• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4ನೇ ಪುಟಕ್ಕೆ..ಲೀಡ್‌...ಸರ್ವ ಸಮಾಜಗಳ ಪ್ರಗತಿಗಾಗಿ ನಮ್ಮ ಕುಟುಂಬ ಸದಾ ಸಿದ್ಧ

Aug 29 2024, 12:54 AM IST
ಗೋಕಾಕ ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಹಣಬರ ಸಮಾಜವು ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮೇಲ್ಮನೆ ಸದಸ್ಯ ಲೇಹರ್ ಸಿಂಗ್‌ನಿಂದ ಖರ್ಗೆ ಕುಟುಂಬ ಟಾರ್ಗೆಟ್: ರಮೇಶ್ ಬಾಬು ಕಿಡಿ

Aug 27 2024, 01:39 AM IST
ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ತಮ್ಮ ಅಸ್ತಿತ್ವವನ್ನು ಪ್ರದರ್ಶಿಸಲು ಸಿಎ ನಿವೇಶನ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬವನ್ನು ಟಾರ್ಗೆಟ್‌ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ಕಿಡಿ ಕಾರಿದ್ದಾರೆ

ಭೂವರಹಾನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಕುಟುಂಬ

Aug 27 2024, 01:37 AM IST
ಭೂ ವರಹನಾಥ ಕ್ಷೇತ್ರವು ರಾಜ್ಯದ ಪ್ರಮುಖ ತೀರ್ಥ ಕ್ಷೇತ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಭೂ ವೈಕುಂಠ ವೆಂದೇ ಪ್ರಖ್ಯಾತಿ ಗಳಿಸಿರುವ ಕ್ಷೇತ್ರದ ಮಣ್ಣಿಗೆ ವಿಶೇಷ ಶಕ್ತಿಯಿದೆ. ಸ್ವಾಮಿಯ ಕೃಪೆ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶೀರ್ವಾದ ಬಲದಿಂದ ಇಂದು ರಾಜ್ಯಪಾಲ ಹುದ್ದೆಗೇರಿದ್ದೇನೆ.

23 ಜನ ರಕ್ತದಾನ ಮಾಡಿ ಮಾದರಿಯಾದ ಕುಟುಂಬ

Aug 23 2024, 01:05 AM IST
ಬಡಿಗವಾಡ ಗ್ರಾಮದ ದಿ.ದುಂಡಪ್ಪ ಮಲ್ಲಪ್ಪ ಚೌಕಶಿ ಅವರ 8ನೇ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದೇ ಕುಟುಂಬದ 23 ಜನ ರಕ್ತದಾನ ಮಾಡಿದರು.

ರಾಜಕೀಯ ಹಿನ್ನೆಲೆಯಿಲ್ಲದ 1 ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆತನ್ನಿ- ಕುಟುಂಬ ರಾಜಕಾರಣಕ್ಕೆ ಪ್ರಧಾನಿ ಪ್ರತ್ಯಕ್ಷ ಸವಾಲು?

Aug 16 2024, 12:50 AM IST

ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆದುಕೊಂಡು ಬನ್ನಿ. ಅವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಲಿ. ಆಗ ನೋಡಿ, ಈ ದೇಶದಲ್ಲಿ ಜಾತಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕಣ್ಮರೆಯಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ

ಶಾಮನೂರು ಶಿವಶಂಖರಪ್ಪ ಕುಟುಂಬ ವಿರುದ್ಧ ವಿನಯ ಟೀಕೆ ಸರಿಯಲ್ಲ

Aug 14 2024, 12:50 AM IST
ವಿನಯಕುಮಾರ ವಿಪಕ್ಷದವರ ಜೊತೆ ಸೇರಿ ಮುಖ್ಯಮಂತ್ರಿಗೆ ಅವಮಾನಿಸಲು ಹೊರಟಿದ್ದು, ಇಂಥವರಿಗೆ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದಲೂ ಬುದ್ಧಿ ಕಲಿಯದ ವಿನಯಕುಮಾರ ಈಗ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕುಟುಂಬದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಒಂದೇ ಕುಟುಂಬ ಮೂವರು ವಿಷ ಸೇವಿಸಿ ದಾರುಣ ಸಾವು

Aug 14 2024, 12:45 AM IST
ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸೋಮವಾರ ನಡೆದಿದೆ.

ಕುಟುಂಬ ವ್ಯವಸ್ಥೆ ಜೋಡಿಸುವ ಸಾಂತ್ವನ ಕೇಂದ್ರ: ಅಶೋಕ್‌ ಕುಮಾರ್‌ ರೈ

Aug 13 2024, 12:49 AM IST
ಸೋಮವಾರ ಪುತ್ತೂರು ತಾಲೂಕು ಪಂಚಾಯಿತಿ ಕಿರು ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಗ್ರಾಮ ಜಾಗೃತಿ ವೇದಿಕೆ, ಜನ ಶಿಕ್ಷಣ ಟ್ರಸ್ಟ್ ಮತ್ತು ಪುತ್ತೂರು ಮಹಿಳಾ ಸಾಂತ್ವನ ಕೇಂದ್ರದ ಆಯೋಜನೆಯಲ್ಲಿ ನಡೆದ ‘ಸಮುದಾಯದತ್ತ ಸಾಂತ್ವನ’ ಕಾರ್ಯಕ್ರಮ ಉದ್ಘಾಟಿಸಿ, ಔಷಧೀಯ ಸಸ್ಯ ವಿತರಣೆ ಮಾಡಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು.

ಕುಟುಂಬವಿಲ್ಲ ಎಂದವನಿಗೆ ಕುಟುಂಬ ಹೇಗೆ ಬಂತು?: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:35 AM IST

  ಸ್ವಂತ ಅಣ್ಣ, ತಮ್ಮಂದಿರನ್ನೇ ಸಹಿಸುವುದಿಲ್ಲ. ಇನ್ನು ನನ್ನ ಹಾಗೂ ಚಲುವರಾಯಸ್ವಾಮಿ ಅವರನ್ನು ಸಹಿಸುತ್ತಾನೆಯೇ?, ಮಂಡ್ಯ ಸಂಸದನಾದ ಕಾರಣಕ್ಕೆ ಇಷ್ಟೆಲ್ಲಾ ಹೇಳುತ್ತಿದ್ದೇನೆ. ನಾನು ಅವನ ಮಗನನ್ನು ಗೆಲ್ಲಿಸಲು ನೋಡಿದೆ. ಆದರೆ, ಜನ ಸೋಲಿಸಿದರು.

ಕುಟುಂಬ ಯೋಜನೆ ನೀತಿ ಪರಿಚಯಿಸಿದ ಭಾರತ

Aug 04 2024, 01:16 AM IST
ಸಂಸ್ಥೆಯು 149 ದೇಶಗಳಲ್ಲಿ ಪ್ರಮುಖ ಸದಸ್ಯತ್ವ ಪಡೆದಿದೆ. 75 ವರ್ಷಗಳಿಂದ ದೇಶದ 18 ರಾಜ್ಯಗಳಲ್ಲಿ ಲೈಂಗಿಕ ಮತ್ತು ಪ್ರಜನನ ಆರೋಗ್ಯದ ಹಕ್ಕುಗಳ ಮಾಹಿತಿ, ಸೇವೆಗಳನ್ನು ಸಮಾನ ಅವಕಾಶದೊಂದಿಗೆ ನೀಡಲು ಬದ್ಧವಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 22
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved