ಜಾತ್ಯಾತೀತ ಸಿದ್ಧಾಂತಗಳಿಗೆ ತಿಲಾಂಜಲಿ ಹಾಡಿದ ಗೌಡ ಕುಟುಂಬ
Mar 19 2024, 12:46 AM ISTಜಾತ್ಯಾತೀತ ಸಿದ್ಧಾಂತಗಳಿಗೆ ತಿಲಾಂಜಲಿ ಹಾಡಿ ದಲಿತರು, ಹಿಂದುಳಿದ ವರ್ಗ ಮತ್ತು ಬಹುಜನರ ಶೋಷಿತರ ರಾಜಕಾರಣವನ್ನು ನಾಶಗೈಯುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಕುಟುಂಬ ಅವಕಾಶವಾದಿ ರಾಜಕಾರಣದಲ್ಲಿ ತೊಡಗಿದೆ. ಆ ಕುಟುಂಬದವರ ಹೊಂದಾಣಿಕೆಯ ರಾಜಕೀಯ ಪಕ್ಷಗಳನ್ನು ಲೋಕಸಭಾ ಚುನಾವಣೆಯಲ್ಲಿ ತಿರಸ್ಕರಿಸುವಂತೆ ಕನಕಪುರ ಧಮ್ಮದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಮತದಾರರಲ್ಲಿ ಮನವಿ ಮಾಡಿದರು.