• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಶೀಘ್ರ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆ: ಡಿಸಿ ಡಾ. ವಿದ್ಯಾಕುಮಾರಿ

Dec 05 2024, 12:34 AM IST
ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘವನ್ನು ತೆರೆಯುವುದಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

Nov 29 2024, 01:01 AM IST
ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2023ನ್ನು ರದ್ದುಗೊಳಿಸಬೇಕು.

ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಲಿ

Nov 26 2024, 12:51 AM IST
ಚನ್ನಗಿರಿ: ಕಾರ್ಮಿಕ ವರ್ಗವು ಈ ದೇಶದ ಶಕ್ತಿಯಾಗಿದ್ದು, ಕಾರ್ಮಿಕ ವರ್ಗ ಒಂದು ದಿನ ತಮ್ಮ ಕೆಲಸವನ್ನು ನಿಲ್ಲಿಸಿದರೆ ದೇಶದ ಆರ್ಥಿಕತೆಯೇ ಬುಡಮೇಲು ಆಗಲಿದೆ. ದೇಶದ ಆರ್ಥಿಕ ಸ್ಥಿತಿಯನ್ನು ಕಾಪಾಡುವಂತಹ ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು-ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ಒತ್ತಾಯಿಸಿದರು.

ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ: ಶಾಂತಲಿಂಗ ಶ್ರೀಗಳು

Nov 19 2024, 12:48 AM IST
ಸಮಾನ ಶೈಕ್ಷಣಿಕ ಪ್ರವೇಶ ಉತ್ತೇಜಿಸುವ ಮಹತ್ವವನ್ನು ಬಲಪಡಿಸಬೇಕು. ಆ ನಿಟ್ಟಿನಲ್ಲಿ ಸರಕಾರಿ ಶಾಲೆಗಳನ್ನು ಇನ್ನೂ ಹೆಚ್ಚು ಬಲಪಡಿಸಬೇಕು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.

ಕಾರ್ಮಿಕ ಇಲಾಖೆಯ ಯೋಜನೆಗಳ ಪ್ರಚಾರಕ್ಕೆ ಚಾಲನೆ

Nov 13 2024, 12:01 AM IST
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಡುವ ಉದ್ದೇಶದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ.

ಆನೇಕಲ್‌ : ಮರದ ವಸ್ತುಗಳ ಫರ್ನೀಚರ್‌ ಕಂಪನಿಯಲ್ಲಿ ಆಕಸ್ಮಿಕ ಬೆಂಕಿ : ಕಾರ್ಮಿಕ ಸಜೀವ ದಹನ

Nov 11 2024, 12:45 AM IST
ಸೋಫಾ, ಕುರ್ಚಿ,ಕಿಟಕಿ ಬಾಗಿಲು ಮುಂತಾದ ಮರದ ವಸ್ತುಗಳನ್ನು ತಯಾರಿಸುವ ಫರ್ನೀಚರ್‌ ಕಂಪನಿಗೆ ಆಕಸ್ಮಿಕ ಬೆಂಕಿಬಿದ್ದು ಕಾರ್ಮಿಕ ನೋರ್ವ ಸಂಪೂರ್ಣ ಸುಟ್ಟು ಕರಕಲಾಗಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಅತ್ತಿಬೆಲೆ ಠಾಣಾ ವ್ಯಾಪ್ತಿಯ ಯಡವನ ಹಳ್ಳಿಯಲ್ಲಿ ನಡೆದಿದೆ.

ನಿವೇಶನ, ಬೆಳೆ ಪರಿಹಾರಕ್ಕಾಗಿ ರೈತ: ಕಾರ್ಮಿಕ ಪ್ರತಿಭಟನೆ

Nov 09 2024, 01:12 AM IST
ಕೊಪ್ಪ, ಬೆಳೆ ಪರಿಹಾರ ಮತ್ತು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಕ್ಕೋತ್ತಾಯ ಸಮಿತಿ ಸದಸ್ಯರು ಶುಕ್ರವಾರ ಗುಡ್ಡೆತೋಟದಿಂದ ಜಯಪುರದವರೆಗೂ ಪ್ರತಿಭಟನೆ ನಡೆಸಿ ನಾಡಕಚೇರಿಯಲ್ಲಿ ಮನವಿ ಸಲ್ಲಿಸಿದರು.

ರೈತ, ಕಾರ್ಮಿಕ, ದಲಿತರ ಸಂಘಟಿತ ಹೋರಾಟ ಮುಖ್ಯ

Nov 09 2024, 01:12 AM IST
ಅಪಾಯದಲ್ಲಿರುವ ಭಾರತದ ತ್ರಿವರ್ಣ ಧ್ವಜ ರಕ್ಷಣೆಗಾಗಿ ಕಾರ್ಮಿಕರ ಕೆಂಪು ಬಾವುಟ, ದಲಿತ ಸಮುದಾಯದ ನೀಲಿ ಬಾವುಟ ಹಾಗೂ ರೈತರ ಹಸಿರು ಬಾವುಟಗಳು ಒಂದಾಗಿ, ನಿರಂತರ ಆಂದೋಲನ ನಡೆಸಬೇಕು. ಆಗ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ, ಅನ್ನದಾತರ ಭೂಮಿ, ಹಕ್ಕುಗಳು ಉಳಿಯುತ್ತವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.

ಕುಸಿದ 6 ಅಂತಸ್ತಿನ ಕಟ್ಟಡ: ಕಾರ್ಮಿಕ ಸಾವು, 6 ನಾಪತ್ತೆ

Oct 23 2024, 01:47 AM IST
60/40 ನಿವೇಶನದಲ್ಲಿ ನಿರ್ಮಿಸಲಾಗುತ್ತಿದ್ದ 6 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾನೆ. 6 ಮಂದಿ ನಾಪತ್ತೆ ಆಗಿರುವ ಘಠನೆ ಬಾಬುಸಾಬ್‌ಪಾಳ್ಯದಲ್ಲಿ ನಡೆದಿದೆ.

ಅಕ್ಟೋಬರ್‌ 26, 27ರಂದು 4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ: ಉಗ್ರನರಸಿಂಹೇಗೌಡ

Oct 22 2024, 12:07 AM IST
ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವು ಅ.26, 27ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಮನವಿ ಮಾಡಿದರು. ಚಾಮರಾಜಜನಗರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved