ಸಮಸ್ಯೆ ಪರಿಹರಿಸುವಲ್ಲಿ ಕಾರ್ಮಿಕ ಇಲಾಖೆ ವಿಫಲ
Sep 25 2024, 01:03 AM IST ಕಾರ್ಮಿಕರ ನಿರೀಕ್ಷಿಕ ಹಾಗೂ ಕಚೇರಿಯ ಸಿಬ್ಬಂದಿ ತಂತ್ರಾಂಶ ಸೇರಿದಂತೆ ನಾನಾ ಕಾರಣಗಳ ನೆಪವೂಡ್ಡಿ ಫಲಾನುಭವಿಗಳಿಗೆ ಪಿಂಚಣಿ,ವೈದ್ಯಕೀಯ, ಹೆರಿಗೆ,ಮದುವೆ ಸಹಾಯಧನ ಅರ್ಜಿಗಳ ಸ್ವೀಕಾರವನ್ನು ತಡೆವೊಡ್ಡಿದ್ದಾರೆ. ಇದರಿಂದಾಗಿ ಬಡಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ.