• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಟುಂಬ ಒಡೆಯುವುದನ್ನು ಸಮಾಜ ಇಷ್ಟಪಡಲ್ಲ: ಅಜಿತ್‌ ಪವಾರ್‌

Sep 09 2024, 01:32 AM IST
‘ತನ್ನ ಸ್ವಂತ ಕುಟುಂಬವನ್ನೇ ಒಡೆಯುವುದನ್ನು ಸಮಾಜವು ಇಷ್ಟ ಪಡುವುದಿಲ್ಲ’ ಎಂದು ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (ಅಜಿತ್‌) ಬಣದ ಅಧ್ಯಕ್ಷ ಅಜಿತ್‌ ಪವಾರ್‌ ತಿಳಿಸಿದ್ದಾರೆ.

ದುಬೈನಲ್ಲಿ ಗೋಕಾಕದ ಒಂದೇ ಕುಟುಂಬ ನಾಲ್ವರು ಸಜೀವ ದಹನ

Aug 31 2024, 01:33 AM IST
ಪ್ರವಾಸಕ್ಕೆಂದು ದುಬೈನ ಓಮನ್‌ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಸಜೀವ ದಹನಗೊಂಡ ಘಟನೆ ನಡೆದಿದೆ.

ಮದ್ಯ, ಮಾದಕ ವಸ್ತು ವ್ಯಾಸನದಿಂದ ಕುಟುಂಬ, ಸಮಾಜ, ದೇಶದ ಸ್ವಾಸ್ಥ್ಯದ ಮೇಲು ದುಷ್ಪರಿಣಾಮ

Aug 30 2024, 01:10 AM IST
ಯುವಕರು ನಿರಂತರ ಮಾದಕವಸ್ತು ಸೇವನೆಯಿಂದ ದೈಹಿಕ ಸಾಮರ್ಥ್ಯ ಮತ್ತು ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಉಜ್ವಲ ಬದುಕನ್ನು ಕತ್ತಲು ಮಾಡಿಕೊಳ್ಳುತ್ತಿದ್ದಾರೆ

4ನೇ ಪುಟಕ್ಕೆ..ಲೀಡ್‌...ಸರ್ವ ಸಮಾಜಗಳ ಪ್ರಗತಿಗಾಗಿ ನಮ್ಮ ಕುಟುಂಬ ಸದಾ ಸಿದ್ಧ

Aug 29 2024, 12:54 AM IST
ಗೋಕಾಕ ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಹಣಬರ ಸಮಾಜವು ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮೇಲ್ಮನೆ ಸದಸ್ಯ ಲೇಹರ್ ಸಿಂಗ್‌ನಿಂದ ಖರ್ಗೆ ಕುಟುಂಬ ಟಾರ್ಗೆಟ್: ರಮೇಶ್ ಬಾಬು ಕಿಡಿ

Aug 27 2024, 01:39 AM IST
ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ತಮ್ಮ ಅಸ್ತಿತ್ವವನ್ನು ಪ್ರದರ್ಶಿಸಲು ಸಿಎ ನಿವೇಶನ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬವನ್ನು ಟಾರ್ಗೆಟ್‌ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ಕಿಡಿ ಕಾರಿದ್ದಾರೆ

ಭೂವರಹಾನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಕುಟುಂಬ

Aug 27 2024, 01:37 AM IST
ಭೂ ವರಹನಾಥ ಕ್ಷೇತ್ರವು ರಾಜ್ಯದ ಪ್ರಮುಖ ತೀರ್ಥ ಕ್ಷೇತ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಭೂ ವೈಕುಂಠ ವೆಂದೇ ಪ್ರಖ್ಯಾತಿ ಗಳಿಸಿರುವ ಕ್ಷೇತ್ರದ ಮಣ್ಣಿಗೆ ವಿಶೇಷ ಶಕ್ತಿಯಿದೆ. ಸ್ವಾಮಿಯ ಕೃಪೆ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶೀರ್ವಾದ ಬಲದಿಂದ ಇಂದು ರಾಜ್ಯಪಾಲ ಹುದ್ದೆಗೇರಿದ್ದೇನೆ.

23 ಜನ ರಕ್ತದಾನ ಮಾಡಿ ಮಾದರಿಯಾದ ಕುಟುಂಬ

Aug 23 2024, 01:05 AM IST
ಬಡಿಗವಾಡ ಗ್ರಾಮದ ದಿ.ದುಂಡಪ್ಪ ಮಲ್ಲಪ್ಪ ಚೌಕಶಿ ಅವರ 8ನೇ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದೇ ಕುಟುಂಬದ 23 ಜನ ರಕ್ತದಾನ ಮಾಡಿದರು.

ರಾಜಕೀಯ ಹಿನ್ನೆಲೆಯಿಲ್ಲದ 1 ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆತನ್ನಿ- ಕುಟುಂಬ ರಾಜಕಾರಣಕ್ಕೆ ಪ್ರಧಾನಿ ಪ್ರತ್ಯಕ್ಷ ಸವಾಲು?

Aug 16 2024, 12:50 AM IST

ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆದುಕೊಂಡು ಬನ್ನಿ. ಅವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಲಿ. ಆಗ ನೋಡಿ, ಈ ದೇಶದಲ್ಲಿ ಜಾತಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕಣ್ಮರೆಯಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ

ಶಾಮನೂರು ಶಿವಶಂಖರಪ್ಪ ಕುಟುಂಬ ವಿರುದ್ಧ ವಿನಯ ಟೀಕೆ ಸರಿಯಲ್ಲ

Aug 14 2024, 12:50 AM IST
ವಿನಯಕುಮಾರ ವಿಪಕ್ಷದವರ ಜೊತೆ ಸೇರಿ ಮುಖ್ಯಮಂತ್ರಿಗೆ ಅವಮಾನಿಸಲು ಹೊರಟಿದ್ದು, ಇಂಥವರಿಗೆ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದಲೂ ಬುದ್ಧಿ ಕಲಿಯದ ವಿನಯಕುಮಾರ ಈಗ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕುಟುಂಬದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಒಂದೇ ಕುಟುಂಬ ಮೂವರು ವಿಷ ಸೇವಿಸಿ ದಾರುಣ ಸಾವು

Aug 14 2024, 12:45 AM IST
ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸೋಮವಾರ ನಡೆದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved