• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

370ನೇ ವಿಧಿ ಮರುಸ್ಥಾಪನೆ ಕಾಶ್ಮೀರ ಸರ್ಕಾರದ ಫಸ್ಟ್‌ ನಿರ್ಣಯ : ಓಮರ್‌ ಅಬ್ದುಲ್ಲಾ

Aug 18 2024, 01:53 AM IST
ಜಮ್ಮು ಮತ್ತು ಕಾಶ್ಮೀರದ ಚುನಾವಣೆ ಬಳಿಕ ರಚನೆಯಾಗಲಿರುವ ಮೊದಲ ಸರ್ಕಾರದ ನಿರ್ಧಾರ, ರಾಜ್ಯದ ಸ್ಥಾನಮಾನ ಮತ್ತು ಸಂವಿಧಾನದ 370ನೇ ವಿಧಿ ಮರುಸ್ಥಾಪನೆ ಕುರಿತು ನಿರ್ಣಯ ಅಂಗೀಕರಿಸುವುದಾಗಬೇಕು ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಓಮರ್‌ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆ : ಕಾಶ್ಮೀರದಲ್ಲಿ 3, ಹರ್ಯಾಣದಲ್ಲಿ 1 ಹಂತದಲ್ಲಿ ಚುನಾವಣೆ

Aug 17 2024, 12:49 AM IST
ಬಹುನಿರೀಕ್ಷಿತ ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಚುನಾವಣಾ ದಿನಾಂಕ ಪ್ರಕಟಿಸಿದೆ.

ಕಾಶ್ಮೀರ: ಉಗ್ರ ದಾಳಿಗೆ 4 ಯೋಧರು ಹುತಾತ್ಮ

Jul 17 2024, 12:46 AM IST
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜತೆ ನಡೆದ ಭೀಕರ ಚಕಮಕಿಯಲ್ಲಿ ಓರ್ವ ಕ್ಯಾಪ್ಟನ್‌ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಕಾಶ್ಮೀರ ಉಗ್ರರಿಗೆ ಬಲಿಯಾದ ಎಲ್ಲ 5 ಯೋಧರು ಉತ್ತರಾಖಂಡದವರು

Jul 10 2024, 12:34 AM IST
ಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಸೋಮವಾರ ಸೇನಾ ವಾಹನದ ಮೇಲೆ ಉಗ್ರರು ನಡೆಸಿದ ಗ್ರೆನೇಡ್‌ ಹಾಗೂ ಗುಂಡಿನ ದಾಳಿಗೆ ಭಾರತೀಯ ಸೇನೆಯ 22 ಗರ್ವಾಲ್ ರೈಫಲ್ಸ್‌ನ ಎಲ್ಲಾ ಐವರು ಯೋಧರು ಉತ್ತರಾಖಂಡದವರು ಎಂಬ ವಿಷಯ ಬೆಳಕಿಗೆ ಬಂದಿದೆ.

ಕಾಶ್ಮೀರ; ಉಗ್ರ ದಾಳಿ ಐವರು ಯೋಧರ ಸಾವು

Jul 09 2024, 12:47 AM IST
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಸೋಮವಾರ ಉಗ್ರರು ನಡೆಸಿದ ಗ್ರೆನೇಡ್‌ ಹಾಗೂ ಗುಂಡಿನ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ಕಾಶ್ಮೀರ: ಇಬ್ಬರು ಯೋಧರು ಹುತಾತ್ಮ. ನಾಲ್ವರು ಉಗ್ರರ ಹತ್ಯೆ

Jul 07 2024, 01:17 AM IST
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ಕು ಮಂದಿ ಉಗ್ರರು ಹತರಾಗಿದ್ದಾರೆ.

ಕಾಶ್ಮೀರ: 17 ವರ್ಷ ಬಳಿಕ ಲಿಕ್ವಿಡ್‌ ಬಾಂಬ್‌ಗಳ ಬಳಕೆ!

Jun 14 2024, 07:11 AM IST

ಜಮ್ಮು-ಕಾಶ್ಮೀರಕ್ಕೆ 17 ವರ್ಷಗಳ ನಂತರ ದ್ರವ ಸ್ಫೋಟಕಗಳು (ಲಿಕ್ವಿಡ್ ಐಇಡಿ) ಮರಳಿ ಬಂದಿವೆ. ‘ಪತ್ತೆಹಚ್ಚಲು ಕಷ್ಟಕರವಾದ (ಡಿ2ಡಿ- ಡಿಫಿಕಲ್ಟ್‌ ಟು ಡಿಟೆಕ್ಟ್‌)’ ಸುಧಾರಿತ ಸ್ಫೋಟಕಗಳು ಪತ್ತೆ ಆಗಿರುವುದು ಭದ್ರತಾ ಪಡೆಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕಾಶ್ಮೀರ : ಅಮೆರಿಕ ಗನ್‌ ಬಳಸಿ, ವಿದೇಶಿ ಉಗ್ರರಿಂದ ಬಸ್‌ ಮೇಲೆ ದಾಳಿ

Jun 11 2024, 01:32 AM IST
ಕಾಶ್ಮೀರ ಬಸ್‌ ದಾಳಿಯಲ್ಲಿ ವಿದೇಶಿ ಕೈವಾಡವಿರುವುದು ದೃಢಪಟ್ಟಿದ್ದು, ಟಿಆರ್‌ಎಫ್‌ ಹೊಣೆ ಹೊತ್ತುಕೊಂಡಿದೆ.

ಶೀಘ್ರ ಕಾಶ್ಮೀರ ಚುನಾವಣೆಗೆ ಇ.ಸಿ. ಒಲವು: ಚಿಹ್ನೆಗಳಿಗಾಗಿ ಅರ್ಜಿ ಆಹ್ಬಾನ

Jun 09 2024, 01:31 AM IST
ನೋಂದಾಯಿತ ಮಾನ್ಯತೆ ರಹಿತ ಪಕ್ಷಗಳಿಗೆ ಚಿಹ್ನೆ ಹಂಚಿಕೆ ಮಾಡಲು ಅರ್ಜಿ ಸಲ್ಲಿಸಬೇಕೆಂದು ಚುನಾವಣಾ ಆಯೋಗ ತಿಳಿಸಿದೆ.

ಶೀಘ್ರ ಕಾಶ್ಮೀರ ಅಸೆಂಬ್ಲಿ ಚುನಾವಣೆ: ಆಯೋಗ

Jun 04 2024, 12:31 AM IST
370ನೇ ವಿಧಿ ರದ್ದತಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವು ಶೀಘ್ರದಲ್ಲೇ ತನ್ನ ಪ್ರಕ್ರಿಯೆಗಳನ್ನು ಆರಂಭಿಸಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved