• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅ.26-27ರಂದು ಮೈಸೂರಿನಲ್ಲಿ 4 ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ

Oct 17 2024, 12:07 AM IST
ಕಾರ್ಮಿಕ ಹಕ್ಕುಗಳನ್ನು ರಕ್ಷಿಸಬೇಕು.

ಕಾರ್ಮಿಕ, ರೈತ ಚಳವಳಿಯನ್ನು ಹತ್ತಿಕ್ಕುವ ಹುನ್ನಾರ

Oct 16 2024, 12:42 AM IST
ಮೈಸೂರಿನಲ್ಲಿ ಆ.೨೬ ಮತ್ತು ೨೭ರಂದು ನಡೆಯಲಿರುವ ಎಐಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಚಾಮರಾಜನಗರದಿಂದ ಬಿಡದಿಯವರೆಗೂ ಪ್ರಚಾರ ಜಾಥಾಕ್ಕೆ ಮಂಗಳವಾರ ನಗರದ ಭುವನೇಶ್ವರಿ ವೃತ್ತದಲ್ಲಿ ಚಾಲನೆ ನೀಡಲಾಯಿತು.

ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗೇಂದ್ರಸ್ವಾಮಿ ನೇಮಕ

Oct 06 2024, 01:30 AM IST
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯ ಗೂಳಿಪುರ ನಾಗೇಂದ್ರಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಆದೇಶ ಪ್ರತಿಯನ್ನು ನೀಡಿದರು.

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ವಿಚಾರಕ್ಕೆ ಕಾರ್ಮಿಕ ಹತ್ಯೆ : ಸೆರೆ

Oct 01 2024, 01:21 AM IST
ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ಜಾಗದ ವಿಚಾರಕ್ಕೆ ನಡೆದ ಜಗಳದ ವೇಳೆ ಕಾರ್ಮಿಕನ ತಲೆ ಮೇಲೆ ಹಾಲೋ ಬ್ರಿಕ್ಸ್‌ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಮಿಕ ಇಲಾಖೆಯ 101 ಲ್ಯಾಪ್‌ಟಾಪ್‌ ಕಳ್ಳತನ, 26 ಜನರ ಬಂಧನ

Sep 29 2024, 01:34 AM IST
ಕಾರ್ಮಿಕ ಇಲಾಖೆ ಅಡಿ ಹಾವೇರಿ ಜಿಲ್ಲೆಯ ಕಾರ್ಮಿಕ ಮಕ್ಕಳಿಗೆ ನೀಡುವ ಸಲುವಾಗಿ ಬೆಳಗಾವಿಯಿಂದ ಲ್ಯಾಪ್‌ಟಾಪ್‌ ತಂದು ಹಳೇ ಹುಬ್ಬಳ್ಳಿ ಭಾಗದಲ್ಲಿರುವ ಕಾರ್ಮಿಕ ಇಲಾಖೆಯ ಕೊಠಡಿಯೊಂದರಲ್ಲಿ ಇಡಲಾಗಿತ್ತು. ಸೆಪ್ಟಂಬರ್‌ನಲ್ಲಿ ಪರಿಶೀಲನೆ ನಡೆಸಿದ ವೇಳೆ 101 ಲ್ಯಾಪ್‌ಟಾಪ್‌ ಕಳ್ಳತನ ಆಗಿರುವ ಕುರಿತು ಇಲಾಖೆಯ ಸಹಾಯಕ ಆಯುಕ್ತರು ಸೆ. 6ರಂದು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಸಮಸ್ಯೆ ಪರಿಹರಿಸುವಲ್ಲಿ ಕಾರ್ಮಿಕ ಇಲಾಖೆ ವಿಫಲ

Sep 25 2024, 01:03 AM IST
ಕಾರ್ಮಿಕರ ನಿರೀಕ್ಷಿಕ ಹಾಗೂ ಕಚೇರಿಯ ಸಿಬ್ಬಂದಿ ತಂತ್ರಾಂಶ ಸೇರಿದಂತೆ ನಾನಾ ಕಾರಣಗಳ ನೆಪವೂಡ್ಡಿ ಫಲಾನುಭವಿಗಳಿಗೆ ಪಿಂಚಣಿ,ವೈದ್ಯಕೀಯ, ಹೆರಿಗೆ,ಮದುವೆ ಸಹಾಯಧನ ಅರ್ಜಿಗಳ ಸ್ವೀಕಾರವನ್ನು ತಡೆವೊಡ್ಡಿದ್ದಾರೆ. ಇದರಿಂದಾಗಿ ಬಡಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ.

ಕಾರ್ಮಿಕ ವಿರೋಧಿ ಸಂಹಿತೆ ಹಿಂಪಡೆಯಲು ಆಗ್ರಹ

Sep 25 2024, 12:47 AM IST
ಕೇಂದ್ರದ ಎನ್‌ಡಿಎ ಸರ್ಕಾರ ಈ ಹಿಂದೆ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಟಿಪ್ಪರ್ ಲಾರಿ ಡಿಕ್ಕಿ: ಕೂಲಿ ಕಾರ್ಮಿಕ ಸಾವು

Sep 15 2024, 01:46 AM IST
ನಿಡಘಟ್ಟ ಗ್ರಾಮದಿಂದ ಮದ್ದೂರಿನ ಕೊಲ್ಲಿ ವೃತ್ತದವರೆಗೆ ಹಳೆ ಬೆಂಗಳೂರು - ಮೈಸೂರು ರಾಜ್ಯ ಹೆದ್ದಾರಿ ಡಾಂಬರೀಕರಣ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರು ಮಾರ್ಗದಲ್ಲಿ ವಾಹನಗಳ ಏಕಮುಖ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು.

ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸೌಲಭ್ಯ: ಟಿ.ಡಿ.ರಾಜೇಗೌಡ

Sep 13 2024, 01:33 AM IST
ನರಸಿಂಹರಾಜಪುರ, 2007ರಲ್ಲಿ ಕಟ್ಟಡ ಕಾರ್ಮಿಕರ ಒಳಿತಿಗೆ ಆಗಿನ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್‌ ಅವರು ಕಾರ್ಮಿಕ ಮಂಡಳಿ ಸ್ಥಾಪನೆ ಮಾಡಿದ್ದರು ಎಂದು ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ಸುಳ್ಯ: ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಇಲಿಜ್ವರಕ್ಕೆ ಬಲಿ

Sep 04 2024, 02:00 AM IST

ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಬ್ಬರ್ ಟ್ಯಾಪಿಂಗ್ ಕಾರ್ಮಿಕನೊಬ್ಬ ಇಲಿ ಜ್ವರದಿಂದ ಮೃತಪಟ್ಟ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಸಂಭವಿಸಿದೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved