• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣಿನಡಿ ಸಿಲುಕಿ ಮೃತಪಟ್ಟ ಕಾರ್ಮಿಕ: ಲಾಡ್‌ ಸಾಂತ್ವನ

Jun 05 2025, 01:19 AM IST
ಸುರಕ್ಷತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿರುವ ಕಾರಣಕ್ಕೆ ಅವಘಡ ನಡೆದಿದೆ. ಗುತ್ತಿಗೆದಾರ ಕಂಪನಿ ಸುರಕ್ಷತಾ ಕ್ರಮ ಕೈಗೊಳ್ಳಬೇಕಿತ್ತು. ಆಗಿರುವ ಘಟನೆ ಬಗ್ಗೆ ಸಮರ್ಥನೆ ಮಾಡಲ್ಲ. ನಿರ್ಲಕ್ಷ್ಯ ಎಲ್ಲ ಕಡೆ ನಡೆಯುತ್ತದೆ. ಇಂಥ ಕಾಮಗಾರಿ ನಡೆಯುವ ಸಮಯದಲ್ಲಿ ಗುತ್ತಿಗೆದಾರರು, ಕೆಲಸ ಮಾಡುವ ಕಾರ್ಮಿಕರು ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಆ ಸ್ಥಳ ಸುರಕ್ಷತೆ ಇಲ್ಲದಿದ್ದರೆ ಅಲ್ಲಿ ಕೆಲಸ ಮಾಡಬಾರದು.

ಪೈಪ್‌ಲೈನ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

Jun 04 2025, 03:39 AM IST
ಕಳೆದ ಕೆಲವು ದಿನಗಳಿಂದ ಇಲ್ಲಿ ಎಂಟು ಅಡಿ ಮಣ್ಣು ತೆಗೆದು, ಪೈಪ್‌ ಅಳವಡಿಕೆ ಕಾಮಗಾರಿ ನಡೆಯುತ್ತಿತ್ತು. ಚೇತನ ಜೊತೆ ಮತ್ತೊಬ್ಬ ಕಾರ್ಮಿಕ ಮೌಲಾಸಾಬ್‌ ಕೆಲಸ ಮಾಡುತ್ತಿದ್ದ. ಚೇತನ್ ಕೆಳಗೆ ಇಳಿದು ಮಣ್ಣು ತೆಗೆಯುತ್ತಿದ್ದಾಗ, ಏಕಾಏಕಿ ಮಣ್ಣು ಕುಸಿದು, ಅವರ ಮೇಲೆ ಬಿದ್ದಿದೆ.

12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Jun 03 2025, 12:01 AM IST
ಜೂ. 12ರಂದು ಗದಗ ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ

May 26 2025, 12:16 AM IST
ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ (ಜೆಸಿಟಿಯು) ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಡೇಚೂರು ವಿಚಾರದಲ್ಲಿ ಕಣ್ಮುಚ್ಚಿದ ಕಾರ್ಮಿಕ ಇಲಾಖೆ?

May 22 2025, 01:31 AM IST
Did the Labor Department turn a blind eye to the Kadechuru issue?

ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ:ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ

May 22 2025, 12:52 AM IST
ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು.

ಕಾರ್ಮಿಕ ವಿರೋಧಿ ನೀತಿ ಕೈಬಿಟ್ಟು, ಸಮಸ್ಯೆಗಳ ಪರಿಹರಿಸಿ

May 21 2025, 02:25 AM IST
ದೇಶದ ಕಾರ್ಮಿಕರು ಮತ್ತಿತರ ದುಡಿಯುವ ವರ್ಗಗಳ ವಿರೋಧಿ ನೀತಿಗಳನ್ನು ಕೈಬಿಟ್ಟು, ಅಂತಹವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿ, ಮುಷ್ಕರದಲ್ಲಿ ಪಾಲ್ಗೊಂಡಿತು.

ಕಾರ್ಮಿಕ, ರೈತ ವಿರೋಧಿ ನೀತಿವಿರೋಧಿಸಿ ಪ್ರತಿಭಟನೆ

May 21 2025, 12:30 AM IST
29 ಕಾರ್ಮಿಕ ಪರವಾದ ಕಾನೂನುಗಳನ್ನು ಹರಣಗೊಳಿಸಿ ಕಾರ್ಮಿಕ ವಿರೋಧಿ 4 ಕಾಯಿದೆಗಳನ್ನು ಜಾರಿಗೆ ತರಲು ಮುಂದಾಗಿದೆ.

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ

May 21 2025, 12:11 AM IST
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.

ಕೇಂದ್ರದ ನೂತನ ಕಾರ್ಮಿಕ ಸಂಹಿತೆಯನ್ನು ಒಪ್ಪಲಾಗುವುದಿಲ್ಲ: ಸುರೇಶ್ ಕಲ್ಲಾಗರ

May 21 2025, 12:08 AM IST
ಶಾಸ್ತ್ರೀ ವೃತ್ತದಲ್ಲಿ ಕಟ್ಟಡ ಕಾರ್ಮಿಕರ ಸೆಸ್ ಕಾಯ್ದೆ ರದ್ಧತಿ ಹಾಗೂ ನೂತನ ಕಾರ್ಮಿಕ ಸಂಹಿತೆ ವಿರುದ್ಧ ಸಂಹಿತೆಯ ಪ್ರತಿಗಳನ್ನು ದಹಿಸಿ ಸಿಐಟಿಯು ಪ್ರತಿಭಟನೆ ನಡೆಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved