• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಆರ್ಥಿಕವಾಗಿ ಬಲಶಾಲಿಯಾದಲ್ಲಿ ಕುಟುಂಬ ಸದೃಢ

Oct 07 2024, 01:36 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ವಿಪ ಸದಸ್ಯ ಕೆ.ಎಸ್.ನವೀನ್ ಉದ್ಘಾಟಿಸಿದರು.

ಇಂದಿನಿಂದ ಪಂಚಾಯತ್ ರಾಜ್ ಕುಟುಂಬ ಹೋರಾಟ: ಬೆಂಬಲ ಘೋಷಣೆ

Oct 04 2024, 01:11 AM IST
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಹಾಗೂ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಒಕ್ಕೂಟ, ಅ.4ರಂದು ಕರೆ ನೀಡಿರುವ ಪಂಚಾಯತ್ ರಾಜ್ ಕುಟುಂಬದ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವಂತೆ ಸಭೆಯಲ್ಲಿ ರಾಜ್ಯಾಧ್ಯಕ್ಷರು ಒತ್ತಾಯಿಸಿದರು.

ಮೈಸೂರಿನ 43 ನಿವೇಶನಗಳು ಕುಮಾರಸ್ವಾಮಿ ಕುಟುಂಬ ವಾಪಸ್ ನೀಡುತ್ತಾರೆಯೇ? ಡಾ.ಎಂ.ಸಿ.ಸುಧಾಕರ್‌

Oct 03 2024, 01:20 AM IST

ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದವರು ಒಟ್ಟು 43 ನಿವೇಶನ ಪಡೆದಿದ್ದು, ಅವುಗಳನ್ನು ಹಿಂತಿರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಆಗ್ರಹಿಸಿದ್ದಾರೆ.  

630 ಲೀಟರ್‌ ರಕ್ತದಾನ ಮಾಡಿದಗುಜರಾತ್‌ನ ಪಟೇಲ್‌ ಕುಟುಂಬ!

Oct 02 2024, 01:12 AM IST
ರಕ್ತದಾನ ಪವಿತ್ರವಾದ್ದು. ದಾನಗಳಲ್ಲೇ ಮಹಾದಾನ ರಕ್ತದಾನ ಎನ್ನುವ ಮಾತಿದೆ. ಅದಕ್ಕೆ ಪೂರಕ ಎನ್ನುವಂತೆ ಗುಜರಾತ್‌ ಮಾನೆಕ್‌ಬಾಗ್‌ನ ಪಟೇಲ್‌ ಕುಟುಂಬ ಇದುವರೆಗೆ 630 ಲೀ. ರಕ್ತ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದೆ.

ಬೆಂಗಳೂರು ಜಿಲ್ಲೆಯ ಆನೇಕಲ್‌ ಜಿಗಣಿಯಲ್ಲಿದ್ದ ಪಾಕಿಸ್ತಾನ ಪ್ರಜೆಯ ಬಾಂಗ್ಲಾ ಕುಟುಂಬ ಸೆರೆ!

Oct 01 2024, 01:19 AM IST
ಬೆಂಗಳೂರು ಗ್ರಾಮಾಂತರ ಪೊಲೀಸರು ಪಾಕಿಸ್ತಾನದ ಪ್ರಜೆ ಮತ್ತು ಆತನ ಬಾಂಗ್ಲಾ ಪತ್ನಿಯನ್ನು ನಕಲಿ ದಾಖಲೆಗಳ ಆರೋಪದ ಮೇಲೆ ಬಂಧಿಸಿದ್ದಾರೆ. ದಂಪತಿ ಜೊತೆಗಿದ್ದ ಮಹಿಳೆಯ ತಂದೆ-ತಾಯಿಯನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು ನಿರ್ಲಕ್ಷ್ಯ ಮಾಡಬಾರದು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

Sep 29 2024, 01:55 AM IST
ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುವರ್ಣ ಕುಲಕರ್ಣಿ ಹೇಳಿದರು. ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರೇಬೀಸ್ ರೋಗದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಗೌಪ್ಯವಾಗಿ ಐವರು ಮಹಿಳೆಯರ ಮದುವೆಯಾದ ವಿವಾಹಿತ ಸಾಫ್ಟ್‌ವೇರ್‌ ಎಂಜಿನಿಯರ್‌ : ಕುಟುಂಬ ಸದಸ್ಯರ ಬೆಂಬಲ

Sep 21 2024, 01:54 AM IST

 ವಿವಾಹಿತ ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬ, ವಿವಾಹದ ಬಳಿಕವೂ ಇತರೆ ಐವರು ಮಹಿಳೆಯರನ್ನು ಗೌಪ್ಯವಾಗಿ ವಿವಾಹವಾದ ಅಚ್ಚರಿ ಮತ್ತು ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

ಕುಟುಂಬ ಒಡೆಯುವುದನ್ನು ಸಮಾಜ ಇಷ್ಟಪಡಲ್ಲ: ಅಜಿತ್‌ ಪವಾರ್‌

Sep 09 2024, 01:32 AM IST
‘ತನ್ನ ಸ್ವಂತ ಕುಟುಂಬವನ್ನೇ ಒಡೆಯುವುದನ್ನು ಸಮಾಜವು ಇಷ್ಟ ಪಡುವುದಿಲ್ಲ’ ಎಂದು ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (ಅಜಿತ್‌) ಬಣದ ಅಧ್ಯಕ್ಷ ಅಜಿತ್‌ ಪವಾರ್‌ ತಿಳಿಸಿದ್ದಾರೆ.

ದುಬೈನಲ್ಲಿ ಗೋಕಾಕದ ಒಂದೇ ಕುಟುಂಬ ನಾಲ್ವರು ಸಜೀವ ದಹನ

Aug 31 2024, 01:33 AM IST
ಪ್ರವಾಸಕ್ಕೆಂದು ದುಬೈನ ಓಮನ್‌ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಸಜೀವ ದಹನಗೊಂಡ ಘಟನೆ ನಡೆದಿದೆ.

ಮದ್ಯ, ಮಾದಕ ವಸ್ತು ವ್ಯಾಸನದಿಂದ ಕುಟುಂಬ, ಸಮಾಜ, ದೇಶದ ಸ್ವಾಸ್ಥ್ಯದ ಮೇಲು ದುಷ್ಪರಿಣಾಮ

Aug 30 2024, 01:10 AM IST
ಯುವಕರು ನಿರಂತರ ಮಾದಕವಸ್ತು ಸೇವನೆಯಿಂದ ದೈಹಿಕ ಸಾಮರ್ಥ್ಯ ಮತ್ತು ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಉಜ್ವಲ ಬದುಕನ್ನು ಕತ್ತಲು ಮಾಡಿಕೊಳ್ಳುತ್ತಿದ್ದಾರೆ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 22
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved