• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳಲು ಮನವಿ

Dec 01 2024, 01:31 AM IST
ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ , ಪುಸ್ತಕ ಮಾರಾಟ ಸೇರಿದಂತೆ ಹಲವು ವಿಶೇಷತೆಯನ್ನು ಹೊಂದಿರುವುದರಿಂದ ಕನ್ನಡಾಭಿಮಾನಿಗಳಾದ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು.

ಕುಟುಂಬ ಕಲ್ಯಾಣ ಯೋಜನೆಯಲ್ಲಿ ಪುರುಷರ ಸಹಭಾಗಿತ್ವ ಇರಲಿ

Dec 01 2024, 01:30 AM IST
ಸಂತಾನಹರಣ ಶಸ್ತ್ರಚಿಕಿತ್ಸೆಯಲ್ಲಿ ಗಾಯ, ಹೊಲಿಗೆ ಇರುವುದಿಲ್ಲ. ಚಿಕಿತ್ಸಾ ವಿಧಾನಕ್ಕೆ ಕೇವಲ 5ರಿಂದ 10 ನಿಮಿಷಗಳಲ್ಲಿ ಮಾತ್ರ ಸಾಕು

ಪತ್ರಕರ್ತರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ತಪಾಸಣೆ

Nov 30 2024, 12:45 AM IST
ಇತ್ತೀಚೆಗೆ ಆಯುರ್ವೇದದ ಬಗೆಗಿನ ಅಭಿಪ್ರಾಯ ಬಹಳ ಬದಲಾಗಿದೆ. ಗುಣವಾಗುವುದು ತಡ ಎಂಬ ನಂಬಿಕೆ ಈ ಮೊದಲು ಎಲ್ಲರಲ್ಲಿತ್ತು, ಹೀಗಾಗಿ ಇಂಗ್ಲಿಷ್ ಔಷಧದ ಮೊರೆ ಹೋಗುತ್ತಿದ್ದರು. ಆದರೆ ಆಯುರ್ವೇದಲ್ಲಿಯೂ ಅದೇ ರೀತಿಯ ಔಷಧಿಗಳಿವೆ ಎಂಬುದು ಎಲ್ಲರಿಗೂ ಅರಿವಾಗುತ್ತಿದೆ. ಅಲ್ಲದೇ, ಕೊವಿಡ್, ಚಿಕುನ್ ಗುನ್ಯಾ ಸಂದರ್ಭದಲ್ಲಿ ಬಹುತೇಕ ಆಯುರ್ವೇದ ಔಷಧಿಗಳಿಗೆ ಬೇಡಿಕೆ ಹಚ್ಚಾಗಿದೆ.

ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್‌ ಸೋಲು : ಬೊಮ್ಮಾಯಿ ಕುಟುಂಬ ಬೆಂಬಿಡದ ಮೊದಲ ಚುನಾವಣೆ ಪರಾಜಯ

Nov 25 2024, 01:01 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಸೋಲಿನ ಬಗ್ಗೆಯೂ ವಿಮರ್ಶೆ ಶುರುವಾಗಿದೆ. ಬೊಮ್ಮಾಯಿ ಕುಟುಂಬಕ್ಕೆ ಮೊದಲ ಚುನಾವಣೆ ಸೋಲಿನ ಪರಂಪರೆಯೇ ಇರುವುದು ಚರ್ಚೆಗೆ ಕಾರಣವಾಗಿದೆ.

ಚಿಕ್ಕ ಕುಟುಂಬ ಚೊಕ್ಕ ಕುಟುಂಬ: ಡಾ. ಮಹೇಶ್ ಉಮಚಗಿ

Nov 24 2024, 01:49 AM IST
ಹೆಣ್ಣಾಗಲಿ, ಗಂಡಾಗಲಿ ಎರಡೇ ಮಕ್ಕಳು ಸಾಕು. ಚಿಕ್ಕ ಕುಟುಂಬ ಚೊಕ್ಕ ಕುಟುಂಬವಾಗಿದೆ.

ಕುಟುಂಬ ರಾಜಕಾರಣವನ್ನು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆ ಫಲಿತಾಂಶ ಕೊನೆಗಾಣಿಸಿದೆ

Nov 24 2024, 01:49 AM IST

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು. 

ಪರಿಸರಸ್ನೇಹಿ ಕಲೆಯಲ್ಲಿ ಜನಸ್ನೇಹಿಯಾದ ಚಿತ್ರಗಾರ ಕುಟುಂಬ

Nov 15 2024, 12:36 AM IST
ವರ್ಷವಿಡಿ ಬರುವ ನಾನಾ ಹಬ್ಬಗಳಿಗೆ ಪಟ್ಟಣದ ಚಿತ್ರಗಾರ ಕುಟುಂಬವೊಂದು ನಾಲ್ಕೈದು ದಶಕಗಳಿಂದ ಪರಿಸರ ಸ್ನೇಹಿ ಮೂರ್ತಿಗಳ ತಯಾರಿಸುವ ಮೂಲಕ ಜನಸ್ನೇಹಿಯಾಗಿದೆ.

ಚನ್ನಪಟ್ಟಣ : ಕುಟುಂಬ ಕುಡಿ ಪಟ್ಟಾಭಿಷೇಕಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೋರಾಟ

Nov 10 2024, 01:53 AM IST

 ತಾಲೂಕಿನ ಅಭಿವೃದ್ಧಿ, ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನಾನು ಹೋರಾಟ ಮಾಡುತ್ತಿದ್ದರೆ, ಜೆಡಿಎಸ್ ಕುಟುಂಬದ ಕುಡಿಯ ಪಟ್ಟಾಭಿಷೇಕ್ಕಕ್ಕಾಗಿ ಹೋರಾಟ ಮಾಡುತ್ತಿದೆ. ಇದರಲ್ಲಿ ಯಾರು ಹಿತವರು ಎಂದು ಯೋಚಿಸಿ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ಚನ್ನಪಟ್ಟಣ : ದೇವೇಗೌಡ್ರ ಕುಟುಂಬ 1 ಗುಂಟೆ ದಾನ ಮಾಡಿದ್ದಾರಾ? ಡಿಸಿಎಂ ಡಿ.ಕೆ. ಶಿವಕುಮಾರ್

Nov 09 2024, 01:14 AM IST

 ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಎಚ್ಡಿಕೆ ಕುಟುಂಬ ನನ್ನ ಮೇಲೆ ಮುಗಿಬಿದ್ದಿದೆ: ಯೋಗೇಶ್ವರ್‌

Nov 09 2024, 01:06 AM IST
ಚನ್ನಪಟ್ಟಣ: ಯಾಕೋ ಏನೋ ಗೊತ್ತಿಲ್ಲ ಕುಮಾರಸ್ವಾಮಿ ಕುಟುಂಬ ನನ್ನ ಮೇಲೆ ಮುಗಿಬಿದ್ದಿದೆ. ಅನಿತಾ ಕುಮಾರಸ್ವಾಮಿ ಆಯ್ತು, ಕುಮಾರಸ್ವಾಮಿ ಆಯ್ತು ಈಗ ನಿಖಿಲ್ ಕುಮಾರಸ್ವಾಮಿ ಅವರನ್ನು ತಂದು ನನ್ನ ಎದುರು ನಿಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved