• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರ : ವಿಶ್ವದ ಅತಿ ಎತ್ತರದ ಚೀನಾಬ್ ಕಮಾನು ರೈಲು ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

Dec 30 2024, 01:05 AM IST
ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.

ಜನವರಿಯಲ್ಲಿ ಬರಲಿದೆ 17 ವರ್ಷಗಳ ಹಿಂದಿನ ಚಿತ್ರ ಉಪೇಂದ್ರ, ರಮ್ಯ ನಟನೆಯ ರಕ್ತ ಕಾಶ್ಮೀರ

Dec 05 2024, 12:31 AM IST
ಪಾಕ್ ಉಗ್ರಗಾಮಿಗಳ ಸಮಸ್ಯೆಗೆ ಸಂಬಂಧಿಸಿದ ರಕ್ತ ಕಾಶ್ಮೀರ ಸಿನಿಮಾ ಜನವರಿಯಲ್ಲಿ ರಿಲೀಸ್‌.

ಕಾಶ್ಮೀರ: 7 ಜನರ ಕೊಂದಿದ್ದ ಉಗ್ರನ ಹತ್ಯೆ

Dec 04 2024, 12:32 AM IST
ಜಮ್ಮು-ಕಾಶ್ಮೀರದ ಗಂದೇರ್‌ಬಾಲ್‌ನಲ್ಲಿ ಅ.20ರಂದು ಖಾಸಗಿ ಕಂಪನಿಯ ವಸತಿ ಶಿಬಿರದಲ್ಲಿ 6 ಕಾರ್ಮಿಕರು ಮತ್ತು ವೈದ್ಯನ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ.

ಬೆಲಾರಸ್‌ ಅಧ್ಯಕ್ಷರ ಜೊತೆ ಕಾಶ್ಮೀರ ವಿಷಯ ಪ್ರಸ್ತಾಪ : ಕೆಲಸದ ವಿಷಯ ಮಾತಾಡಿ: ಪಾಕ್‌ಗೆ ತಪರಾಕಿ

Dec 01 2024, 01:34 AM IST
ಮೂರು ದಿನಗಳ ಪ್ರವಾಸಕ್ಕೆ ಆಗಮಿಸಿದ್ದ ಬೆಲಾರಸ್‌ ಅಧ್ಯಕ್ಷರ ಜೊತೆ ಕಾಶ್ಮೀರ ವಿಷಯ ಪ್ರಸ್ತಾಪಿಸಲು ಹೋದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಎಲ್ಲರ ಎದುರೇ ತಪರಾಕಿ ಘಟನೆ ನಡೆದಿದೆ.

ಕಾಶ್ಮೀರ ವಿಚಾರದಲ್ಲಿ ಮತ್ತೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಿರಿಕ್‌ ಮಾಡಿರುವ ಪಾಕಿಸ್ತಾನ

Nov 10 2024, 01:30 AM IST
ಕಾಶ್ಮೀರ ವಿಚಾರದಲ್ಲಿ ಮತ್ತೆ ವಿಶ್ವಸಂಸ್ಥೆಯಲ್ಲಿ ಕಿರಿಕ್‌ ಮಾಡಿರುವ ಪಾಕಿಸ್ತಾನ, ಭಾರತ-ಪಾಕಿಸ್ತಾನದ ಗಡಿಯುದ್ದಕ್ಕೂ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡಲು ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕ ಗುಂಪನ್ನು (ಯುಎನ್‌ಎಂಒಜಿಐಪಿ) ನಿಯೋಜಿಸಬೇಕು ಎಂದು ಒತ್ತಾಯಿಸಿದೆ.

370ನೇ ವಿಧಿ ಮರು ಜಾರಿಗೆ ಕಾಶ್ಮೀರ ಅಸಂಬ್ಲಿ ಗೊತ್ತುವಳಿ

Nov 06 2024, 11:52 PM IST
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರು ಜಾರಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಗೊತ್ತುವಳಿಯೊಂದನ್ನು ಭಾರೀ ಗದ್ದಲದ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಬುಧವಾರ ಅಂಗೀಕರಿಸಿದೆ.

ಕಾಶ್ಮೀರ: ಮೊದಲ ಅಧಿವೇಶದಲ್ಲಿ ‘370 ಕೋಲಾಹಲ’

Nov 05 2024, 12:47 AM IST
ಹೊಸದಾಗಿ ರಚಿತವಾದ ಹಾಗೂ 6 ವರ್ಷ ಬಳಿಕ ಮೊದಲ ಬಾರಿ ಸಮಾವೇಶಗೊಂಡ ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಸೋಮವಾರ 370ನೇ ವಿಧಿ ಕೋಲಾಹಲ ಎಬ್ಬಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆ : ಬಿಸ್ಕತ್‌ ಬಳಸಿ ಕಾಶ್ಮೀರ ಲಷ್ಕರ್‌ ಉಗ್ರನ ಬೇಟೆ

Nov 04 2024, 12:16 AM IST
ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ನಿಷೇಧಿತ ಲಷ್ಕರ್‌ ಎ ತೊಯ್ಬಾದ ಕಮಾಂಡರ್‌ ಉಸ್ಮಾನ್‌ ಭಾಯಿಯನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ. ಇದು ಶ್ರೀನಗರ ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾಚರಣೆ ಆಗಿದೆ.

6 ಜನರ ಹತ್ಯೆಗೈದವರ ಉಗ್ರರ ದಾಳಿ’ ಎಂದು ಕರೆಯಲು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು

Oct 22 2024, 12:06 AM IST
ಜಮ್ಮು ಕಾಶ್ಮೀರದ ಗಂದರ್ಬಾಲ್‌ ಜಿಲ್ಲೆಯಲ್ಲಿ ನಾಗರಿಕರ ಮೇಲೆ ನಡೆದ ದಾಳಿಯನ್ನು ‘ಉಗ್ರ ದಾಳಿ’ ಎಂದು ಕರೆಯಲು ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು ಹಾಕಿದ್ದಾರೆ. ಅವರ ಈ ನಡೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಜಮ್ಮು- ಕಾಶ್ಮೀರ ಸಿಎಂ ಆಗಿ ಒಮರ್‌ ಆಯ್ಕೆ ಸಾಧ್ಯತೆ - ಕಾಂಗ್ರೆಸ್‌ - ಎನ್‌ಸಿ ಮೈತ್ರಿಕೂಟ ಸಭೆ

Oct 10 2024, 06:26 AM IST

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸರಳ ಬಹುಮತ ಪಡೆದಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟವು ಗುರುವಾರ ಸಭೆ ಸೇರಿ ಮೈತ್ರಿಕೂಟದ ನಾಯಕನನ್ನು ಆಯ್ಕೆ ಮಾಡಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved