• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೋಟರಿ ಸಂಸ್ಥೆ ಕೇವಲ ಒಂದು ಕ್ಲಬ್ ಅಲ್ಲ, ಅದೊಂದು ಕುಟುಂಬ

Nov 05 2024, 12:41 AM IST
ಕೆ.ಆರ್.ಪೇಟೆ ಪಟ್ಟಣದಲ್ಲಿ ರೋಟರಿ ಕ್ಲಬ್ ಆಫ್ ಕೆ.ಆರ್.ಪೇಟೆ ಈ ಹಿಂದೆ ಆರಂಭಗೊಂಡಿತ್ತಾದರೂ ಕಾರಣಾಂತರಿಂದ ಅದು ಕಾರ್ಯ ಸ್ಥಗಿತಗೊಂಡಿತು. ಈಗ ರಾಜ್ಯ ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್ ಸಾರಥ್ಯದಲ್ಲಿ ಪಟ್ಟಣದಲ್ಲಿ ರೋಟರಿ ಸಂಸ್ಥೆ ತನ್ನ ಸೇವಾ ಕಾರ್ಯ ಚಟುವಟಿಕೆಗಳಿಗೆ ಸಿದ್ಧಗೊಂಡಿದೆ.

ವಿವಾದಿತ ಬಾಲ ಸನ್ಯಾಸಿ ಅಭಿನವ್‌ಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಬೆದರಿಕೆ : ಕುಟುಂಬ ದೂರು

Oct 30 2024, 12:42 AM IST
ಇತ್ತೀಚೆನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಾರೀ ಸುದ್ದಿಯಲ್ಲಿರುವ ವಿವಾದಿತ ಬಾಲ ಸನ್ಯಾಸಿ ಅಭಿನವ್‌ ಅರೋರಾಗೂ, ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ತಂಡ ಜೀವ ಬೆದರಿಕೆ ಹಾಕಿದೆಯಂತೆ.

ಸಂಸ್ಥೆಗಳು ನೌಕರರ ಮಾನಸಿಕ ಒತ್ತಡ ನಿವಾರಿಸಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್

Oct 29 2024, 01:47 AM IST
ಸರ್ಕಾರಿ, ಖಾಸಗೀ ಉದ್ಯೋಗದ ಸ್ಥಳದಲ್ಲಿ ಉದ್ಯೋಗಿಯ ಮಾನಸಿಕ ಒತ್ತಡಕ್ಕೆ ಪರಿಹಾರ ಒದಗಿಸುವ ಸೌಲಭ್ಯವನ್ನು ಸಂಸ್ಥೆಗಳು ಕಲ್ಪಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ದೇವಾಲಯದಲ್ಲಿ ದೇವೇಗೌಡ ಕುಟುಂಬ ಪೂಜೆ

Oct 26 2024, 01:54 AM IST
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ - ಸ್ಟಾರ್ ವಾರ್ ಮಾತ್ರವಲ್ಲ ಕುಟುಂಬ ಕದನಕ್ಕೂ ಬೊಂಬೆನಗರಿ ಸಿದ್ಧ!

Oct 26 2024, 01:12 AM IST

  ರಾಜಕೀಯವೇ ಉಸಿರಾಗಿರುವ ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸ್ಟಾರ್ ವಾರ್ ಮಾತ್ರವಲ್ಲ ರಾಜಕೀಯವಾಗಿ ಬದ್ಧವೈರಿಯಾಗಿರುವ ಎರಡು ಕುಟುಂಬಗಳ ನಡುವಿನ ಕದನವಾಗಿಯೂ ಮಾರ್ಪಟ್ಟಿದೆ.

ಹಾಸನಾಂಬೆ ದೇವಿ ದರ್ಶನ ಪಡೆದ ಶಾಸಕ ಮಧು ಜಿಮಾದೇಗೌಡರ ಕುಟುಂಬ

Oct 26 2024, 12:45 AM IST
ಹಾಸನ ಜಿಲ್ಲಾಡಳಿತದಿಂದ ವಿಶೇಷ ದರ್ಶನಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿ ಗರ್ಭಗುಡಿಗೆ ತೆರಳಿ ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ವತಿಯಿಂದ ಶಾಸಕ ಮಧು ಜಿ.ಮಾದೇಗೌಡರನ್ನು ಅಭಿನಂದಿಸಿ ಗೌರವಿಸಿದರು.

ಸಂಡೂರು ಉಪ ಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ; ಕಾಂಗ್ರೆಸ್ಸಿಗೆ ಒಳಪೆಟ್ಟಿನ ಆತಂಕ

Oct 25 2024, 01:09 AM IST
ಪಕ್ಷದ ಹಿರಿಯ ನಾಯಕರ ನಿಲುವನ್ನು ಬಹಿರಂಗವಾಗಿಯೇ ಯಾರೂ ಟೀಕಿಸಲು ಮುಂದಾಗದಿದ್ದರೂ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣ ಕುರಿತು ಈಗಲೂ ಚರ್ಚೆಯಾಗುತ್ತಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ನಿಲಜಗಿ ಕುಟುಂಬ ಅದಮ್ಯ ಸಾಧನೆ

Oct 25 2024, 12:54 AM IST
ಲಾಭದ ಮೂಲ ಉದ್ದೇಶ ಹೊಂದಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುತ್ತಿರುವ ಇಂದಿನ ದಿನಮಾನದಲ್ಲಿ ಸೇವಾ ಮನೋಭಾವನೆಯೊಂದಿಗೆ ನಿಲಜಗಿ ಕುಟುಂಬವು ಶೈಕ್ಷಣಿಕ ಕ್ಷೇತ್ರದಲ್ಲಿ ಅದಮ್ಯ ಸಾಧನೆ ಮಾಡಿದೆ ಎಂದು ಹುಂಚ ಶ್ರೀಕ್ಷೇತ್ರ ಹೊಂಬುಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಪ್ರಶಂಸಿದರು.

ಕೇಂದ್ರೀಯ ವಿಹಾರ, ಟಾಟಾನಗರದ 600 ಕುಟುಂಬ ಸ್ಥಳಾಂತರ: ಡಿಸಿಎಂ

Oct 23 2024, 01:58 AM IST
ಮಳೆಯ ನೀರಿನ ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೇಂದ್ರೀಯ ವಿಹಾರ, ಟಾಟಾನಗರದ 600 ಕುಟುಂಬಸ್ಥರನ್ನು ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್

Oct 22 2024, 12:11 AM IST
ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟವರು ಪೊಲೀಸರು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved