• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರ ಹತ್ಯೆ ಘಟನೆ ಖಂಡಿಸಿ ಶೃಂಗೇರಿಯಲ್ಲಿ ಪ್ರತಿಭಟನೆ

Apr 24 2025, 12:03 AM IST
ಶೃಂಗೇರಿಕಾಶ್ಮೀರದಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಮಂದಿ ಹಿಂದೂಗಳನ್ನು ಅಮಾನವೀಯವಾಗಿ ಹತ್ಯೆಗೈದಿರುವ ಘಟನೆ ಖಂಡಿಸಿ ಶೃಂಗೇರಿಯಲ್ಲಿ ಬಿಜೆಪಿ, ಹಿಂದೂಪರ ಸಂಘಟನೆಗಳು ಬುಧವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಿತು.

ಕಾಶ್ಮೀರ ಹತ್ಯಾಕಾಂಡಕ್ಕೆ ಸಕಲೇಶಪುರದಲ್ಲಿ ಮೇಣದಬತ್ತಿ ಹಿಡಿದು ಖಂಡನೆ

Apr 24 2025, 12:03 AM IST
ಮಾನವ ಕುಲ ಅಸಹ್ಯಪಡುವಂತ ಘಟನೆ ಇದಾಗಿದ್ದು, ಸ್ಥಳೀಯರ ಸಹಾಯವಿಲ್ಲದೆ ಕೃತ್ಯ ನಡೆಯಲು ಸಾಧ್ಯವಿಲ್ಲ. ಅದರಲ್ಲೂ ಪ್ರತಿ ಪ್ರವಾಸಿಗರನ್ನು ನೀನು ಮುಸ್ಲಿಮನೆ ಎಂದು ಕೇಳಿ ಅವರು ಮುಸ್ಲಿಮರಲ್ಲ ಹಿಂದೂಗಳು ಎನ್ನುವುದು ಖಾತ್ರಿಯಾಗುತ್ತಿದ್ದಂತೆ ಅವರಿಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಅಲ್ಲಿಗೆ ಇದು ಹಿಂದೂಗಳನ್ನೇ ಗುರಿಯಾಗಿಸಿಕೊಂಡು ನಡೆದಿರುವ ಭಯೋತ್ಪಾದಕ ದಾಳಿಯಾಗಿದೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ಧುಗೊಳಿಸಿದ ನಂತರದಲ್ಲಿ ಭಯೋತ್ಪಾದಕರ ಹಾವಳಿ ನಿಂತಿತ್ತು ಎಂದರು.

26 ಮಂದಿಯನ್ನು ಬಲಿಪಡೆದ ಉಗ್ರರ ದಾಳಿ : ಕಪ್ಪು ಮುಖಪುಟ ಪ್ರಕಟಿಸಿದ ಕಾಶ್ಮೀರ ಪತ್ರಿಕೆಗಳು

Apr 24 2025, 12:02 AM IST
26 ಮಂದಿಯನ್ನು ಬಲಿಪಡೆದ ಪಹಲ್ಗಾಮ್‌ ಉಗ್ರ ದಾಳಿ ಕುರಿತ ಸುದ್ದಿಯನ್ನು ಕಾಶ್ಮೀರದ ಅನೇಕ ಪ್ರಮುಖ ಪತ್ರಿಕೆಗಳು ಬುಧವಾರ ತಮ್ಮ ಮುಖಪುಟವನ್ನು ಕಪ್ಪುಬಣ್ಣದಲ್ಲಿ ಪ್ರಕಟಿಸುವ ಮೂಲಕ ತೀವ್ರ ಖಂಡನೆ ವ್ಯಕ್ತಪಡಿಸಿವೆ.

ಕಾಶ್ಮೀರ ನರಮೇಧ: ದ.ಕ. ಜಿಲ್ಲಾ ಬಿಜೆಪಿ ಪ್ರತಿಭಟನೆ

Apr 24 2025, 12:01 AM IST
ಕಾಶ್ಮೀರದ ಪ್ರವಾಸಿ ತಾಣದಲ್ಲಿ ಮಂಗಳವಾರ ಉಗ್ರಗಾಮಿಗಳು ಹಿಂದೂ ಪ್ರವಾಸಿಗರನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮಿನಿವಿಧಾನಸೌಧದ ಬಳಿ ಬುಧವಾರ ಪ್ರತಿಭಟನೆ ನಡೆಯಿತು.

ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಬಲಿ

Apr 23 2025, 02:05 AM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಮೃತಪಟ್ಟಿದ್ದಾರೆ. ಭರತ್‌ ಭೂಷಣ್‌ ಹಾವೇರಿ ಜಿಲ್ಲೆ ರಾಣೇಬೆನ್ನೂರು ಮೂಲದವರು.

ವಿಮಾನ ವಿಳಂಬ, ಮಾರ್ಗ ಬದಲು : ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಆಕ್ರೋಶ

Apr 21 2025, 12:49 AM IST
ತಾವು ಪ್ರಯಾಣಿಸುತ್ತಿದ್ದ ವಿಮಾನ ವಿಳಂಬವಾಗಿ, ದೆಹಲಿಯಲ್ಲಿ ಇಳಿಯುವುದಕ್ಕೂ ಮುನ್ನ ರನ್‌ ವೇ ಸಮಸ್ಯೆ ಕಾರಣ ಮಾರ್ಗ ಬದಲಿಸಿ ಜೈಪುರಕ್ಕೆ ತೆರಳಿದ್ದರಿಂದ ಅಸಮಾಧಾನಗೊಂಡ ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ, ದೆಹಲಿ ವಿಮಾನ ನಿಲ್ದಾಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರ ನಮ್ಮ ಕಂಠನಾಳವಿದ್ದಂತೆ. ಇದನ್ನು ನಾವು ಮರೆಯುವುದಿಲ್ಲ : ಪಾಕ್‌ ಸೇನಾ ಮುಖ್ಯಸ್ಥನ ಕ್ಯಾತೆ

Apr 18 2025, 12:42 AM IST
ಕಾಶ್ಮೀರ ನಮ್ಮ ಕಂಠನಾಳವಿದ್ದಂತೆ. ಇದನ್ನು ನಾವು ಮರೆಯುವುದಿಲ್ಲ. ಪಾಕ್‌ನೊಂದಿಗೆ ಸೇರಲು ಹೋರಾಡುತ್ತಿರುವ ನಮ್ಮ ಕಾಶ್ಮೀರಿ ಸೋದರರನ್ನು ನಾವು ಹಾಗೆಯೇ ಬಿಡವುದಿಲ್ಲ ಎಂದು ನೆರೆಯ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಂ ಮುನೀರ್‌ ಹೇಳಿದ್ದಾರೆ.

ಪ್ರತ್ಯೇಕತಾವಾದಕ್ಕೆ ಮತ್ತೆ ಜಮ್ಮು ಮತ್ತು ಕಾಶ್ಮೀರ ಮೂಲದ ಎರಡು ಹುರಿಯತ್‌ ಸಂಘಟನೆ ವಿದಾಯ

Mar 28 2025, 12:34 AM IST
ಜಮ್ಮು ಮತ್ತು ಕಾಶ್ಮೀರ ಮೂಲದ ಎರಡು ಹುರಿಯತ್‌ ಸಂಘಟನೆಗಳು ಪ್ರತ್ಯೇಕತಾವಾದ ಹೋರಾಟ ಕೈಬಿಟ್ಟು, ನವ ಭಾರತ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ಕೈಜೋಡಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮತ್ತೆ ಪಾಕಿಸ್ತಾನ ಕಾಶ್ಮೀರ ಕ್ಯಾತೆ : ಭಾರತ ಕಿಡಿ

Mar 16 2025, 01:46 AM IST
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರದ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನವನ್ನು ಭಾರತ ತರಾಟೆಗೆ ತೆಗೆದುಕೊಂಡಿದ್ದು, ‘ಇಂತಹ ಹೇಳಿಕೆಗಳು ದೇಶದ ಹಕ್ಕನ್ನು ಮಾನ್ಯ ಮಾಡುವುದಿಲ್ಲ. ಗಡಿಯಾಚೆಗಿನ ಭಯೋತ್ಪಾದನೆಯನ್ನು ನಾವೆಂದೂ ಸಮರ್ಥಿಸುವುದಿಲ್ಲ’ ಎಂದಿದೆ.

ಕದ್ದಿರುವ ಭಾಗ ಪಾಕ್‌ ವಾಪಸ್‌ ನೀಡಿದ್ರೆ ಕಾಶ್ಮೀರ ವಿಷಯ ಇತ್ಯರ್ಥ : ವಿದೇಶಾಂಗ ಸಚಿವ ಜೈಶಂಕರ್‌

Mar 07 2025, 12:49 AM IST
ಪಾಕಿಸ್ತಾನವು ಭಾರತದಿಂದ ಕದ್ದು, ಅಕ್ರಮವಾಗಿ ತನ್ನ ವಶದಲ್ಲಿಟ್ಟುಕೊಂಡಿರುವ ಕಾಶ್ಮೀರದ ಭಾಗ ವಾಪಸ್‌ ನೀಡಿದರೆ ಕಾಶ್ಮೀರ ವಿಷಯ ಸಂಪೂರ್ಣ ಇತ್ಯರ್ಥವಾಗಲಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಕಾಶ್ಮೀರ ವಿಷಯ ಕೆದಕಿದ ಪಾಕ್‌ ಪತ್ರಕರ್ತಗೆ ಟಾಂಗ್‌ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved