• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಟುಂಬ ರಾಜಕಾರಣದಿಂದ ಬಿಜೆಪಿ ಶುದ್ಧೀಕರಣಗೊಳಿಸಿ: ಮಾಜಿ ಸಚಿವ ಈಶ್ವರಪ್ಪ

May 29 2024, 12:52 AM IST
ಕೇಂದ್ರ ನಾಯಕರೂ ಕೂಡ ಬಿಎಸ್‌ವೈ ಬಿಟ್ಟರೆ ಬೇರೆ ಯಾರೂ ಕರ್ನಾಟಕದಲ್ಲಿ ಇಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಇದನ್ನು ಸರಿಪಡಿಸಬೇಕಾದರೆ, ಬಿಜೆಪಿಗಾಗಿ ಜೀವನ ಸವೆಸಿದ ರಘುಪತಿ ಭಟ್‌ ಅಂತಹವರನ್ನು ಪರಿಷತ್‌ ಚುನಾವಣೆಯಲ್ಲಿ ಆರಿಸಬೇಕು. ಆಗ ಮಾತ್ರ ರಾಜ್ಯ ಬಿಜೆಪಿಯನ್ನು ಪೂರ್ತಿಯಾಗಿ ಶುದ್ಧೀಕರಣ ಮಾಡಲು ಸಾಧ್ಯವಿದೆ ಎಂದು ಈಶ್ವರಪ್ಪ ಪ್ರತಿಪಾದಿಸಿದರು.

ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆಗೆ ‘ಕಾಂಗ್ರೆಸ್‌ ಕುಟುಂಬ’

May 28 2024, 01:14 AM IST
ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗಾಗಿ ‘ಕಾಂಗ್ರೆಸ್ ಕುಟುಂಬ’ ಎಂಬ ಹೊಸ ಕಾರ್ಯಕ್ರಮ ರೂಪಿಸಲು ನಿರ್ಧರಿಸಿದ್ದು, ಜೂ.1 ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದು ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕುಂಬೂರು ಪವಿತ್ರ ಕುಟುಂಬ ದೇವಾಲಯ ಲೋಕಾರ್ಪಣೆ

May 22 2024, 01:00 AM IST
ಸೋಮವಾರಪೇಟೆ ತಾಲೂಕಿನ ಮಾದಾಪುರ ವ್ಯಾಪ್ತಿಯಲ್ಲಿನ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯವನ್ನು ಮಂಗಳವಾರ ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್ ಮೊರಾಸ್ ಲೋಕಾರ್ಪಣೆಗೊಳಿಸಿದರು.ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ಅವರು ನೆರವೇರಿಸಿದರು.

ಇಂದು ಪವಿತ್ರ ಕುಟುಂಬ ದೇವಾಲಯ ಲೋಕಾರ್ಪಣೆ

May 21 2024, 12:31 AM IST
ಪವಿತ್ರ ಕುಟುಂಬ ದೇವಾಲಯ ಮೇ 21ರಂದು ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನೆಯನ್ನು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್‌ ಮೊರಾಸ್‌ ನೆರವೇರಿಸುವರು.

ಸಂಚಾರಿ ನಿಯಮ ಪಾಲಿಸದಿದ್ದರೆ ನಿಮ್ಮ ಕುಟುಂಬ ಬೀದಿಪಾಲು; ಡಿವೈಎಸ್ಪಿ ಕೃಷ್ಣಪ್ಪ

May 13 2024, 12:04 AM IST
ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬ ಮತ್ತು ಅವಲಂಬಿತರ ಬಗ್ಗೆಯೂ ಚಿಂತನೆ ನಡೆಸಬೇಕು. ಎಲ್ಲಕ್ಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಗೋಕರ್ಣ ದೇವಾಲಯದಲ್ಲಿ ತೀರ್ಥಕೊಡಲು 2 ಕುಟುಂಬ ನಡುವೆ ಗಲಾಟೆ!

May 10 2024, 01:37 AM IST

ಇಲ್ಲಿನ ಮಹಾಬಲೇಶ್ವರ ಮಂದಿರದ ನಂದಿಮಂಟಪದಲ್ಲಿ ತೀರ್ಥ ನೀಡುವ ಅರ್ಚಕರ ಮನೆತನದ ನಡುವೆ ಪಾಳಿ(ಹಕ್ಕಿನ) ಕುರಿತು ಗುರುವಾರ ದೇವಾಲಯದಲ್ಲೇ ಗಲಾಟೆ ನಡೆದಿದೆ.  

ನೋವಿನಲ್ಲೂ ಮತ ಚಲಾಯಿಸಿದ ನಾಗರೆಡ್ಡಿ ಗೌಡರ ಕುಟುಂಬ ಸದಸ್ಯರು

May 08 2024, 01:07 AM IST
ಮೊನ್ನೆಯಷ್ಟೇ ಮಾಜಿ ಶಾಸಕರು, ಶಿಕ್ಷಣ ಪ್ರೇಮಿಗಳಾದ ಡಾ.ನಾಗರೆಡ್ಡಿ ಪಾಟೀಲರು ನಿಧನರಾಗಿದ್ದು, ನೋವಿನಿಂದ ಇನ್ನೂ ಚೇತರಿಸಿಕೊಂಡಿರದ ನಾಗರೆಡ್ಡಿ ಪಾಟೀಲರ ಕುಟುಂಬದವರು ಇಂದಿನ ಲೋಕಸಭೆ ಮತದಾನದಲ್ಲಿ ಪಾಲ್ಗೊಳ್ಳೋದನ್ನ ಮರೆಯಲಿಲ್ಲ.

ಗಾಂಧಿ ಕುಟುಂಬ ಗೆಲ್ಲಿಸುತ್ತಿದ್ದ ಶರ್ಮಾಗೆ ಅಮೇಠಿ ಗೆಲ್ಲುವ ಹೊಣೆ

May 04 2024, 12:33 AM IST
ಗಾಂಧಿ ಕುಟುಂಬದ ಭದ್ರ ಕೋಟೆಗಳ ಪೈಕಿ ಒಂದಾಗಿದ್ದ ಅಮೇಠಿಯಲ್ಲಿ ಈ ಬಾರಿ ಗಾಂಧೀ ಕುಟುಂಬದ ಅತ್ಯಾಪ್ತ ಕಿಶೋರಿಲಾಲ್‌ ಶರ್ಮಾ(63)ಗೆ ಕಾಂಗ್ರೆಸ್‌ ಟಿಕೆಟ್ ನೀಡಿದೆ.

ಸಣ್ಣ ಕುಟುಂಬದ ದೊಡ್ಡ ಸಾಧನೆ: ಕುಂಡ್ಯೋಳಂಡ ಕುಟುಂಬ ಹರ್ಷ

May 03 2024, 01:04 AM IST
ಕುಂಡ್ಯೋಳಂಡ ಹಾಕಿ ಹಬ್ಬದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಗುರುವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇವಲ 103 ಸದಸ್ಯ ಬಲದ ಕುಂಡ್ಯೋಳಂಡ ಕುಟುಂಬ ಕೌಟುಂಬಿಕ ಹಾಕಿಯನ್ನು ಯಶಸ್ವಿಯಾಗಿ ಆಯೋಜಿಸಿರುವ ಕುರಿತು ಸಾರ್ಥಕತೆ ವ್ಯಕ್ತಪಡಿಸಿದರು.

ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಲಿ

May 03 2024, 01:01 AM IST

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.  

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved