• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಲಿ ಕಾರ್ಮಿಕ ಪುತ್ರಿಯ ಸಾಧನೆ: ಗ್ರಾಮಸ್ಥರಿಂದ ಮೆಚ್ಚುಗೆ, ಸನ್ಮಾನ

Apr 12 2025, 12:47 AM IST
ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮದ ವಿದ್ಯಾರ್ಥಿನಿ ಅಶ್ವಿನಿ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸಮುದಾಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮರದಿಂದ ಬಿದ್ದು ಕಾರ್ಮಿಕ ಸಾವು

Mar 26 2025, 01:36 AM IST
ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.

ಕೋಲಾರ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲು ಶ್ರಮಿಸಿ

Mar 19 2025, 12:31 AM IST
ಬಾಲ ಕಾರ್ಮಿಕ ಎಂದರೆ ೧೪ ವರ್ಷ ಪೂರ್ಣವಾಗದೆ ಇರುವವರು ಅಥವಾ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ೨೦೦೯ರಲ್ಲಿ. ನಿಗಧಿಪಡಿಸಿರುವ ವಯಸ್ಸಿಗೆ ಒಳಪಟ್ಟವರು. ಕಿಶೋರ ಕಾರ್ಮಿಕ ಎಂದರೆ ೧೪ ವರ್ಷ ಪೂರ್ಣಗೊಂಡಿರುವ ಮತ್ತು ೧೮ ವರ್ಷ ಪೂರ್ಣಗೊಳಿಸದವರು. ಇಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನುಬಾಹಿರ.

ಎರಡು ಕ್ಯಾಂಟರ್‌ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡು ಸಾವು

Mar 10 2025, 01:33 AM IST
ಎರಡು ಕ್ಯಾಂಟರ್‌ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರ್ಮಿಕ ಸಮಸ್ಯೆ ನಿವಾರಣೆಗೆ ಕೃಷಿ ಯಂತ್ರೋಪಕರಣ ಅವಶ್ಯ

Mar 07 2025, 12:47 AM IST
ಕೃಷಿ ಮತ್ತು ಋಷಿ ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರೈತರು ಕೃಷಿಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಶ್ರೀ ಧಗ್ರಾಯೋ ಕೃಷಿಗೆ ಪ್ರಾಮುಖ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕಿರಿಯ ಶ್ರೀಗಳಾದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.

ಕಾರ್ಮಿಕ ವಿರೋಧಿ ಶಾಸನಗಳ ವಿರುದ್ಧ ಆಕ್ರೋಶ

Mar 03 2025, 01:47 AM IST
ದೊಡ್ಡಬಳ್ಳಾಪುರ: 29 ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು ಕಾರ್ಮಿಕರ ಪರವಾದ ಕಾನೂನುಗಳು ಜಾರಿಯಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಡಾ.ಕೆ. ಪ್ರಕಾಶ್ ಆಗ್ರಹಿಸಿದರು.

ಚಿರತೆ ದಾಳಿ: ಕೂಲಿ ಕಾರ್ಮಿಕ ಮಹಿಳೆಗೆ ತೀವ್ರ ಗಾಯ

Mar 03 2025, 01:45 AM IST
ಚಿರತೆ ದಾಳಿಯಿಂದ ಕೂಲಿ ಕಾರ್ಮಿಕ ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ದೊಡ್ಡಅಂಕನಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಬಳ್ಳಾರಿ ಮೂಲದ ಮಂಜು ನಾಯಕ ಪತ್ನಿ ಮಾಲಾಬಾಯಿ (35) ಗಾಯಗೊಂಡಿದ್ದು, ಕೆಸ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ರೈತರು, ಕಾರ್ಮಿಕ ಜೀವನ ಉತ್ತಮವಾಗಿಸಲು ವಿವಿಧ ಸಲವತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 02 2025, 01:16 AM IST
ಮಳವಳ್ಳಿ ತಾಲೂಕಿನ ಅಂತರವಳ್ಳಿಯಲ್ಲಿ 65 ಲಕ್ಷ ರು. ವೆಚ್ಚದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಶಂಕುಸ್ಥಾಪನೆ ಹಾಗೂ 990 ಲಕ್ಷದ ಅಂದಾಜು ಮೊತ್ತದಲ್ಲಿ ಹುಸ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಾಂಪೌಂಡ್ ಮತ್ತು ಸಂಕೀರ್ಣ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ.

ಬಡ ಜನರಿಗೆ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ : ಕಾರ್ಮಿಕ ಸಚಿವ ಸಂತೋಷ್ ಲಾಡ್

Feb 28 2025, 02:05 AM IST
ಕೆಲಸದ ಒತ್ತಡದಿಂದ ಇಲ್ಲಿವರೆಗೆ ನನ್ನ ಕ್ಷೇತ್ರಕ್ಕೆ ಹೆಚ್ಚಿಗೆ ಸಮಯ ನೀಡಲು ಆಗುತ್ತಿಲ್ಲ, ನಿಮ್ಮಲ್ಲಿ ಕ್ಷೇಮೆ ಕೇಳುತ್ತೇನೆ

ಚರ್ಚೆಗೆ ನಾನು ಸಿದ್ಧ ಬಿಜೆಪಿಯವರು ಸಿದ್ಧನಾ? ಕಾರ್ಮಿಕ ಸಚಿವ ಸಂತೋಷ ಲಾಡ್‌ ಸವಾಲು

Feb 28 2025, 02:03 AM IST
ಗೃಹಲಕ್ಷ್ಮಿ ಯೋಜನೆಗೆ ಎರಡು ತಿಂಗಳಿಂದ ದುಡ್ಡು ಹಾಕಿಲ್ಲ ಎಂದ ಮಾತ್ರಕ್ಕೆ ಸರ್ಕಾರ ದಿವಾಳಿ ಆಗಿದೆ ಎಂದು ಜೋಶಿ ಅವರು ಹೇಳಿದ್ದು, ಕೇಂದ್ರ ಸರ್ಕಾರದ ಸ್ಥಿತಿ ಏನಾಗಿದೆ ಎಂಬುದನ್ನು ಅವರು ಹೇಳುತ್ತಾರೆಯೇ?
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved