ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸವನ್ನು ಸ್ಯಾಂಡಲ್ವುಡ್ ಖಂಡಿಸಿದೆ. ಶಿವಣ್ಣ, ಯಶ್, ಸುದೀಪ್, ರಮ್ಯಾ, ರಿಷಬ್ ಶೆಟ್ಟಿ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ತಾರೆಯರು ಉಗ್ರರಿಂದ ಹತರಾದ ಕುಟುಂಬಕ್ಕೆ ಸಾಂತ್ವನದ ನುಡಿಗಳನ್ನಾಡಿದ್ದಾರೆ.