• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಟೇಲರಿಗೆ ಇಡೀ ಕಾಶ್ಮೀರ ವಿಲೀನದ ಕನಸಿತ್ತು, ನೆಹರು ಬಿಡ್ಲಿಲ್ಲ : ಮೋದಿ

Nov 01 2025, 02:00 AM IST
‘ಅನ್ಯ ರಾಜಾಡಳಿತದ ಪ್ರದೇಶಗಳಂತೆ, ಇಡೀ ಕಾಶ್ಮೀರವನ್ನೂ ಭಾರತದೊಂದಿಗೆ ವಿಲೀನಗೊಳಿಸಲು ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರು ಬಯಸಿದ್ದರು. ಆದರೆ ಅಂದು ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರು ಬಿಡಲಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಹಿಂಸಾಚಾರ: ಕಾಶ್ಮೀರ ರೀತಿಯಲ್ಲೇ ಲಡಾಖ್‌ ಪ್ರವಾಸೋದ್ಯಮಕ್ಕೆ ಪೆಟ್ಟು

Sep 30 2025, 12:00 AM IST

 ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಹಿಂಸಾಚಾರ ನಡೆದ ಬೆನ್ನಲ್ಲೇ ಇಲ್ಲಿನ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಒಂದೆಡೆ ಮುಂಗಡವಾಗಿ ಹೋಟೆಲ್‌ ಬುಕ್ಕಿಂಗ್‌ ಮಾಡಿದ್ದವರು ರದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಇದನ್ನೇ ನಂಬಿ ಬದುಕಿದ್ದ ನೂರಾರು ಕುಟುಂಬಗಳು ಅತಂತ್ರವಾಗಿವೆ.

ಕಾಶ್ಮೀರ ಸ್ಥಿತಿ ನೆನಪಿಸುವಂಥ ಭೀತಿ ವಾತಾವರಣ

Sep 27 2025, 12:00 AM IST
ಕಾರ್ಲ್ ಮಾರ್ಕ್ಸ್ ನಗರದಲ್ಲಿ ಕ್ರಿಮಿನಲ್ ಹಿನ್ನೆಲೆಯ, ಮತೀಯ ಗೂಂಡಾಗಳು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿ, ಮನೆಗಳಿಗೆ ನುಗ್ಗಿ ಮಕ್ಕಳು, ಮಹಿಳೆಯರು, ವೃದ್ಧರು, ಪುರುಷರ ಮೇಲೆ ಹಲ್ಲೆ ಮಾಡಿದ್ದಾರೆ. ಆ ಮೂಲಕ ಕಾಶ್ಮೀರ ಘಟನೆಗಳ ಸಿನಿಮಾ ನೆನಸುವಂತಹ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಹಿಂದೂ ಸುರಕ್ಷಾ ಸಮಿತಿ ಮುಖಂಡ ಸಿದ್ದಲಿಂಗ ಸ್ವಾಮಿ ದಾವಣಗೆರೆಯಲ್ಲಿ ಕಿಡಿಕಾರಿದರು.

ಕಾಶ್ಮೀರ ಎನ್‌ಕೌಂಟರ್‌: 2 ಉಗ್ರರು ಬಲಿ, ಇಬ್ಬರು ಸೈನಿಕರು ಹುತಾತ್ಮ

Sep 09 2025, 01:00 AM IST

ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಹೋರಾಟ ಮುಂದುವರೆದಿದ್ದು, ಸೋಮವಾರ ಶ್ರೀನಗರ ಸಮೀಪ ಕುಲ್ಗಾಂ ಬಳಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಲಷ್ಕರ್‌ ಉಗ್ರ ರೆಹ್ಮಾನ್ ಭಾಯ್ ಸೇರಿ ಇಬ್ಬರು ಉಗ್ರರು ಹತರಾಗಿದ್ದಾರೆ.  

ಕಾಶ್ಮೀರ ಕಾಲುವೆಗೆ ಸೇನಾ ವಾಹನ ಉರುಳಿ ಬಿದ್ದು ಮೂರು ಯೋಧರ ಸಾವು

Aug 08 2025, 01:01 AM IST

ಇಲ್ಲಿಯ ಉಧಮ್‌ಪುರ ಜಿಲ್ಲೆಯಲ್ಲಿ ಗುರುವಾರ ಸೇನಾ ಬಂಕರ್‌ ವಾಹನವೊಂದು ರಸ್ತೆಯಲ್ಲಿ ಮಗುಚಿ ಕಾಲುವೆಗೆ ಉರುಳಿ ಅದರಲ್ಲಿದ್ದ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಹುತಾತ್ಮ ಸಮಾಧಿ ಪ್ರವೇಶಕ್ಕೆ ಗೇಟ್‌ ಹಾರಿದ ಜಮ್ಮು-ಕಾಶ್ಮೀರ ಸಿಎಂ ಒಮರ್!

Jul 15 2025, 01:00 AM IST
ಜಮ್ಮು ಕಾಶ್ಮೀರ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳುವುದಕ್ಕೆ ಅನುಮತಿ ಸಿಗದ್ದಕ್ಕೆ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಸಚಿವ ಸಂಪುಟದ ಸದಸ್ಯರು, ಹುತಾತ್ಮರ ಸಮಾಧಿ ಸ್ಥಳದ ಗೇಟ್‌ ಹಾರಿದ ಘಟನೆ ನಡೆದಿದೆ.

ಶಾರದೆಗೆ ನಮಿಸಿದ ಜಮ್ಮು-ಕಾಶ್ಮೀರ ರಾಜ್ಯಪಾಲ

Jun 21 2025, 12:49 AM IST
ಇಲ್ಲಿನ ದಕ್ಷಿಣದ ಶಕ್ತಿ ಕೇಂದ್ರ ಶ್ರೀ ಶಾರದಾ ಪೀಠಕ್ಕೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು.ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಕಾಶ್ಮೀರ ಗಡಿಯಲ್ಲಿ ಉಗ್ರರು ಮತ್ತೆ ಸಕ್ರಿಯ

May 28 2025, 12:29 AM IST
ಆಪರೇಷನ್‌ ಸಿಂದೂರ ನೀಡಿದ ಹೊಡೆತದ ಹೊರತಾಗಿಯೂ ಪಾಠ ಕಲಿತಂತೆ ಕಾಣದ ಪಾಕಿಸ್ತಾನ, ಕಾಶ್ಮೀರ ಗಡಿಯಲ್ಲಿ ಮತ್ತೆ ಉಗ್ರರ ಲಾಂಚ್‌ ಪ್ಯಾಡ್‌ಗಳನ್ನು ಸಕ್ರಿಯಗೊಳಿಸುತ್ತಿದೆ. ಉಗ್ರರು ಮತ್ತೆ ಅಲ್ಲಿ ಒಗ್ಗೂಡುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಪಾಕ್‌ಗೆ ಕಾಶ್ಮೀರ ಸೇರಿಸಿ ಕೈ ಟ್ವೀಟ್‌ ಮಾಡಿ ಯಡವಟ್ಟು: ಸಿಬ್ಬಂದಿ ವಜಾ

May 13 2025, 06:27 AM IST

ಭಾರತದ ಕಿರೀಟ ಕಾಶ್ಮೀರವನ್ನು ಪಾಕಿಸ್ತಾನದ ಭೂಪಟದಲ್ಲಿ ಸೇರಿಸಿ ಟ್ವೀಟ್‌ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್‌ ಎಡವಟ್ಟು ಮಾಡಿದ್ದು, ಬೆನ್ನಲ್ಲೇ ಅದಕ್ಕೆ ಕಾರಣವಾದ ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್‌ ಪಾಸ್‌ ನೀಡಲಾಗಿದೆ.

ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ

May 12 2025, 12:31 AM IST

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ ಬೆನ್ನಲ್ಲೇ ಎರಡು ದೇಶಗಳ ನಡುವಿನ ಕಾಶ್ಮೀರ ವಿವಾದ ಇತ್ಯರ್ಥಗೊಳಿಸುವ ಪರವಾಗಿ ಕೆಲಸ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೇಳಿದ್ದಾರೆ.  

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved