• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ಕಾರ್ಮಿಕ ಸಂಹಿತೆ ವಿರೋಧಿಸಿ ಪ್ರತಿಭಟನೆ

Jul 10 2025, 12:45 AM IST
ಡಾ.ಅಂಬೇಡ್ಕರ್ ಕಾರ್ಮಿಕ ಸಚಿವರಾಗಿದ್ದಾಗ ಹಲವಾರು ಕಾನೂನು ಜಾರಿಗೊಳಿಸಿದ್ದರು. ಈ ಎಲ್ಲಾ ಕಾನೂನುಗಳನ್ನು ಇಂದಿನ ಕೇಂದ್ರ ಸರ್ಕಾರವು ರದ್ದುಪಡಿಸಿ ೨೦೧೯ ಮತ್ತು ೨೦೨೦ ರಲ್ಲಿ ಲೋಕಸಭೆಯಲ್ಲಿ ಯಾವುದೇ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ೪ ಕಾರ್ಮಿಕ ಸಂಹಿತೆಗಳನ್ನು ಅನುಮೋಧನೆ ಪಡೆದುಕೊಂಡಿದೆ

ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ ಖಂಡಿಸಿ ತಾಪಂ ಕಚೇರಿ ಮುತ್ತಿಗೆ

Jul 10 2025, 12:45 AM IST
ಎನ್‌ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್ಸನ್ ಸ್ವೀಂನ್ನು ಮರು ಸ್ಥಾಪಿಸಬೇಕು. ಇಎಸ್‌ಐ, ಪಿ.ಎಫ್, ಬೋನಸ್ ಪಾವತಿಗಿರುವ ಎಲ್ಲಾ ವೇತನ ಮಿತಿಯನ್ನು ತೆಗೆಯಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್ ತೆಗೆಯಬೇಕು.

ಕೇಂದ್ರದಿಂದ ಕಾರ್ಮಿಕ ವಿರೋಧಿ ನೀತಿ

Jul 10 2025, 12:45 AM IST
ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಜೆಸಿಟಿಯು- ಸಂಘ ಕಾರ್ಮಿಕ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ಬುಧವಾರ ಜಯದೇವ ಸರ್ಕಲ್‌ನಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಿತು.

ಇಂದು ಭಾರತ್‌ ಬಂದ್‌ಗೆ ಕಾರ್ಮಿಕ ಸಂಘಟನೆ ಕರೆ : ಶಾಲೆ, ಕಾಲೇಜು ಇರುತ್ತಾ?

Jul 09 2025, 01:34 AM IST
ಕೇಂದ್ರ ಸರ್ಕಾರ ಕಾರ್ಮಿಕ, ರೈತ, ಆರ್ಥಿಕತೆ, ರಾಷ್ಟ್ರವಿರೋಧಿ ಮತ್ತು ಕಾರ್ಪೊರೇಟ್‌ ಪರ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ 10 ಕಾರ್ಮಿಕ ಸಂಘಟನೆಗಳು ಬುಧವಾರ ಭಾರತ್‌ ಬಂದ್‌ಗೆ ಕರೆ ನೀಡಿವೆ.

ಇಂದು ಕಾರ್ಮಿಕ ವಿರೋಧಿ ಸಂಹಿತೆ ರದ್ದುಪಡಿಸಲು ಮುಷ್ಕರ

Jul 09 2025, 12:18 AM IST
ದಿನಕ್ಕೆ 8 ಗಂಟೆ ಕೆಲಸದ ಅವಧಿ, ಕೆಲಸ ಕಾಯಂ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು, ಇನ್ನಿತರೆ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕಾರ್ಪೋರೇಟ್ ಬಂಡವಾಳಗಾರರ ಪರ ರೂಪಿಸಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣ ರದ್ದುಪಡಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಜು.9ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ನಗರದಲ್ಲಿ ಕಾರ್ಮಿಕ-ರೈತ ಸಂಘಟನೆಗಳ ಮುಖಂಡರು ನಗರದ ಶ್ರೀ ಜಯದೇವ ವೃತ್ತದಲ್ಲಿ ಈ ಕುರಿತ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದಾರೆ.

ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಡಲು ತಯಾರಾಗಿ : ಶಿವಾನಂದಸ್ವಾಮಿ

Jul 09 2025, 12:18 AM IST
ಚಿಕ್ಕಮಗಳೂರುಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಡಲು ದುಡಿಯುವ ವರ್ಗ ಜುಲೈ 9ರ ಚಳುವಳಿಗೆ ಸನ್ನದ್ಧರಾಗಬೇಕು ಎಂದು ದಿ ಎಸ್ಟೇಟ್ ಸ್ಟಾಫ್ಸ್ ಯೂನಿಯನ್ ಸೌತ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಕರೆ ನೀಡಿದರು.

9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ; ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಭಾಗಿ

Jul 07 2025, 11:48 PM IST
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಜು. 9ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.

ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ: ಸಚಿವ ರಾಜಣ್ಣ

Jul 07 2025, 11:48 PM IST
ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ವಸತಿ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು, ಇದರಿಂದ ಅವರ ಭೌದ್ಧಿಕ ಗುಣಮಟ್ಟ ಕುಸಿಯುತ್ತದೆ, ಈ ಬಗ್ಗೆ ವಸತಿ ಶಾಲೆಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು.

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಕಲೇಶಪುರದಲ್ಲಿ ಪ್ರತಿಭಟನೆ

Jul 06 2025, 01:51 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ದೇಶಾದ್ಯಾಂತ ಹಮ್ಮಿಕೊಂಡಿರುವ ಪ್ರತಿಭಟನೆ ಅಂಗವಾಗಿ ತಾಲೂಕಿನಲ್ಲಿ ಸಹ ಜು.9 ರಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ತಾಲೂಕು ಅಧಕ್ಷ ಹರೀಶ್ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರು ದುಡಿಯುವ ಸಮಯವನ್ನು ೮ ಗಂಟೆಯಿಂದ ೧೦ ಗಂಟೆಗೆ ಹೆಚ್ಚಿಸಿರುವುದು ಖಂಡನೀಯ. ಕೇಂದ್ರ ಹಾಗೂ ರಾಜ್ ಸರ್ಕಾರಗಳು ೨೯ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕೇವಲ ನಾಲ್ಕು ಕಾನೂನು ಜಾರಿಗೆ ಮಾಡಿದೆ ಎಂದರು.

ಆಯತಪ್ಪಿ ಬಿದ್ದ ಟ್ರ್ಯಾಕ್ಟರ್‌ : ಕೂಲಿ ಕಾರ್ಮಿಕ ಸಾವು

Jul 06 2025, 01:48 AM IST
ಟ್ರ್ಯಾಕ್ಟರ್‌ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ ಶುಕ್ರವಾರ ಸಂಜೆ ಜರುಗಿದೆ. ತಾಲೂಕಿನ ಕೊಪ್ಪ ಹೋಬಳಿ ಗುಡಿಗೆರೆ ಗ್ರಾಮದ ಲೇ.ಪುಟ್ಟರಾಜು ಪುತ್ರ ಕಿರಣ್ ಕುಮಾರ್ ಮೃತ ಕಾರ್ಮಿಕ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved