• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಟೋ ಚಾಲಕ, ಮಾಲೀಕರ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರಿಸಲು ಅಗತ್ಯ ಕಾನೂನು ರಚನೆ-ಸಚಿವ ಎಚ್ಕೆ

Jan 29 2024, 01:32 AM IST
ಆಟೋ ಚಾಲಕ, ಮಾಲೀಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಚಿಂತಿಸಿದೆ, ಇದಕ್ಕೆ ಅಗತ್ಯವಿರುವ ಕಾನೂನು ಕೂಡಾ ರಚನೆ ಮಾಡಲಾಗುವುದು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ರೈತ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್‌ ಪೇರೇಡ್

Jan 27 2024, 01:16 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ-ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಶುಕ್ರವಾರ ಜಿಲ್ಲಾ ರೈತ ಸಂಘದಿಂದ ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪೇರೇಡ್ ನಡೆಸಲಾಯಿತು.

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ತೀವ್ರ ಪ್ರತಿಭಟನೆ

Jan 26 2024, 01:45 AM IST
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡುವಂತೆ ಆಗ್ರಹಿಸಿದ ಸಿಐಟಿಯು ಕಾರ್ಯಕರ್ತರು. ನಂತರ ಸಂಸದರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jan 25 2024, 02:01 AM IST
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ರೈತರ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ನಿಗದಿಪಡಿಸಬೇಕು, ರಸಗೊಬ್ಬರ ಸೇರಿದಂತೆ ಕೃಷಿ ಸಾಮಗ್ರಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಬೈಕ್‌ ಡಿಕ್ಕಿಯಾಗಿ ಟೀ ಕುಡಿಯಲುಬಂದ ಕಾರ್ಮಿಕ ಸ್ಥಳದಲ್ಲೇ ಸಾವು

Jan 16 2024, 01:51 AM IST
ಟೀ ಕುಡಿಯಲು ರಸ್ತೆ ದಾಟುತ್ತಿದ್ದ ಮಹಾರಾಷ್ಟ್ರ ಮೂಲದ ದೇವನಹಳ್ಳಿಯ ಕಾರ್ಮಿಕನಿಗೆ ಬೈಕ್‌ ಗುದ್ದಿ ಸಾವು

ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಗಂಭೀರ

Jan 16 2024, 01:49 AM IST
ಕೊಡಗಿನಲ್ಲಿ ಸಂಕ್ರಾಂತಿ ಹಬ್ಬದ ದಿನವೇ ಮುಂಜಾನೆ ಕಾಡಾನೆ ದಾಂದಲೆ ನಡೆದಿದೆ. ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಪಳ್ಳಕೆರೆಯಲ್ಲಿ ಕಾಡಾನೆ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಮಿರನಾ (35) ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ನಾಗರಿಕರು ಕಾಡಾನೆ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಬಡವರ ಪರ, ಕಾರ್ಮಿಕ ಕಲ್ಯಾಣ ನೀತಿಗಳ ಜಾರಿಗಾಗಿ ಗದಗದಲ್ಲಿ ಸಹಿ ಸಂಗ್ರಹ ಚಳವಳಿ

Jan 14 2024, 01:34 AM IST
ಸಂಘಟಿತ ಕಾರ್ಮಿಕರಿಗೆ ವಸತಿ, ಭವಿಷ್ಯ ನಿಧಿ, ಮುಂತಾದ ಕಲ್ಯಾಣ ಸೌಲಭ್ಯಗಳ ಜಾರಿಗೆ ಸಹಿ ಸಂಗ್ರಹ ಚಳವಳಿ ಗದಗ ಗಾಂಧಿ ಸರ್ಕಲ್‌ದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಜರುಗಿತು.

ಕಾರ್ಮಿಕ ವಿರೋಧಿ ನೀತಿ ಪ್ರತಿರೋಧಿಸಿ ಫೆ. 1 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

Jan 14 2024, 01:32 AM IST
ಫೆ.1 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಜೆಟ್ ಪೂರ್ವ ಜನಾಗ್ರಹ ಬೃಹತ್ ಪ್ರತಿಭಟನೆ ಮತ್ತು ಬಹಿರಂಗ ಆಯೋಜಿಸಲಾಗಿದೆ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಹೇಳಿದ್ದಾರೆ.

ಕೇಂದ್ರದಿಂದ ಕಾರ್ಮಿಕ ವಿರೋಧಿ ನೀತಿ ಜಾರಿ: ಯಾದವರೆಡ್ಡಿ ಕಳವಳ

Jan 13 2024, 01:35 AM IST
ಪ್ರಧಾನಿ ನರೇಂದ್ರಮೋದಿರವರು ಕಾರ್ಮಿಕರ ಪರವಾಗಿದ್ದ 29 ಕಾನೂನುಗಳಲ್ಲಿ ಒಂದನ್ನು ಮಾತ್ರ ಉಳಿಸಿ ಎಲ್ಲಾ ರದ್ದುಪಡಿಸಿರುವುದು ದುರಂತ. ಕೇಂದ್ರ ಸರ್ಕಾರ ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯುವ ಕಾನೂನುಗಳನ್ನು ಜಾರಿಗೆ ತರುತ್ತಿದೆ ಎಂದು ಯಾದವರೆಡ್ಡಿ ಆತಂಕ ವ್ಯಕ್ತಪಡಿಸಿದರು.

ಕಾರ್ಮಿಕ ಇಲಾಖೆ ತಪಾಸಣೆ:ಮೂವರು ಬಾಲಕಾರ್ಮಿಕರ ಪತ್ತೆ

Dec 22 2023, 01:30 AM IST
ಜಂಟಿ ಕಾರ್ಮಿಕ ಆಯುಕ್ತರ ಸೂಚನೆ ಮೇರೆಗೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ನಡೆಸಲಾಯಿತು. ಮೂವರು ಮಕ್ಕಳನ್ನು ರಕ್ಷಿಸಿ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು. ಮಕ್ಕಳನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಬಾಲ ಕಾರ್ಮಿಕರ ವಿರುದ್ಧ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved