• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುತಾತ್ಮ ಸಮಾಧಿ ಪ್ರವೇಶಕ್ಕೆ ಗೇಟ್‌ ಹಾರಿದ ಜಮ್ಮು-ಕಾಶ್ಮೀರ ಸಿಎಂ ಒಮರ್!

Jul 15 2025, 01:00 AM IST
ಜಮ್ಮು ಕಾಶ್ಮೀರ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳುವುದಕ್ಕೆ ಅನುಮತಿ ಸಿಗದ್ದಕ್ಕೆ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಸಚಿವ ಸಂಪುಟದ ಸದಸ್ಯರು, ಹುತಾತ್ಮರ ಸಮಾಧಿ ಸ್ಥಳದ ಗೇಟ್‌ ಹಾರಿದ ಘಟನೆ ನಡೆದಿದೆ.

ಶಾರದೆಗೆ ನಮಿಸಿದ ಜಮ್ಮು-ಕಾಶ್ಮೀರ ರಾಜ್ಯಪಾಲ

Jun 21 2025, 12:49 AM IST
ಇಲ್ಲಿನ ದಕ್ಷಿಣದ ಶಕ್ತಿ ಕೇಂದ್ರ ಶ್ರೀ ಶಾರದಾ ಪೀಠಕ್ಕೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು.ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಕಾಶ್ಮೀರ ಗಡಿಯಲ್ಲಿ ಉಗ್ರರು ಮತ್ತೆ ಸಕ್ರಿಯ

May 28 2025, 12:29 AM IST
ಆಪರೇಷನ್‌ ಸಿಂದೂರ ನೀಡಿದ ಹೊಡೆತದ ಹೊರತಾಗಿಯೂ ಪಾಠ ಕಲಿತಂತೆ ಕಾಣದ ಪಾಕಿಸ್ತಾನ, ಕಾಶ್ಮೀರ ಗಡಿಯಲ್ಲಿ ಮತ್ತೆ ಉಗ್ರರ ಲಾಂಚ್‌ ಪ್ಯಾಡ್‌ಗಳನ್ನು ಸಕ್ರಿಯಗೊಳಿಸುತ್ತಿದೆ. ಉಗ್ರರು ಮತ್ತೆ ಅಲ್ಲಿ ಒಗ್ಗೂಡುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಪಾಕ್‌ಗೆ ಕಾಶ್ಮೀರ ಸೇರಿಸಿ ಕೈ ಟ್ವೀಟ್‌ ಮಾಡಿ ಯಡವಟ್ಟು: ಸಿಬ್ಬಂದಿ ವಜಾ

May 13 2025, 06:27 AM IST

ಭಾರತದ ಕಿರೀಟ ಕಾಶ್ಮೀರವನ್ನು ಪಾಕಿಸ್ತಾನದ ಭೂಪಟದಲ್ಲಿ ಸೇರಿಸಿ ಟ್ವೀಟ್‌ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್‌ ಎಡವಟ್ಟು ಮಾಡಿದ್ದು, ಬೆನ್ನಲ್ಲೇ ಅದಕ್ಕೆ ಕಾರಣವಾದ ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್‌ ಪಾಸ್‌ ನೀಡಲಾಗಿದೆ.

ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ

May 12 2025, 12:31 AM IST

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ ಬೆನ್ನಲ್ಲೇ ಎರಡು ದೇಶಗಳ ನಡುವಿನ ಕಾಶ್ಮೀರ ವಿವಾದ ಇತ್ಯರ್ಥಗೊಳಿಸುವ ಪರವಾಗಿ ಕೆಲಸ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೇಳಿದ್ದಾರೆ.  

ಕೂಡಲೇ ಕಾಶ್ಮೀರ, ಪಾಕ್‌ ತೊರೆಯಿರಿ: ಇಸ್ರೇಲ್‌, ಸಿಂಗಾಪುರ ಸೂಚನೆ

May 09 2025, 05:13 AM IST

ಭಾರತ-ಪಾಕ್‌ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಕಾರಣ ಇಸ್ರೇಲ್‌, ಸಿಂಗಾಪುರ ಮತ್ತು ಅಮೆರಿಕ ತಮ್ಮ ನಾಗರಿಕರಿಗೆ ಕಾಶ್ಮೀರ ಮತ್ತು ಪಾಕಿಸ್ತಾನವನ್ನು ತುರ್ತಾಗಿ ತೊರೆಯುವಂತೆ ಸೂಚಿಸಿವೆ.

ಕಾಶ್ಮೀರ ವಿವಾದ ಇತ್ಯರ್ಥ ಪಡಿಸಿ : ಅಮೆರಿಕಕ್ಕೆ ಪಾಕ್‌ ಮೊರೆ

May 02 2025, 12:08 AM IST
ಪಹಲ್ಗಾಂ ನರಮೇಧಕ್ಕೆ ಪ್ರತಿಯಾಗಿ ಭಾರತ ನಡೆಸಲು ಉದ್ದೇಶಿಸಿರುವ ದಾಳಿಗೆ ಪಾಕಿಸ್ತಾನ ಆಗಲೇ ಬೆಚ್ಚಿಬಿದ್ದಿದೆಯೇ?

ಕಾಶ್ಮೀರ ಅಭಿವೃದ್ಧಿ ಸಹಿಸದೆ ದಾಳಿ : ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ

Apr 28 2025, 01:32 AM IST
ಮತ್ತೊಮ್ಮೆ ಹೇಳುತ್ತೇನೆ, ಪಹಲ್ಗಾಂ ಉಗ್ರ ದಾಳಿ ಸಂತ್ರಸ್ತರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. 26 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರು ಮತ್ತು ದಾಳಿ ಹಿಂದಿನ ರೂವಾರಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಪ್ರವಾಸಿಗರ ಹತ್ಯೆ ಖಂಡನೀಯ

Apr 27 2025, 01:45 AM IST
ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ, ಮೃತರಿಗೆ ಶ್ರದ್ಧಾಂಜಲಿ ನಮನಗಳು ಸಲ್ಲಿಸಲಾಯಿತು.

ಕಾಶ್ಮೀರ ಘಟನೆ ಖಂಡಿಸಿ ವಿಹಿಂಜಾವೇ, ಬಿಜೆಪಿ ಪ್ರತಿಭಟನೆ

Apr 25 2025, 11:53 PM IST
ಉಗ್ರರು ಎಲ್ಲೆ ಅವಿತುಕೊಂಡಿದ್ದರೂ ಸಹ ಬಿಡದೆ ಪ್ರತೀಕಾರ ತೀರಿಸಿಕೊಳ್ಳದೆ ಬಿಡುವುದಿಲ್ಲ. ಇಂತಹ ನೀಚ ಕೃತ್ಯಕ್ಕೆ ದೇಶದಲ್ಲಿ ಮುಸ್ಲಿಮರು, ಹಿಂದೂಗಳ ಜೊತೆ ನಿಂತು ಜಾತಿ ಭೇದವಿಲ್ಲದೆ ಖಂಡಿಸಬೇಕು, ಭಾರತದಲ್ಲಿ ವಾಸಿಸುವ ಎಲ್ಲ ಧರ್ಮಿಯರೂ ಭಾರತೀಯರೇ. ಅವರೆಲ್ಲರೂ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತದ ಸರ್ಕಾರದ ಜೊತೆ ಕೈಜೋಡಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved