• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ; ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಭಾಗಿ

Jul 07 2025, 11:48 PM IST
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಜು. 9ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.

ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ: ಸಚಿವ ರಾಜಣ್ಣ

Jul 07 2025, 11:48 PM IST
ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ವಸತಿ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು, ಇದರಿಂದ ಅವರ ಭೌದ್ಧಿಕ ಗುಣಮಟ್ಟ ಕುಸಿಯುತ್ತದೆ, ಈ ಬಗ್ಗೆ ವಸತಿ ಶಾಲೆಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು.

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಕಲೇಶಪುರದಲ್ಲಿ ಪ್ರತಿಭಟನೆ

Jul 06 2025, 01:51 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ದೇಶಾದ್ಯಾಂತ ಹಮ್ಮಿಕೊಂಡಿರುವ ಪ್ರತಿಭಟನೆ ಅಂಗವಾಗಿ ತಾಲೂಕಿನಲ್ಲಿ ಸಹ ಜು.9 ರಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ತಾಲೂಕು ಅಧಕ್ಷ ಹರೀಶ್ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರು ದುಡಿಯುವ ಸಮಯವನ್ನು ೮ ಗಂಟೆಯಿಂದ ೧೦ ಗಂಟೆಗೆ ಹೆಚ್ಚಿಸಿರುವುದು ಖಂಡನೀಯ. ಕೇಂದ್ರ ಹಾಗೂ ರಾಜ್ ಸರ್ಕಾರಗಳು ೨೯ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕೇವಲ ನಾಲ್ಕು ಕಾನೂನು ಜಾರಿಗೆ ಮಾಡಿದೆ ಎಂದರು.

ಆಯತಪ್ಪಿ ಬಿದ್ದ ಟ್ರ್ಯಾಕ್ಟರ್‌ : ಕೂಲಿ ಕಾರ್ಮಿಕ ಸಾವು

Jul 06 2025, 01:48 AM IST
ಟ್ರ್ಯಾಕ್ಟರ್‌ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ ಶುಕ್ರವಾರ ಸಂಜೆ ಜರುಗಿದೆ. ತಾಲೂಕಿನ ಕೊಪ್ಪ ಹೋಬಳಿ ಗುಡಿಗೆರೆ ಗ್ರಾಮದ ಲೇ.ಪುಟ್ಟರಾಜು ಪುತ್ರ ಕಿರಣ್ ಕುಮಾರ್ ಮೃತ ಕಾರ್ಮಿಕ.

ಕಾರ್ಮಿಕ ಇಲಾಖೆಯಲ್ಲಿ ಮಧ್ಯಮವರ್ತಿಗಳ ಹಾವಳಿ ತಪ್ಪಿಸಿ

Jul 02 2025, 11:52 PM IST
ಮಧ್ಯವರ್ತಿಗಳ ಹಾವಳಿಗಳನ್ನು ತಪ್ಪಿಸಿ ಕಾರ್ಮಿಕ ಇಲಾಖೆಯಲ್ಲಿ ನೀಡುವ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ವಿತರಿಸುವಂತೆ ಆಗ್ರಹಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಿ ಎಚ್ಚರಿಕೆ ನೀಡಿದರು. ಯಾವುದೇ ಕಾರ್ಮಿಕರ ಸಂಕಷ್ಟ ಕೇಳದಂತ ಸ್ಥಿತಿ ಈ ತಾಲೂಕಿನಲ್ಲಿದೆ. ಬಾಲಕಾರ್ಮಿಕರು ಹಾಗು ವಿವಿಧ ಉದ್ದಮೆಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲ. ಕೂಡಲೆ ಸಮಸ್ಯೆಗಳ ಅರಿತು ಸಾರ್ವಜನಿಕರ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಕಚೇರಿಗೆ ಬೀಗ ಹಾಕಿ ಉಗ್ರ ರೀತಿಯಲ್ಲಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು.

ವಿದ್ಯುತ್‌ ತಂತಿ ತಗುಲಿ ಕಾರ್ಮಿಕ ಗಂಭೀರ

Jun 27 2025, 12:49 AM IST
ವಿದ್ಯುತ್ ಲೈನ್ ಸ್ಪರ್ಶಿಸಿ ಸೆಂಟ್ರಿಂಗ್ ಕೆಲಸಗಾರ ಭರತವಳ್ಳಿ ಗ್ರಾಮದ ನಾಸಿರ್ ಪಾಷ (ಲಾಲು) ಎಂಬುವವರು ಭಾಗಶಃ ಸುಟ್ಟಿರುವ ಘಟನೆ ಬೈರಾಪುರ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ನಾಸಿರ್ ಪಾಷ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಟ್ಟಡದ ಮೊದಲನೇ ಹಂತದ ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ಕಟ್ಟಡಕ್ಕೆ ಅತೀ ಸಮೀಪದಲ್ಲಿರುವ ವಿದ್ಯುತ್ ತಂತಿ ತಗುಲಿ ದೇಹ ಅರ್ಧ ಭಾಗ ಸುಟ್ಟು ಹೋಗಿದೆ.

ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಸಿಐಟಿಯು ಪ್ರತಿಭಟನೆ

Jun 27 2025, 12:48 AM IST
ಅಪಾಯಕಾರಿ ಕೆಲಸಗಳಲ್ಲಿ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅನುಕೂಲವಾಗುವ ರೀತಿಯ ಬದಲಾವಣೆ ತರಲು ಸರ್ಕಾರ ನಿರ್ಧರಿಸಿರುವುದು ಆತಂಕಕಾರಿ ಬೆಳವಣಿಗೆ. ಇದನ್ನು ಕಾರ್ಮಿಕ ಸಂಘಟನೆಗಳು ಖಂಡಿಸುತ್ತಿದ್ದು, ಕಾರ್ಮಿಕರ ಪರವಾಗಿ ನಿರ್ಧಾರ ಕೈಗೊಳ್ಳಬೇಕು.

ಗದಗ-ಬೆಟಗೇರಿ ನಗರಸಭೆಯಲ್ಲಿ 138 ಪೌರ ಕಾರ್ಮಿಕ ಹುದ್ದೆ ಖಾಲಿ!

Jun 21 2025, 12:49 AM IST
ಗದಗ-ಬೆಟಗೇರಿ ನಗರಸಭೆಯು ತೀವ್ರ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಪ್ರಮುಖ ಹುದ್ದೆಗಳು ಖಾಲಿ ಇರುವುದರಿಂದ ಸ್ವಚ್ಛತೆ, ನೀರು ಸರಬರಾಜು ಮತ್ತು ಇತರೆ ಸಾರ್ವಜನಿಕ ಸೇವೆಗಳ ನಿರ್ವಹಣೆ ವ್ಯವಸ್ಥೆ ಹದಗೆಟ್ಟಿದೆ. ಇದು ಅವಳಿ ನಗರದ ನಿವಾಸಿಗಳ ಆರೋಗ್ಯ ಮತ್ತು ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಾಲಕರು ಶ್ರಮಿಸಲಿ: ಅಮರೇಶ

Jun 19 2025, 11:49 PM IST
ಬಾಲಕರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ, ಮನೆ ಆರ್ಥಿಕ ಪರಿಸ್ಥಿತಿ ಸರಿದೂಗಿಸುವುದಕ್ಕಾಗಿ ಕೆಲಸಕ್ಕೆ ಕಳುಹಿಸುವುದು ಪಾಲಕರು ಮಾಡುತ್ತಿರುವ ದೊಡ್ಡ ಅಪರಾಧವಾಗಿದೆ.

ಕಾರ್ಮಿಕ ಇಲಾಖೆ ಹುಡುಕಿ ಕೊಡಿ!

Jun 18 2025, 11:48 PM IST
ಬಂಗಾರಪೇಟೆ ಪಟ್ಟಣದಲ್ಲಿ ಎರಡು ಕಿ.ಮೀ ದೂರದಲ್ಲಿ ಅದೂ ವಸತಿ ಪ್ರದೇಶದಲ್ಲಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ತೆರೆದಿರುವುದು ಕಾರ್ಮಿಕರಿಗೆ ಅನನುಕೂಕಲವಾಗಿದೆ. ಇಲಾಖೆಯಿಂದ ಕಾರ್ಮಿಕರಿಗೆ ದೊರೆಯುವಂತ ಸೌಲಭ್ಯಗಳನ್ನು ಪಡೆಯಲೂ ಸಹ ಯಾವುದೇ ಮಾಹಿತಿ ನೀಡುವವರಿಲ್ಲ, ಇದರಿಂದ ಕಾರ್ಮಿಕರು ಕಚೇರಿಯನ್ನು ನಿತ್ಯ ಹುಡುಕುವುದೇ ದೊಡ್ಡ ಕೆಲಸವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved