• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಗೆ ಗುಡ್ಡ ಕುಸಿದು ಕುಟುಂಬ ಅತಂತ್ರ: ಕೇಳುವವರೇ ಇಲ್ಲ!

Jun 16 2025, 03:38 AM IST

ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅತ್ತಾಜೆ ಎಂಬಲ್ಲಿನ ಮನೆಯಿದು. ಪತಿಯನ್ನು ಕಳೆದುಕೊಂಡು ಮೂವರು ಮಕ್ಕಳನ್ನು ಸಾಕುತ್ತಿರುವ ಗೀತಾ ಎಂಬಾಕೆಯ ಮನೆಯ ಪರಿಸ್ಥಿತಿ ಶೋಚನೀಯವಾಗಿದೆ.  

ಶಾಮನೂರು ಕುಟುಂಬ ತಗೊಂಡು ನಾನೇನು ಮಾಡಲಿ?: ಲೋಕಿಕೆರೆ ನಾಗರಾಜ

May 16 2025, 01:46 AM IST
ಶಾಮನೂರು ಕುಟುಂಬ ತಗೊಂಡು ನಾನೇನು ಮಾಡಲಿ? ನೀವು ಆ ಕುಟುಂಬಕ್ಕೆ ಅಭಿಮಾನಗಳಾಗಿದ್ದರೆ ಇರಿ. ಸಚಿವ, ಸಂಸದರು, ಶಾಸಕರ ಬಗ್ಗೆ ನಾನು ನೇರವಾಗಿ ಪ್ರಶ್ನೆ ಮಾಡಿದರೆ ನೀವ್ಯಾಕೆ ಮಾತನಾಡುತ್ತೀರಿ? ಸಂಬಂಧಿಸಿದವರು ಅದಕ್ಕೆ ಉತ್ತರಿಸಲಿ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಕಾಂಗ್ರೆಸಿಗರಿಗೆ ಟಾಂಗ್ ನೀಡಿದ್ದಾರೆ.

ವಿಕ್ರಂ ರಾವ್ ದೇಶದ ಪತ್ರಕರ್ತರನ್ನು ಒಂದು ಕುಟುಂಬ ಎಂದುಕೊಂಡಿದ್ದರು

May 15 2025, 01:40 AM IST
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದಲ್ಲಿ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಹಾಗೂ ಕ್ರಿಯಾಶೀಲ ಸಂಘಟಕರಾದ ಕೆ.ವಿ. ವಿಕ್ರಮರಾವ್ ಅವರಿಗೆ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಬುಧವಾರದಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಒಂದು ನಿಮಿಷ ಮೌನ ಆಚರಿಸುವುದರ ಮೂಲಕ ಅರ್ಥಪೂರ್ಣವಾಗಿ ಶ್ರದ್ಧಾಂಜಲಿ ಅರ್ಪಿಸಿದರು. ಪತ್ರಕರ್ತರಿಗಾಗಿಯೇ ಜೀವನವನ್ನು ಮುಡಿಪಾಗಿಟ್ಟಿದ್ದವರು ಎಂದು ನೆನಪಿಸಿಕೊಂಡರು. ಅವರ ನಿಧನ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

ಹೈನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿರುವ ರೈತ ಕುಟುಂಬ

May 13 2025, 01:20 AM IST
ಅರ್ಧ ಎಕರೆಯಲ್ಲಿ ಕೋಳಿ ಫಾರಂಗೆ ಬೇಕಾದ ಶೆಡ್‌ ನಿರ್ಮಿಸಿ, ಭೋಗ್ಯಕ್ಕೆ ಹಾಕಿದರು. ಅದರಿಂದ ಮಾಸಿಕ ಮೂರು ಸಾವಿರ ರು. ಬರುತ್ತದೆ. ಇನ್ನರ್ಧ ಎಕರೆಯಲ್ಲಿ ಜಾನುವಾರುಗಳಿಗೆ ಬೇಕಾದ ಹಸಿರು ಮೇವು, ಫಾರಂ ಹುಲ್ಲು, ಜೋಳ ಬೆಳೆಯತೊಡಗಿದರು.

ಗಂಗಾವತಿ ಕ್ಷೇತ್ರಕ್ಕೆ ಹಿಟ್ನಾಳ ಕುಟುಂಬ ಎಂಟ್ರಿ?

May 13 2025, 01:03 AM IST
ಹಲವು ವರ್ಷಗಳಿಂದ ಹಿಟ್ನಾಳ ಕುಟುಂಬ ಗಂಗಾವತಿ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದೆ. ಅಲ್ಲಿ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರು ಸ್ಪರ್ಧಿಸುತ್ತಿದ್ದರಿಂದ ಕ್ಷೇತ್ರದತ್ತ ಹೆಚ್ಚು ಆಸಕ್ತಿ ವಹಿಸಿರಲಿಲ್ಲ. ಇದೀಗ ಕಾಂಗ್ರೆಸ್‌ ಹೈಕಮಾಂಡ್‌ ಈ ಬಾರಿ ಕ್ಷೇತ್ರಕ್ಕೆ ಅಭ್ಯರ್ಥಿ ಬದಲಾಯಿಸಿದರೆ ನಮ್ಮದೊಂದು ಹೆಸರಿರಲಿ ಎನ್ನುತ್ತಿದೆ ಹಿಟ್ನಾಳ ಕುಟುಂಬ.

ಭೋವಿ ಕುಟುಂಬ ಆದಿ ಕರ್ನಾಟಕವೆಂದು ದಾಖಲು, ಆರೋಪ

May 11 2025, 01:26 AM IST
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಕೈಗೊಂಡ ಮನೆ ಮನೆ ಸಮೀಕ್ಷೆಯ ಗಣತಿದಾರರು ಭೋವಿ ಅಥವಾ ವಡ್ಡರ್ ಸಮಾಜವನ್ನು ಆದಿ ಕರ್ನಾಟಕ ಎಂಬುದಾಗಿ ದಾಖಲಿಸಿಕೊಳ್ಳುತ್ತಿದ್ದು, ಈ ಬಗ್ಗೆ ನ್ಯಾ.ನಾಗಮೋಹನ್ ದಾಸ್ ಆಯೋಗ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಗಣತಿದಾರರಿಗೆ ಸೂಕ್ತ ತರಬೇತಿ, ನಿರ್ದೇಶನ ನೀಡಬೇಕು

ಶಾಮನೂರು ಕುಟುಂಬ ಬಗ್ಗೆ ಸಲ್ಲದ ಆರೋಪ ಮಾಡದಿರಿ

May 10 2025, 01:15 AM IST
ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಯ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಅವರಿಗೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಇರುವುದು ಒಂದೂವರೆ ಎಕರೆ ಜಮೀನು; ಹೈನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿರುವ ಕುಟುಂಬ

May 10 2025, 01:00 AM IST
ನಾವು ಜಾನುವಾರುಗಳನ್ನು ಬೇರೆಡೆಯಿಂದ ಖರೀದಿಸಿಲ್ಲ. ನಮ್ಮ ಹಸುಗಳು ಹೆಣ್ಣು ಕರು ಹಾಕಿದರೆ ಮನೆಯಲ್ಲಿ ಇಟ್ಟುಕೊಂಡು ಬೆಳೆಸುತ್ತೇವೆ. ಇದರಿಂದ ಎರಡರಿಂದ ಜಾನುವಾರುಗಳ ಸಂಖ್ಯೆ ಹತ್ತು ತಲುಪಿದೆ. ಗಂಡು ಕರುಗಳಾದರೆ ಮಾರಾಟ ಮಾಡುತ್ತೇವೆ. ಐದಾರು ಕುರಿಗಳನ್ನು ಸಾಕಾಣಿಕೆ ಮಾಡುತ್ತೇವೆ.

ಅಲ್ಲಾಪಟ್ಟಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಕುಟುಂಬ ಸಮೇತ ಆಗಮನ

May 02 2025, 12:12 AM IST
ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಗ್ರಾಮಕ್ಕೆ ಮೇ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಮನೆದೇವರು ಶ್ರೀ ಅನ್ನದಾನೇಶ್ವರ (ಶ್ರೀಬೀರೇಶ್ವರ) ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಶಾಸಕ ರಮೇಶ ಬಂಡಿದಿದ್ದೇಗೌಡ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಆಗಮನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕುಟುಂಬ ಸಮೀಕ್ಷೆಯಿಂದ ವಂಚಿತರಾಗದಂತೆ ಎಚ್ಚರ ವಹಿಸಿ

Apr 30 2025, 12:38 AM IST
ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಕೈಗೊಳ್ಳಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved