• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉರಿ ಬಿಸಿಲಲ್ಲಿ ಪಿಒಪಿ ಗೊಂಬೆ ಮಾರಿ ಜೀವಿಸುತ್ತಿರುವ ಬಡ ಕುಟುಂಬ

Mar 15 2024, 01:23 AM IST
ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದ ಎದುರಿನ ರಸ್ತೆಯ ಬದಿಯಲ್ಲಿ ಉರಿ ಬಿಸಿಲಿನಲ್ಲಿ ಕಳೆದ ಒಂದು ವಾರದಿಂದ ಪಿಒಪಿ ಗೊಂಬೆಗಳ ಮಾರಾಟ ಮಾಡುತ್ತಿರುವ ಕುಟುಂಬದ ನಿರ್ವಹಣೆ ಕಷ್ಟಕರವಾಗಿದೆ.

ಗಡಿಜಿಲ್ಲೆ ಶ್ರೀನಿವಾಸ್‌ಪ್ರಸಾದ್‌ ಕುಟುಂಬ ಹಿಡಿತದಿಂದ ಮುಕ್ತ

Mar 15 2024, 01:16 AM IST
ಕಳೆದ ೪೪ ವರ್ಷಗಳಿಂದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕುಟುಂಬದ ಕಪಿಮುಷ್ಠಿಯಲ್ಲಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಸ್ಥಳೀಯರಿಗೆ ಟಿಕೆಟ್ ನೀಡುವ ಮೂಲಕ ಕುಟುಂಬದಿಂದ ವಿಮೋಚನೆಗೊಳಿಸಿರುವುದು ತುಂಬಾ ಸಂತಸ ಉಂಟು ಮಾಡಿದೆ ಎಂದು ಹಿರಿಯ ಬಿಜೆಪಿ ಮುಖಂಡ ವೆಂಕಟರಮಣಸ್ವಾಮಿ (ಪಾಪು) ತಿಳಿಸಿದರು.

ಶಿಕ್ಷಣ, ಆರೋಗ್ಯಕ್ಕೆ ಶಾಮನೂರು ಕುಟುಂಬ ಕೊಡುಗೆ ಅಪಾರ

Mar 09 2024, 01:34 AM IST
ದಾವಣಗೆರೆ ನಗರದ ಬಿಐಇಟಿ ಕಾಲೇಜಿನ ಎಸ್ಸೆಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಗುರುವಾರ ಎಸ್ಸೆಸ್ ಕೇರ್ ಟ್ರಸ್ಟ್‌ನ 5ನೇ ವಾರ್ಷಿಕೋತ್ಸವ ಸಂಸಾಧನ ಕಾರ್ಯಕ್ರಮ ಜರುಗಿತು.

ನಾಲ್ಕು ತಲೆಮಾರುಗಳಿಂದ ಚಿಕಿತ್ಸೆ ನೀಡುತ್ತಿರುವ ನಾಟಿ ವೈದ್ಯರ ಕುಟುಂಬ

Mar 05 2024, 01:36 AM IST
ಯಾವುದೇ ಫಲಾಪೇಕ್ಷೆ, ಪ್ರಚಾರ ಬಯಸದೆ ಎಲೆಮರೆಕಾಯಿಯಂತೆ ನಾಲ್ಕು ತಲೆಮಾರಿನಿಂದ ನಾಟಿ ವೈದ್ಯರ ಕುಟುಂಬವೊಂದು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ.

ಇಡೀ ದೇಶವೇ ನನ್ನ ಕುಟುಂಬ: ನರೇಂದ್ರ ಮೋದಿ

Mar 05 2024, 01:34 AM IST

2024ರ ಲೋಕಸಭೆ ಚುನಾವಣೆ ಸಮೀಪಿಸಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಬಗ್ಗೆ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಹೇಳಿಕೆಗಳ ರಾಜಕೀಯ ಸಮರ ಆರಂಭವಾಗಿದೆ.

ಜೆಸಿಬಿ ಪಕ್ಷಗಳಿಂದ ಕುಟುಂಬ ರಾಜಕಾರಣ: ರವಿಕೃಷ್ಣಾರೆಡ್ಡಿ

Mar 04 2024, 01:20 AM IST
ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷದಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಅವುಗಳ ಸ್ವಾರ್ಥಕ್ಕೆ ಬಲಿಯಾಗಬೇಡಿ ಎಂದು ರವಿಕೃಷ್ಣಾರೆಡ್ಡಿ ಹೇಳಿದ್ದಾರೆ.

ಕುಟುಂಬ ರಾಜಕಾರಣದಿಂದ ಮಹಿಳೆಯರಿಗೆ ಮನ್ನಣೆ ಇಲ್ಲ

Feb 26 2024, 01:34 AM IST
ಇಂದು ಮೀಸಲಾತಿಯನ್ನೇ ಮರು ಚಿಂತನೆಗೆ ಒಳಪಡಿಸಬೇಕಾದ ಅಗತ್ಯವಿದೆ .

ಶ್ರೀನಿವಾಸ ಕುಟುಂಬ ರಾಜಕಾರಣ ವಿರುದ್ಧ ದನಿ: ಹಂಸರಾಜು

Feb 25 2024, 01:52 AM IST
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣವನ್ನು ತೆಗಳುತ್ತಿದ್ದ ಸಂಸದ ವಿ. ಶ್ರೀನಿವಾಸಪ್ರಸಾದ್‌ ಅವರು ಈಗ ತಮ್ಮ ಕುಟುಂಬದವರನ್ನೇ ರಾಜಕೀಯವಾಗಿ ಬೆಳೆಸುತ್ತಿರುವುದು ಎಷ್ಟು ಸರಿ ಎಂದು ಛಲವಾದಿ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ. ಹಂಸರಾಜು ಪ್ರಶ್ನಿಸಿದ್ದಾರೆ.

ಸಾಂಪ್ರದಾಯಿಕ ಅಲಂಕಾರ ಕಲೆಯಲ್ಲಿ ಪಳಗಿದ ಸುಗಂಧಿ ಕುಟುಂಬ

Feb 23 2024, 01:48 AM IST
ಮಹಾಪುರುಷರ ವೇಷಭೂಷಣ ತೊಡಿಸುವ, ಸ್ತಬ್ಧಚಿತ್ರಗಳನ್ನು ಅಂದಗೊಳಿಸುವ, ಯೋಧರಿಗೆ ಡೊಳ್ಳು ಕುಣಿತ ಕಲಿಸಿ ಮನ್ನಣೆ ಪಡೆದ ಹಾನಗಲ್ಲಿನ ಕಲಾವಿದ ರಾಮಕೃಷ್ಣ ಸುಗಂಧಿ ಕುಟುಂಬ ಸಾಂಪ್ರದಾಯಿಕ ಅಲಂಕಾರ ಕಲೆಯಲ್ಲಿ ತಲ್ಲೀನವಾಗಿದೆ.

ಮೂರ್ನಾಡು: ಆಟೋ ಮಾಲೀಕ-ಚಾಲಕರ ಕುಟುಂಬ ಸಮ್ಮಿಲನ

Feb 21 2024, 02:03 AM IST
ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ಭಾನುವಾರ ಜರುಗಿತು. ಕ್ರೀಡಾಕೂಟದಲ್ಲಿ ಸಂಘದ ಪುರುಷ ಸದಸ್ಯರಿಗೆ ಕ್ರಿಕೆಟ್ ಪಂದ್ಯಾಟ ಹಗ್ಗ ಜಗ್ಗಾಟ ಮತ್ತು ಮಹಿಳೆಯರಿಗೆ ನಿಂಬೆಹಣ್ಣಿನ ಓಟ ಇನ್ನಿತರ ಆಟೋ ಮತ್ತು ಮಕ್ಕಳಿಗೆ ವಿವಿಧ ಬಗ್ಗೆ ಆಟೋಟಗಳನ್ನು ಹಮ್ಮಿಕೊಳ್ಳಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved