• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ : ಸಿಎಂ ಸಿದ್ದರಾಮಯ್ಯ ಕುಟುಂಬ ವಿರುದ್ಧದ ಸಿಬಿಐ ತನಿಖೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

Jan 28 2025, 08:06 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಭಾರತೀಯ ಕುಟುಂಬ ಪದ್ಧತಿ ಜನಜನಿತವಾಗಿದೆ

Jan 28 2025, 12:45 AM IST
ಸಣ್ಣಪುಟ್ಟ ಕಾರಣಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಾಗುತ್ತಿದೆ.

ಕುಟುಂಬ ಸೇರಿದ ಬಿಹಾರ ಮೂಲದ ಮಹಿಳೆ: ಕುಟುಂಬಸ್ಥರ ಸಂತೋಷ

Jan 26 2025, 01:33 AM IST
ಕಳೆದ ವರ್ಷ ಉಡುಪಿ ನಗರದ ಬೀದಿಯಲ್ಲಿ ಅಸಹಾಯಕರಾಗಿ ತಿರುಗಾಡುತ್ತಿದ್ದ ಈ ಮಹಿಳೆಯನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದರು. ಆಕೆ ಆಶ್ರಮದ ಚಿಕಿತ್ಸೆಯ ಜೊತೆಗೆ ದೈನಂದಿನ ಯೋಗ - ಧ್ಯಾನ, ಕೃಷಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಆಪ್ತ ಸಮಾಲೋಚನೆಗೆ ಸ್ಪಂದಿಸಿ, ತನ್ನ ಹೆಸರು ರಮಾದೇವಿ ಎಂದೂ, ತನ್ನ ಕುಟುಂಬದ ವಿಳಾಸ ವಿವರಗಳನ್ನು ನೀಡಿದ್ದರು.

ಸಾಲ ತೀರಿಸಲಾಗದೆ ಊರು ಬಿಟ್ಟ ಕುಟುಂಬ

Jan 24 2025, 12:48 AM IST
The family left the village because they could not pay their debts

ಮೂಲ ಸೌಕರ್ಯ ವಂಚಿತ ಕಾಡು ಪೂಜಾರಿ ಕುಟುಂಬ

Jan 23 2025, 12:47 AM IST
ಕನಕಪುರ: ತಾಲೂಕಿನ ಗಡಿಭಾಗದ ಆಲನತ್ತ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ನೆಲೆಸಿರುವ ಕಾಡು ಪೂಜಾರಿ ಸಮುದಾಯದ ಜೀವನಕ್ಕೆ ತಾಲೂಕು ಆಡಳಿತ ಶಾಶ್ವತ ಪರಿಹಾರ ದೊರಕಿಸಿಕೊಡಬೇಕಿದೆ.

ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ವಂಚಿತ 3 ಸಾವಿರ ಕುಟುಂಬ

Jan 18 2025, 12:46 AM IST
ದೊಡ್ಡಬಳ್ಳಾಪುರ: ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದ್ದು ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಆಧುನಿಕತೆಯತ್ತ ಓಡುತ್ತಿರುವ ಸಮಾಜದಲ್ಲಿ ದುರ್ಬಲಗೊಳ್ಳುತ್ತಿರುವ ಕುಟುಂಬ ವ್ಯವಸ್ಥೆ-ಸಾಹಿತಿ ಗೊಲ್ಲರ

Jan 14 2025, 01:02 AM IST
ಆಧುನಿಕತೆಯತ್ತ ಓಡುತ್ತಿರುವ ಸಮಾಜದಲ್ಲಿ ಕುಟುಂಬ ವ್ಯವಸ್ಥೆಯ ಪಾತ್ರವೂ ದುರ್ಬಲವಾಗುತ್ತಿರುವುದರಿಂದ ಸಮಾಜ ಕ್ಷೋಭೆಗೆ ಒಳಗಾಗಿದ್ದು, ಇಂತಹ ಪರಿಸ್ಥಿತಿಯನ್ನು ಬದಲಾಯಿಸಬೇಕಾದರೆ ನಮ್ಮ ಕುಟುಂಬಗಳು ಶ್ರೇಷ್ಠ ವ್ಯಕ್ತಿಗಳ ನಿರ್ಮಾಣದ ಕೇಂದ್ರಗಳಾಗಬೇಕಾಗಿದೆ ಎಂದು ಸಾಹಿತಿ ಹನುಮಂತಗೌಡ ಗೊಲ್ಲರ ಹೇಳಿದರು.

ಅರ್ಹತೆ ಇಲ್ಲದಿದ್ದರೆ ಲೋಕದಿಂದ ಕುಟುಂಬ ದೂರವಿಡಿ : ಉಪರಾಷ್ಟ್ರಪತಿ ಜಗದೀಪ್‌ ಧನಕರ್‌

Jan 12 2025, 10:46 AM IST

ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮ ಕುಟುಂಬದವರನ್ನು ಅರ್ಹತೆ ಇಲ್ಲದಿದ್ದರೂ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸುತ್ತಿದ್ದಾರೆ. ಈ ರೀತಿಯ ಸ್ವಜನ ಪಕ್ಷಪಾತದಿಂದಾಗಿ ಲೋಕಸೇವಾ ಆಯೋಗಗಳ ವಿಶ್ವಾಸಾರ್ಹತೆ ಕುಸಿಯುವಂತಾಗಿದೆ

ಲೋಕದಿಂದ ಕುಟುಂಬ ದೂರವಿಡಿ: ಧನ್‌ಕರ್‌

Jan 12 2025, 01:16 AM IST
ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮ ಕುಟುಂಬದವರನ್ನು ಅರ್ಹತೆ ಇಲ್ಲದಿದ್ದರೂ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸುತ್ತಿದ್ದಾರೆ. ಈ ರೀತಿಯ ಸ್ವಜನ ಪಕ್ಷಪಾತದಿಂದಾಗಿ ಲೋಕಸೇವಾ ಆಯೋಗಗಳ ವಿಶ್ವಾಸಾರ್ಹತೆ ಕುಸಿಯುವಂತಾಗಿದೆ. ಈ ಅಪವಾದದಿಂದ ಆಯೋಗಗಳು ಹೊರಬರಲು ಕಾನೂನು ಬಿಗಿಗೊಳಿಸಬೇಕಿದೆ ಎಂದು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಹೇಳಿದರು.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಕುಟುಂಬ

Jan 12 2025, 01:15 AM IST
ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡುವ ಸಂಬಂಧ ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಜಮೀನು ಬಿಡದೆ ರಾಮಕೃಷ್ಣಪ್ಪನ ಕುಟುಂಬ ಸಮೇತ ಕಳೆದ 15 ದಿನಗಳಿಂದಲೂ ಜಮೀನಿನಲ್ಲಿ ಧರಣಿ ಕುಳಿತಿದ್ದರು. ಯಾವುದೇ ಕಾರಣಕ್ಕೂ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved