

ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ

Jul 10 2025, 01:46 AM IST
ಉದ್ಯೋಗವನ್ನು ಕಾಯಂಗೊಳಿಸುವುದು, 8 ಗಂಟೆ ಕೆಲಸದ ಅವಧಿ, ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿಸಬೇಕು

ಕಾರ್ಮಿಕ ಸಂಘಟನೆಗಳಿಂದ ಸಂಡೂರಿನಲ್ಲಿ ಮೆರವಣಿಗೆ

Jul 10 2025, 01:46 AM IST
ಎಐಯುಟಿಯುಸಿ ಸಂಡೂರು ತಾಲೂಕು ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಸಂಡೂರು ಪಟ್ಟಣದ ಪುರಸಭೆ ಬಸ್ ನಿಲ್ದಾಣದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾರ್ಮಿಕ ಸಂಘಟನೆಗಳ ಬೇಡಿಕೆ ಈಡೇರಿಸಿ

Jul 10 2025, 01:46 AM IST
ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ರೈತ ವಿರೋಧಿಯಾಗಿದೆ. ಕೂಡಲೆ ಕಾರ್ಮಿಕರ ಬೇಡಿಕೆ ಈಡೇರಿಸಬೇಕೆಂದು ಕಾರ್ಮಿಕ ಸಂಘಟನೆಗಳು ಗಂಗಾವತಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದವು.

ವಿವಿಧ ಕಾರ್ಮಿಕ ಸಂಘಟನೆ ನೌಕರರ ಪ್ರತಿಭಟನೆ

Jul 10 2025, 01:45 AM IST
ಸಿಐಟಿಯು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆ ನೌಕರರು ಪ್ರತಿಭಟನೆ ನಡೆಸಿದರು.

ಕಾರ್ಮಿಕ ಕಾಯ್ದೆ ವಿರೋಧಿಸಿ ಗ್ರಾಪಂ ನೌಕರರ ಪ್ರತಿಭಟನೆ

Jul 10 2025, 12:48 AM IST
ಕೇಂದ್ರ ಸರ್ಕಾರ 2019 ಮತ್ತು 2020ರಲ್ಲಿ ಸಂಸತ್ತಿನಲ್ಲಿ ೪ ಕಾರ್ಮಿಕ ಕಾಯ್ದೆಗಳನ್ನು ಅಂಗೀಕರಿಸಿ, ಅದರಲ್ಲಿರುವ ಕಾರ್ಮಿಕ ವಿರೋಧಿ ಅಂಶಗಳನ್ನು ಜಾರಿಗೆ ತರಲು ಹಿಂಬಾಗಿಲಿನಿಂದ ಪ್ರಯತ್ನ ಮಾಡುತ್ತಿದೆ .

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

Jul 10 2025, 12:47 AM IST
ಚಿಕ್ಕಮಗಳೂರು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ದುಡಿಯುವ ವರ್ಗಕ್ಕೆ ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಕಾರ್ಮಿಕರು ಬುಧವಾರ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved